Monday, December 29, 2014



Sunday, 28 December 2014

ಮಾನಕಗಳುಕೌಶಲ್ಯಕ್ಕೆ ಸಂಬಂಧಿಸಿದ ಮಾನಕಗಳು:1.ಚಿತ್ರ ಬರೆಯುವುದು.2. ಮಾದರಿ ತಯಾರಿಕೆ3. ಕಾರಣ ಹುಡುಕುವುದು4. ಅಭಿನಯಿಸುವುದು5. ಪ್ರಶ್ನಿಸುವುದು.6. ಪಾತ್ರಗಳ ಪರಿಕಲ್ಪನೆ7. ಸ್ವ-ಪ್ರೇರಣೆ8. ಕುತೂಹಲಆಸಕ್ತಿಗೆ ಸಂಬಂಧಿಸಿದ ಮಾನಕಗಳುಸೋಗ್ರಹಣೆ,ರಚನೆ,ಮಂಡನೆ ,ಅಬಿನಯ,ಪಾಲ್ಗೊಳ್ಳುವಿಕೆ,ಹಾಡುವುದು,ಭಾಗವಹಿಸುವುದು,ತಯಾರಿಸುವುದು,ನಾಯಕತ್ವ ವಹಿಸುವುದು,ಸ್ವತಂತ್ರವಾಗಿ ಆಲೋಚಿಸುವುದು,ಅಳವಡಿಸಿಕೊಳ್ಳುವುದು.ಮನೋಧೋರಣೆಗೆ ಸಂಬಂಧಿಸಿದ ಮಾನಕಗಳು :1. ಕಾಳಜಿ, ಕಳಕಳಿ, ಸಂವೇದನೆ,ಪ್ರಶಂಸೆಗೆ ಸಂಬಂಧಿಸಿದ ಮಾನಕಗಳು:1. ಮೆಚ್ಚುಗೆಮೌಲ್ಯಕ್ಕೆ ಸಂಬಂಧಿಸಿದ ಮಾನಕಗಳು:1. ಶಂತಿ, ಸಮಾನತೆ, ಸತ್ಯಶೀಲತೆ, ನ್ಯಾಯಪರತೆ,ತಾಳ್ಮೆ, ನಾಯಕತ್ವ,ರಾಷ್ಟ್ರಪ್ರೇಮ, ಹೊಂದಾಣಿಕೆ, ಆದರ್ಶ, ಸಹಾಯ, ಅನುಕಂಪ, ಪರಿಸರ ಪ್ರೇಮ,ಗೌರವಚಟುವಟಿಕೆಗಳು ಮತ್ತು ಮಾನಕಗಳು1. ಚಾರ್ಟ್ ರಚನೆ :ಉದ್ಧೇಶಗಳು, ಸಂಪರ್ಕ ಕಲ್ಪಿಸು, ಮಾಹಿತಿಗಳ ಕ್ರೋಢೀಕರಣ, ಪ್ರಕಟಣೆಯಲ್ಲಿ ಸ್ಪಷ್ಟತೆ, ಪಡೆಯಲಿರುವ ಕಲಿಕಾಂಶ.2. ಗುಂಪುಚರ್ಚೆ:ಕಲಿಕೆಗಿರುವ ಅನುಕೂಲತೆಯನ್ನು ಅಂದಾಜಿಸುವುದು, ವಿಷಯದ ಕುರಿತು ಹೊಂದಿರುವ ತಿಳುವಳಿಕೆ, ಸದಸ್ಯರ ಸಕ್ರಿಯ ಪಾಲ್ಗೊಳ್ಳುವಿಕೆ, ನಾಯಕತ್ವದ ಪ್ರದರ್ಶನ, ಆರೋಗ್ಯಕರ ಟೀಕೆ, ಟೀಕೆಯನ್ನು ಸ್ವೀಕರಿಸುವ ಗುಣ, ಇತರರ ಚರ್ಚೆಯನ್ನು ಗ್ರಹಿಸುವ ಗುಣ3. ಸಂಭಾಷಣೆ ಅಥವಾ ಭಾಷಣ :ಪ್ರಾರಂಭದ ಸಂಭೋದನೆ, ವ್ಯಕ್ತಪಡಿಸುವ ಆತ್ಮವಿಶ್ವಾಸ, ಆಭಿವ್ಯಕ್ತಿ ಕಲೆ,ನಿರರ್ಗಳತೆ, ವಾಕ್ಪಟುತ್ವ, ಆಂಗಿಕ ಹಾವಭಾವ, ಸ್ವರ ಭಾರ.4. ನಾಟಕ:ಉದ್ಧೇಶಿತ ಗುರಿ(learning outcome), ಅಭಿನಯ, ಭಾವನೆಗಳ ಅಭಿವ್ಯಕ್ತಿ, ಉಪಕರಣಗಳ ಬಳಕೆ, ನೈಜತೆ ಮತ್ತು ಪರಿಣಾಮಕಾರಿತ್ವ.5. ಪ್ರಬಂಧ ರಚನೆ :ಕಲಿಕಾಂಶಗಳು, ಕಲ್ಪನೆ, ನಿರೂಪಣಾ ಶೈಲಿ, ನಿರೂಪಣಾ ಶೈಲಿ, ತಾತ್ಪರ್ಯದ ಪ್ರಕಟಣೆ, ಭಾಷಾಬಳಕೆ, ಸಮಾರೋಪ, ವರದಿ ಕೊನೆಯ ಸಂದೇಶ6. ಆಶುಭಾಷಣ :ಆತ್ಮವಿಶ್ವಾಸ, ನಿರರ್ಗಳತೆ, ಭಾಷಾ ಪಾಂಡಿತ್ಯ, ಆಂಗಿಕ ಹಾವಭಾವ, ಉದ್ಧೇಶಿತ ವಿಷಯ, ವಾಸ್ತವಿಕತೆಗೆ ಸಂಪರ್ಕ, ಧ್ವನಿ ಪರಿವರ್ತನೆ,(ಏರಿಳಿತ)7. ಸಂದರ್ಶನ :ಮಾಹಿತಿ ಜ್ಞಾನ, ಭಾಷಾ ಶೈಲಿ, ಮಾತಿನಲ್ಲಿ ಗೌರವ ಬಾವನೆ, ನಿರರ್ಗಳತೆ,ವಿಚಾರ ಮಂಡನೆಗೆ ಅವಕಾಶ,8. ಕಥಾವಾಚನ :ಕಥೆಯ ಪರಿಕಲ್ಪನೆ, ಆಕರ್ಷಕ ವಾಚನ ಶೈಲಿ, ಉತ್ತಮವಾದ ನಿರೂಪಣೆ,ವಿಷಯವನ್ನು ಮನದಟ್ಟು ಮಾಡಿಸುವಿಕೆ, ಸಮಾಪ್ತಿ9. ರಸಪ್ರಶ್ನೆ:( ಲಿಖಿತ ಮತ್ತು ಮೌಕಿಕಕ್ಕೆ ಬೇರೆ ಬೇರೆ)ಪ್ರಶ್ನಾಕೋಠಿ, ಭಾಗವಹಿಸುವಿಕೆ,ಹಾವಭಾವ, ಪ್ರಯತ್ನಶಿಲತೆ, ಗ್ರಹಣ ಸಾಮರ್ಥ್ಯ,ನಿರೂಪಣಾ ಶೈಲಿ.೧೦. ಪಾತ್ರಾಭಿನಯ :ಉದ್ಧೇಶಾಧಾರಿತ ವಿಷಯ, ಪಾತ್ರಗಾರಿಕೆ, ಆಂಗಿಕ ಹಾವಬಾವ, ಜೀವ ತ್ಉಂಬುವಿಕೆ, ಅಂತಿಮ ಫಲಶ್ರುತಿ೧೧. ಕ್ಷೇತ್ರ ವೀಕ್ಷಣೆ, ವರದಿ:ವಿವರಣಾತ್ಮಕ ಆರಂಭ, ವಿವರಣಾ ಶೈಲಿ, ವರದಿಯಲ್ಲಿ ಅಡಕವಾದ ಪ್ರಮುಖ ಕಲಿಕಾಂಶ, ನಿರೂಪಣೆ, ಸಮಾಪ್ತಿ೧೨. ಮಾದರಿಗಳ ಸಂಗ್ರಹಣೆ:ಕಾರ್ಯನಿರ್ವಹಣಾ ಪೂರ್ವ ಯೋಜನೆ, ಯೋಜಿತ ಪರಿವಿಡಿ ಮಾಹಿತಿಗಳ ಸಂಗ್ರಹಣೆ, ಸಕ್ರಿಯ ಭಾಗವಹಿಸುವಿಕೆ, ಪೂರಕವಾದ ಮಾಹಿತಿಗಳ ಕ್ರೋಢೀಕರಣ,ಅಂತಿಮ ಫಲಶ್ರುತಿ೧೩. ನಕಾಶೆ ರಚನೆ:ಅಕ್ಷಾಂಶ ರೇಖಾಂಶದ ಜ್ಞಾನ, ನಕಾಶಾ ರಚನಾ ಕಲೆ, ದಿಕ್ಕುಗಳ ಜ್ಞಾನ, ನಕಾಶಾ ನಿಯಮ ಪಾಲನೆ, ಸ್ಪಷ್ಟತೆ, ಗಡಿಗಳ ಬಗೆಗಿನ ಜ್ಞಾನ


Saturday, December 27, 2014



ಅಟಲ್ ಬಿಹಾರಿ ವಾಜಪೇಯಿ

           ಅಟಲ್ ಬಿಹಾರಿ ವಾಜಪೇಯಿಜನನ:ಡಿಸೆಂಬರ 25 1924ಹುಟ್ಟಿದೂರು:ಗ್ವಾಲಿಯರ್,ಮಧ್ಯಪ್ರದೇಶಭಾರತದ ಪ್ರಧಾನಮಂತ್ರಿಅಧಿಕಾರಕ್ಕೆ ಬಂದದ್ದು:೧೦ನೇ ಪ್ರಧಾನಮಂತ್ರಿಯಾಗಿರಾಜಕೀಯ ಪಕ್ಷ:ಭಾರತಿಯ ಜನತಾ ಪಾರ್ಟಿಮೊದಲನೆಯ ಕಾರ್ಯಾವಧಿಅಧಿಕಾರ ವಹಿಸಿಕೊಂಡದ್ದು:ಮೇ16 1996ಅಧಿಕಾರ ಬಿಟ್ಟುಕೊಟ್ಟದ್ದು:ಜೂನ 1 1996ಪೂರ್ವಾಧಿಕಾರಿ:ನರಸಿಂಹರಾವ್ಉತ್ತರಾಧಿಕಾರಿ:ದೇವೇಗೌಡಎರಡನೆಯ ಕಾರ್ಯಾವಧಿಅಧಿಕಾರ ವಹಿಸಿಕೊಂಡದ್ದು:ಮಾರ್ಚ 19 1998ಅಧಿಕಾರ ಬಿಟ್ಟುಕೊಟ್ಟದ್ದು:ಮೇ22, 2004ಪೂರ್ವಾಧಿಕಾರಿ:ಐ ಕೆ ಗುಜ್ರಾಲ್ಉತ್ತರಾಧಿಕಾರಿ:ಡಾ. ಮನಮೋಹನ ಸಿಂಗ್ಅಟಲ್ ಬಿಹಾರಿ ವಾಜಪೇಯಿ (ಜನನ ಡಿಸೆಂಬರ 25 1924) ಅಟಲ್ ಅವರು ಹುಟ್ಟಿದ್ದು ಕ್ರಿಸ್ ಮಸ್ ದಿನದಂದು. ಅದು ೧೯೨೪ ರಲ್ಲಿ ಕೃಷ್ಣದೇವಿ ಹಾಗೂ ಕೃಷ್ಣ ಬಿಹಾರಿ ವಾಜಪೇಯಿ ಅವರಿಗೆ. ಮಧ್ಯ ಪ್ರದೇಶದ ಗ್ವಾಲಿಯರ್ ಹತ್ತಿರದ ಶಿಂದೆ ಕಿ ಚವ್ವಾಣಿ ಅನ್ನೋ ಹಳ್ಳಿಯಲ್ಲಿ. ತಂದೆ ಒಬ್ಬ ಕವಿ, ಹಾಗೆ ಸಾಮಾನ್ಯ ಶಾಲೆಯ ಮೇಷ್ಟ್ರು. ಅಟಲ್ ಅವರ ಅಜ್ಜ ಪಂಡಿತ್ ಶ್ಯಾಮ್ ಲಾಲ್ ವಾಜಪೇಯಿಯವರು.ಜೀವನಅಟಲ್ ಅವರ ಪದವಿಯನ್ನ ವಿಕ್ಟೋರಿಯಾ ಕಾಲೇಜಿನಿಂದ (ಈಗ ಲಕ್ಷ್ಮಿ ಬಾಯಿ ಕಾಲೇಜು) ಪಡೆದರು. ಹಿಂದಿ, ಇಂಗ್ಲೀಷ್ ಹಾಗೂ ಸಂಸ್ಕೃತ ಭಾಷೆಯಲ್ಲಿ ಪಾಂಡಿತ್ಯ ಗಳಿಸಿದ ಅಟಲ್ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನ ಕಾನ್ಪುರದ ಡಿ.ಎ. ವಿ ಕಾಲೇಜಿನಿಂದ ಪಡೆದರು.ನಂತರ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್.ಎಸ್.ಎಸ್)ವನ್ನು ಸೇರಿದರು. ವೀರ ಅರ್ಜುನ ಹಾಗೂ ಪಾಂಚಜನ್ಯ ಅನ್ನುವ ಎರಡು ಪತ್ರಿಕೆಗಳಿಗೆ ಪತ್ರಕರ್ತರಾಗಿ ಕವಿಯಾಗಿ ಸೇವೆ ಸಲ್ಲಿಸಿದರು. ೧೯೯೬ ರಲ್ಲಿ ಮತ್ತು ಇನ್ನೊಮ್ಮೆ ೧೯೯೮ ರಿಂದ ೩೦೦೪ರವರೆಗೆ ಭಾರತದ ಪ್ರಧಾನ ಮಂತ್ರಿಗಳಾಗಿದ್ದರು.ರಾಜಕೀಯಭಾರತದ ರಾಜಕೀಯದಲ್ಲಿ ಬಹುಕಾಲದಿಂದ ಸಕ್ರಿಯರಾದವರು. ಕಾನ್ಪುರದ ಲಕ್ಷ್ಮೀಬಾಯಿ ಕಾಲೇಜಿನಲ್ಲಿ ರಾಜಕೀಯ ಶಾಸ್ತ್ರದಲ್ಲಿ ಮಾಸ್ಟರ್ ಡಿಗ್ರಿ ಪಡೆದ ಅಟಲ್ ೧೯೪೨ರಲ್ಲಿ ಕ್ವಿಟ್ ಇಂಡಿಯ ಚಳವಳಿಯ ಮೂಲಕ, ಭಾರತೀಯ ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ನಿಕಟವರ್ತಿಯಾಗಿ ಬೆಳೆದರು.ಇವರು ಭಾರತೀಯ ಜಬ ಸಂಘದ ಸಂಸ್ಥಾಪಕರಲ್ಲಿ ಒಬ್ಬರು. ೧೯೬೮ ಹಾಗೂ ೧೯೭೩ರಲ್ಲಿ ಇವರು ಇದರ ಮುಖ್ಯಸ್ಥರಾಗಿದ್ದರು.ಇವರು ಲೋಕಸಭೆಗೆ ೧೯೫೭ರಲ್ಲಿ ಮೊದಲು ಆಯ್ಕೆಯಾದರು. ೧೯೭೭ರಲ್ಲಿ ಜನತಾ ಪಾರ್ಟಿ  ಸ್ಥಾಪನೆಯಾಗುವವರೆಗೂ ಜನಸಂಘದ ನಾಯಕರಾಗಿದ್ದರು. ಮೋರಾರ್ಜಿ ದೇಸಾಯಿ ಸರಕಾರದಲ್ಲಿ ಮಾರ್ಚ್ ೧೯೭೭ ರಿಂದ ಜುಲೈ ೧೯೭೯ರವರೆಗೆ ವಿದೇಶ ಮಂತ್ರಿಯಾಗಿ ಕಾರ್ಯನಿರ್ವಹಿಸಿದರು.೧೯೮೦ರಲ್ಲಿ ಇವರು ಜನತಾಪಾರ್ಟಿಯನ್ನು ತೊರೆದು ಭಾರತಿಯ ಜನತಾಪಾರ್ಟಿ ನಿರ್ಮಿಸುವಲ್ಲಿ ಸಹಾಯ ಮಾಡಿದರು. ಈ ನಿರ್ಣಯ ಆರ್‌.ಎಸ್‌.ಎಸ್‌ ನ ಒತ್ತಡದ ಮೇರೆಗೆ ಬಂದಿತೆಂದು ಹೇಳಲಾಗುತ್ತದೆ. ಬಿಜೆಪಿ ಪಾರ್ಲಿಮೆಂಟರಿ ಪಾರ್ಟಿಯ ನಾಯಕರಾಗಿ ವಾಜಪೇಯಿಯವರು ೧೯೮೦ರಿಂದ ೧೯೮೪ ರವರೆಗೆ ಹಾಗೂ ೧೯೮೬ ರಿಂದ ೧೯೯೩ ಮತ್ತು ೧೯೯೬ರಲ್ಲಿ ಕಾರ್ಯ ನಿರ್ವಹಿಸಿದರು.೧೧ನೇ ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ಇವರು ಸೇವೆ ಸಲ್ಲಿಸಿದರು. ಸ್ವಾತಂತ್ರ್ಯ ನಂತರ ಪಂಡಿತ ಜವಹಾರಲಾಲ್ ನೆಹರು ಹಾಗೂ ಇಂದಿರಾ ಗಾಂಧಿ ನಂತರ ಈ ದೇಶದ ಜನಮಾನಸವನ್ನು ಅಷ್ಟೊಂದು ವ್ಯಾಪಕವಾಗಿ ಮುಟ್ಟಿದ, ತಟ್ಟಿದ ಮತ್ತೊಬ್ಬ ವ್ಯಕ್ತಿಯಿದ್ದರೆ ಅವರು ವಾಜಪೇಯಿ.ಮೊದಲ ಕಾರ್ಯಾವಧಿ೧೯೯೬ರಲ್ಲಿ ಮೊದಲ ಬಾರಿಗೆ ಪ್ರಧಾನ ಮಂತ್ರಿಯಾದ ಇವರು ೧೩ ದಿನಗಳ ಕಾಲ ಉಳಿದ ಸರಕಾರದ ನಾಯಕತ್ವ ವಹಿಸಿದ್ದರು.ಎರಡನೆಯ ಕಾರ್ಯಾವಧಿಅಕ್ಟೋಬರ್ ೧೩, ೧೯೯೮ರಲ್ಲಿ ಎರಡನೆಯ ಬಾರಿಗೆ ಪ್ರಧಾನ ಮಂತ್ರಿಯಾದ ಇವರು, ಎನ್. ಡಿ. ಎ ಮೈತ್ರಿ ಕೂಟದ ನಾಯಕತ್ವ ವಹಿಸಿದ್ದರು.ಇತರ ವಿಷಯಗಳುವಾಜಪೇಯಿಯವರು ರಾಜಕಾರಣಿ ಮಾತ್ರವಲ್ಲದೆ ಕವಿಯೂ ಆಗಿದ್ದರು. ಹಿಂದಿ ಭಾಷೆಯಲ್ಲಿ ಅನೇಕ ಕವಿತೆಗಳನ್ನು ರಚಿಸಿದ್ದಾರೆ. ಇವರ ಇಪ್ಪತ್ತೊಂದು ಕವಿತೆಗಳ ಸಂಕಲ ನ Twenty-One Poems ಎಂಬ ಹೆಸರಿನಲ್ಲಿ ಆಂಗ್ಲಭಾಷೆಗೆ ಅನುವಾದಗೊಂಡಿದೆ.೨೦೦೫ ರಲ್ಲಿ ರಾಜಕೀಯದಿಂದ ನಿವೃತ್ತಿ ಘೋಷಿಸಿ ಕೊಂಡವರು ಅಟಲ್, ರಾಜಕೀಯವನ್ನ ಬಿಟ್ಟರೆ ಅಟಲ್ ಒಬ್ಬ ಒಳ್ಳೆಯ ಕವಿ ಹಾಗೂ ಸಾಹಿತಿಯೂ ಹೌದು. ಅವರು ಬರೆದ ಪುಸ್ತಕಗಳು ಅನೇಕ.ತಮ್ಮ ಆಡಳಿತದ ಸಮಯದಲ್ಲಿ ಇಡೀ ವಿಶ್ವವೇ ತಬ್ಬಿಬ್ಬಾಗುವಂತೆ ಮಾಡಿದ ಪೋಖ್ರಾನ್ ಅಣು ಪರೀಕ್ಷೆ, ಭಾರತ ಪಾಕ್ ಬಾಂಧವ್ಯಕ್ಕೆ ಕೊಂಡಿಯಾಗಿ ಲಾಹೋರ್ ಬಸ್ ಪ್ರಯಾಣ ಆರಂಭ ತನ್ನ ಕನಸಿನ ಕೂಸಾದ ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಧಾನ ಮಂತ್ರಿ ಗ್ರಾಮ್ ಸಡಕ್ ಯೋಜನೆಗೆ ಚಾಲನೆ ನೀಡಿದರು.ದೇಶದ ನಾಲ್ಕೂ ಮೂಲೆಗಳಿಗೂ ಸಂಪರ್ಕ ಕಲ್ಪಿಸುವ ೧೫ ಸಾವಿರ ಕಿ.ಮೀ. ಉದ್ದದ "ಸುವರ್ಣ ಚತುಷ್ಪಥ" ಹೆದ್ದಾರಿಯನ್ನು ದಾಖಲೆಯ ಸಮಯದಲ್ಲಿ ಪೂರ್ಣಗೊಳಿಸಿದ ವಾಜಪೇಯಿಯವರ ಸಾಧನೆ ಅಸಾಮಾನ್ಯವಾದುದು.ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯನ್ನು ಜಾರಿಗೆ ತರುವ ಮೂಲಕ ಹಳ್ಳಿಹಳ್ಳಿಗಳಿಗೂ ರಸ್ತೆಯನ್ನು ಒದಗಿಸಿದ್ದು, "ಸರ್ವ ಶಿಕ್ಷಾ ಅಭಿಯಾನ" ಮೂಲಕ ಎಲ್ಲರನ್ನೂ ಸಾಕ್ಷರರನ್ನಾಗಿ ಮಾಡಲು ಮುಂದಾಗಿದ್ದ ವಾಜಪೇಯಿಯವರು ನಿಜಕ್ಕೂ ಒಬ್ಬ ದೂರದೃಷ್ಟಿ ಹೊಂದಿದ್ದ ನಾಯಕ.ಭಾರತದ ಹಿರಿಯ ಪ್ರಜೆ, ರಾಜಕಾರಣಿಗಳಲ್ಲೆ ಸಭ್ಯ ರಾಜಕಾರಣಿ ಮತ್ತು ಗೌರವಾನ್ವಿತ ಮುತ್ಸದ್ಧಿ ಎಂದು ತಮ್ಮ ರಾಜಕೀಯ ವಿರೋದಿಗಳಿಂದಲೇ ಕರೆಸಿಕೊಂಡವರು ಅಟಲ್ ಬಿಹಾರಿ ವಾಜಪೇಯಿ.೧೯೭೭ ರಲ್ಲಿ ಜನತಾ ಸಂಘದ ಮೊದಲ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿ ಆಯ್ಕೆ ಆದಾಗ ಅವರು ಅಮೆರಿಕದ ಅಸೆಂಬ್ಲಿಯನ್ನ ಉದ್ದೇಶಿಸಿ ಮಾತನಾಡುವ ಅವಕಾಶ ಸಿಕ್ಕಿತ್ತು. ಆ ಸಂದರ್ಭ ದಲ್ಲಿ ಹಿಂದಿಯಲ್ಲಿ ಅಮೆರಿಕದ ಅಸೆಂಬ್ಲಿಯನ್ನ ಉದ್ದೇಶಿಸಿ ಮಾತನಾಡಿದ ಏಕೈಕ ಭಾರತೀಯರು ಅಟಲ್. ವಿಶೇಷವೆಂದರೆ ಅವರು ಭಾರತದ ಅವಿವಾಹಿತ ಪ್ರಧಾನ ಮಂತ್ರಿಯಾಗಿದ್ದರು . ಕನ್ನಡ ಪ್ರಭ ಪ್ರಧಾನ ಸಂಪಾದಕರಾದ ವಾಜಪೇಯಿ ಅವರ ಜೀವನ ಚರಿತ್ರೆ "ಅಜಾತ ಶತ್ರು" ಎಂಬ ೫೨೪ ಪುಟಗಳ ಪುಸ್ತಕ ಬರೆದಿದ್ದಾರೆ.ಪ್ರಶಸ್ತಿ,ಗೌರವಹಾಗೆ ಅವರಿಗೆ ಅರಸಿ ಬಂದ ಪ್ರಶಸ್ತಿಗಳೂ ಅಷ್ಟೇ ವಿಶಿಷ್ಟವಾಗಿವೆ. ಅವುಗಳೆಂದರೆ-೧೯೯೨ ರಲ್ಲಿ - ಪದ್ಮ ವಿಭೂಷಣ,೧೯೯೪ ರಲ್ಲಿ - ಲೋಕಮಾನ್ಯ ತಿಲಕ್ ಪ್ರಶಸ್ತಿ,೧೯೯೪ ರಲ್ಲಿ - ಉತ್ತಮ ರಾಜಕೀಯ ಪಟು ಗೌರವ, ಹಾಗೂ೧೯೯೪ ರಲ್ಲಿ - ಪಂಡಿತ್ ಗೋವಿಂದ್ ವಲ್ಲಭ್ ಪಂತ್ ಪ್ರಶಸ್ತಿಗಳು  


ಸ್ಪರ್ಧಾಲೋಕ : ★ ಸಾಮಾನ್ಯ ಜ್ಞಾನ (ಭಾಗ - 10) General Knowledge (Part-10): - 10
):
1) ಬ್ರಾಡ್ ಗೇಜ್ ಹಳಿಯ ದೂರ ಎಷ್ಟು?— 1676 mm.2) ಒಂದನೇ ಪಾಣಿಪಟ್ ಕದನದಲ್ಲಿ ಇಬ್ರಾಹೀಂ ಲೂದಿಯನ್ನು ಸೋಲಿಸಿದ ದೊರೆ ಯಾರು?— ಬಾಬರ್3) ಭಾರತದ ಸಂವಿಧಾನವನ್ನು ಮೊದಲ ಬಾರಿಗೆ ತಿದ್ದುಪಡಿ ಮಾಡಿದ ವರ್ಷ ಯಾವುದು?—1951 ರಲ್ಲಿ.4) 'ಮಾನವನ ಜೈವಿಕ ರಸಾಯನಿಕ ಪ್ರಯೋಗಾಲಯ' ಎಂದು ಕರೆಯಲ್ಪಡುವ ಅಂಗ ಯಾವುದು?— ಲೀವರ್.5) ಅಕ್ಬರನು ತನ್ನ ಸೇನಾವ್ಯವಸ್ಥೆಯಲ್ಲಿ ಅಳವಡಿಸಿಕೊಂಡ 'ಮನ್ಸಬ್ ದಾರಿ ಪದ್ಧತಿ'ಯು ಯಾವ ದೇಶದಿಂದ ಪಡೆಯಲಾಗಿತ್ತು?— ಮಂಗೋಲಿಯಾ.6) ಸತಿ ಕುಂಡವಿರುವ ಸ್ಥಳದ ಹೆಸರೇನು?— ದಕ್ಷಬ್ರಹ್ಮ ಮಂದಿರ.7) ಭಾರತಕ್ಕೆ ಅರೇಬಿಕ್ ಮಾದರಿಯ ನಾಣ್ಯಗಳನ್ನು ಪರಿಚಯಿಸಿದವರು ಯಾರು?— ಇಲ್ತಮಶ್.8) ಭಾರತದ ಮೊದಲ ಮಹಿಳಾ ಕೇಂದ್ರ ಸಚಿವೆ ಯಾರು?-ರಾಜಕುಮಾರಿ ಅಮೃತ್ ಕೌರ್.9) ಇರಾನ್ ದೇಶದ ರಾಮಸರ್ (Ramsar Convention) ಸಮ್ಮೇಳನ ಯಾವುದಕ್ಕೆ ಸಂಬಂಧಿಸಿದೆ?— ತೇವಾಂಶವುಳ್ಳ ಭೂ ಪ್ರದೇಶ (Wetland)10) ತಾಂತ್ರಿಕ ಸೂತ್ರಗಳನ್ನು ಒಳಗೊಂಡ ವೇದ ಯಾವುದು?— ಅಥರ್ವಣ ವೇದ11) ಮದರ್ ತೆರೆಸಾರವರು ಮೂಲತಃ ಯಾವ ದೇಶದವರು ?—ಆಲ್ಬೇನಿಯಾ12) ಹಿಮಾಲಯ ಪರ್ವತ ಪ್ರದೇಶಗಳಲ್ಲಿನ ಹುಲ್ಲುಗಾವಲುಗಳ ಹೆಸರೇನು?— ತರೈ.13) ಡಿಸೆಂಬರ್ : 10 ವಿಶ್ವ ಮಾನವ ಹಕ್ಕುಗಳ ದಿನ14) MOM ಮಂಗಳಯಾನದ ವಿಸ್ತೃತ ರೂಪ?— The Mars Orbiter Mission.15) ವೃತ್ತದ ಮಧ್ಯ ಬಿಂದುವಿನಿಂದ ಹಾದು ಹೋಗುವ ಜ್ಯಾ ಗೆ ಇರುವ ಹೆಸರು?— ವ್ಯಾಸ.16) ಜಗತ್ತಿನಲ್ಲಿಯೇ ಅತಿ ಹೆಚ್ಚು ಶಬ್ಧ ಮಾಡುವ ಪ್ರಾಣಿ ಯಾವುದು?— ನೀಲಿ ತಿಮಿಂಗಲ (830 ಕಿ.ಮೀ ವರೆಗೆ ಇದರ ಶಬ್ಧ ಹರಡುತ್ತದೆ).17) ಒಂದು ದಿನದಲ್ಲಿ ಒಟ್ಟು ಎಷ್ಟು ಸೆಕೆಂಡ್ ಗಳು ಇರುತ್ತವೆ?— 24X60X60 = 86,400 ಸೆಕೆಂಡ್ ಗಳು18) ಥೈನ್ (Thein Hydro electric project) ಜಲ ವಿದ್ಯುತ್ ಶಕ್ತಿ ಯೋಜನೆ ಯಾವ ನದಿಗೆ ಸಂಬಂಧಿಸಿದೆ?— ರಾವಿ ನದಿ.19) ಭಾರತದ ಮೊದಲ ವಕೀಲೆ ಯಾರು?-ಕೊರ್ನೆಲಿಯಾ ಸೋರಾಬ್ಜಿ.20) ನೂತನ ತೆಲಂಗಾಣ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದವರು ಯಾರು?— ಕೆ.ಚಂದ್ರಶೇಖರ್ ರಾವ್.21) ಭಾರತದ ಪ್ರಥಮ ಮಹಿಳಾ ರಾಷ್ಟ್ರ ಪತಿ ಯಾರು?-ಪ್ರತಿಭಾ ಪಾಟೀಲ.22) ಗಾಯತ್ರಿ ಮಂತ್ರ ಯಾವ ವೇದದಲ್ಲಿದೆ?— ಋಗ್ವೇದ.23) ಹಾವಿನ ವಿಷದಲ್ಲಿರುವ ರಾಸಾಯನಿಕ ವಸ್ತು ಯಾವುದು?— ಟಾಕ್ಸಿನ್.24) ಪುಲಿಟ್ಜರ್ ಪ್ರಶಸ್ತಿಯನ್ನು ಯಾವ ವಿಶ್ವವಿದ್ಯಾಲಯ ನೀಡುತ್ತದೆ?— ಅಮೆರಿ�


ಭಾರತ ರತ್ನ ಪಡೆದ ಹಿನ್ನೆಲೆಯಲ್ಲಿ ಮದನ ಮೋಹನ ಮಾಳವೀಯವರ ಒಂದು ನೆನಪು

ಮದನ ಮೋಹನ ಮಾಳವೀಯಜನನ :1861 ಡಿಸೆಂಬರ್ 25ಅಲಹಾಬಾದ್, ಭಾರತಮರಣ: 1946 ನವೆಂಬರ್ 12 (84 ನೇ ವಯಸ್ಸಿನಲ್ಲಿ)ವಾರಣಾಸಿಯಲ್ಲಿರಾಷ್ಟ್ರೀಯತೆ: ಭಾರತೀಯರಾಜಕೀಯ ಪಕ್ಷ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಓದು: ಅಲಹಾಬಾದ್ ವಿಶ್ವವಿದ್ಯಾಲಯ ಮತ್ತು ಕಲ್ಕತ್ತಾ ವಿಶ್ವವಿದ್ಯಾಲಯದಉದ್ಯೋಗ: ಶಿಕ್ಷಣ, ಪತ್ರಕರ್ತ ಮತ್ತು ಸ್ವಾತಂತ್ರ್ಯಚಳುವಳಿ ಕಾರ್ಯಕರ್ತಉಪಕುಲಪತಿಗಳು:1919-1938 ರಿಂದ- ಬನಾರಸ್ ಹಿಂದೂ ವಿಶ್ವವಿದ್ಯಾನಿಲಯಧರ್ಮ: ಹಿಂದೂ ಧರ್ಮಪ್ರಶಸ್ತಿಗಳು: ಭಾರತ ರತ್ನ 2014 (ಮರಣೋತ್ತರ)ಮದನ ಮೋಹನ ಮಾಳವೀಯ(೧೮೬೧-೧೯೪೬) ಭಾರತ ಸ್ವಾತಂತ್ರ ಚಳುವಳಿಯಲ್ಲಿ ರಾಷ್ಟ್ರೀಯ ನಾಯಕರಾಗಿದ್ದರು. ಇವರು ಬನಾರಸ್ ಹಿಂದೂ ವಿಶ್ವವಿದ್ಯಾಲಯವನ್ನು ಸಂಸ್ಥಾಪಿಸಿದರು.ಅದರ ಉಪಕುಲಪತಿಗಳಾಗಿದ್ದರು * ಮಾಲವೀಯ ಭಾರತದಲ್ಲಿ ಸ್ಕೌಟಿಂಗ್ ಸ್ಥಾಪಕರಲ್ಲಿ ಒಬ್ಬರು. ಇವರನ್ನು ಭಾರತದ ಜನತೆ ಮಹಾತ್ಮ ಎಂದು ಕರೆದರು. ಅಲಹಾಬಾದ್ನ ಪ್ರಯಾಗ್ ನಲ್ಲಿ ಡಿಸೆಂಬರ್ ೨೫ ೧೮೬೧ರಂದು ಜನಿಸಿದರು.ಮದನ ಮೋಹನ ಮಾಳವೀಯ ಅವರಿಗೆ "ಭಾರತ ರತ್ನ' ಗೌರವದಿ.25-12-2014 ರಂದು ಹಿಂದೂ ರಾಷ್ಟ್ರೀ­ಯತೆಯ ಪ್ರತಿಪಾದಕ­ರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಮದನ ಮೋಹನ ಮಾಳವೀಯ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ.ಶಿಕ್ಷಣ ತಜ್ಞರೂ ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ಸ್ಥಾಪನೆಮಾಡಿದವರೂ ಆದ ಶ್ರೀ ಮದನ ಮೋಹನ ಮಾಳವೀಯ ಅವರ 153ನೇ ಜನ್ಮ ವರ್ಷ(1861ರ ಡಿ.25ರಂದು ಜನನ) ಅವರಿಗೆ ಮರಣೋತ್ತರವಾಗಿ ಈ ಪುರಸ್ಕಾರ ನೀಡಲಾಯಿತು.ಜೀವನಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣತಜ್ಞ, ಬಹುಮುಖ ವ್ಯಕ್ತಿತ್ವದ ಪ್ರತಿಭೆ ಮದನ ಮೋಹನ ಮಾಳವೀಯ. ಸ್ವಾತಂತ್ರ್ಯ ಹೋರಾಟದ ವೇಳೆ ಸೌಮ್ಯವಾದಿಗಳು ಮತ್ತು ತೀವ್ರವಾದಿಗಳ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿಸಿದವರು.ಮಾಳವೀಯರ ಕಾರ್ಯ ಬಹುವಾಗಿ ನೆನಪಾಗುವುದು ಬನಾರಸ್‌ ಹಿಂದೂ ವಿಶ್ವವಿದ್ಯಾಲಯದ ಸ್ಥಾಪನೆಯ ಮೂಲಕ. ಹಿಂದೂ ರಾಷ್ಟ್ರೀಯವಾದದ ಅನುಯಾಯಿಯಾಗಿ, ಸ್ವತಃ 'ಹಿಂದೂ ಮಹಾಸಭಾ'ವನ್ನು ಕಟ್ಟಿದ ಮಾಳವೀಯರು, ಸಮಾಜ ಸುಧಾರಣೆಗೂ ಅಪಾರವಾಗಿ ಶ್ರಮಿಸಿದವರು.1861, ಡಿ.25ರಂದು ಅಲಹಾಬಾದ್‌ನ ಸಾಂಪ್ರದಾಯಿಕ ಹಿಂದೂ ಮನೆತನದಲ್ಲಿ ಜನಿಸಿದ ಮಾಳವೀಯರು, 1861ರಲ್ಲಿ ಅಲಹಾಬಾದ್‌ ಜಿಲ್ಲಾ ಶಾಲೆಯಲ್ಲಿ ಅಧ್ಯಾಪಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಆದರೆ ಬಳಿಕ ವಿದ್ಯಾಭ್ಯಾಸ ಮುಂದುವರಿಸುವ ದೃಷ್ಟಿಯಿಂದಾಗಿ ಅವರು ವೃತ್ತಿಯನ್ನು ತೊರೆದರು. ಬಳಿಕ ಕಾನೂನು ಕಲಿತ ಮಾಳವೀಯರು ಜಿಲ್ಲಾ ನ್ಯಾಯಾಲಯದಲ್ಲಿ ವಕೀಲಿ ವೃತ್ತಿಯನ್ನೂ ನಡೆಸಿದರು.ಭಾರತೀಯ ಕಾಂಗ್ರೆಸ50 ವರ್ಷಗಳ ಕಾಲ ಭಾರತೀಯ ಕಾಂಗ್ರೆಸ್ಸಿನ ಸದಸ್ಯರಾಗಿ ಸ್ವಾತಂತ್ರ್ಯ ಹೋರಾಟಕ್ಕೆ ದಿಗ್ದರ್ಶಕರಾಗಿದ್ದವರು. 1909(ಲಾಹೋರ್‌), 1918(ದೆಹಲಿ), 1930 (ದೆಹಲಿ), 1932(ಕೋಲ್ಕತಾ) ಕಾಂಗ್ರೆಸ್‌ ಅಧಿವೇಶನಗಳಲ್ಲಿ ಮಾಳವೀಯರು ಅಧ್ಯಕ್ಷರಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರರಾದ ಗೋಪಾಲ ಕೃಷ್ಣ ಗೋಖಲೆ ಮತ್ತು ಸಮಾಜ ಸುಧಾರಕರೂ ಆದ ಬಾಲಗಂಗಾಧರ ತಿಲಕರ ಅನುಯಾಯಿಯಾಗಿದ್ದವರು ಮಾಳವೀಯರು.1930ರಲ್ಲಿ ಮಹಾತ್ಮಾ ಗಾಂಧಿಯವರು ಉಪ್ಪಿನ ಸತ್ಯಾಗ್ರಹ ಮತ್ತು ಕಾನೂನು ಭಂಗ ಚಳವಳಿಗೆ ಕರೆ ನೀಡಿದ್ದು, ಮಾಳವೀಯರು ಸಕ್ರಿಯವಾಗಿ ಭಾಗಿಯಾಗಿದ್ದರು. ಪರಿಣಾಮ ಅವರನ್ನು ಬ್ರಿಟಿಷರು ಬಂಧಿಸಿ ಜೈಲಿಗಟ್ಟಿದರು.ಸ್ವಾತಂತ್ರ್ಯ ಹೋರಾಟಕ್ಕೆ ಮಾಳವೀಯರ ಕೊಡುಗೆಯನ್ನು ಗೋಖಲೆಯವರು ಒಂದೆಡೆ ಹೀಗೆ ನೆನೆಯುತ್ತಾರ'ಮಾಳವೀಯರು ನಿಜವಾದ ತ್ಯಾಗ ಜೀವಿ. ಕೈತುಂಬ ಸಂಬಳ, ಐಷಾರಾಮದ ಜೀವನ ನಡೆಸಬಹುದಾಗಿದ್ದ ಅವರು ದೇಶದ ಕಷ್ಟನಿವಾರಣೆಗೆ ಜೀವನ ಮುಡುಪಿಟ್ಟವರು . ಆದರೆ ಹೋರಾಟದ ಜೀವನ ಅವರನ್ನು ಬಡತನಕ್ಕೆ ನೂಕಿತು.ಮಾಳವೀಯರು ಪತ್ರಕರ್ತರೂ ಆಗಿದ್ದರು. 1909ರಲ್ಲಿ ಅಲಹಾಬಾದ್‌ನಲ್ಲಿ ಇಂಗ್ಲಿಷ್‌ ಪತ್ರಿಕೆ 'ದಿ ಲೀಡರ್‌' ಆರಂಭಿಸಿದರು. ಸಮಾಜಪರ, ಸ್ವಾತಂತ್ರ್ಯ ಹೋರಾಟಕ್ಕೆ ಪ್ರೋತ್ಸಾಹಕರವಾದ ವಿಚಾರಗಳನ್ನು ಈ ಪತ್ರಿಕೆಯಲ್ಲಿ ಬರೆಯುತ್ತಿದ್ದರು.ಅವರು 1903ರಿಂದ 1918ರವರೆಗೆ ಅಲಹಾಬಾದ್‌ ನಗರ ಪಾಲಿಕೆಯ ಸದಸ್ಯರಾಗಿ, ಪ್ರಾದೇಶಿಕ ಶಾಸಕಾಂಗ ಸಮಿತಿಯ ಸದಸ್ಯರಾಗಿ ಮಾಳವೀಯರು ಸೇವೆ ಸಲ್ಲಿಸಿದ್ದರು. ಕೇಂದ್ರೀಯ ಸಮಿತಿಯ ಸದಸ್ಯರಾಗಿ 1910ರಿಂದ 1920ರವರೆಗೆ, ಭಾರತೀಯ ಶಾಸನ ಸಭೆಯ ಸದಸ್ಯರಾಗಿ 1916ರಿಂದ 1918ರವರೆಗೆ ಸೇವೆ ಸಲ್ಲಿಸಿದ್ದರು. 1931ರಲ್ಲಿ ದುಂಡು ಮೇಜಿನ ಸಭೆಗೂ ಹಾಜರಾಗಿದ್ದರು.1937ರಲ್ಲಿ ಸಕ್ರಿಯ ರಾಜಕೀಯವರನ್ನು ತೊರೆದ ಅವರು ಬಳಿಕ ಸಮಾಜ ಸುಧಾರಣೆಯತ್ತ ಗಮನ ಕೇಂದ್ರೀಕರಿಸಿದರು. ಮಹಿಳೆಯರ ಶಿಕ್ಷಣ, ವಿಧವಾ ವಿವಾಹ, ಬಾಲ್ಯವಿವಾಹ, ಡಾಂಭಿಕ ಆಚರಣೆಗಳ ವಿರುದ್ಧ ದನಿಎತ್ತಿದರು.ಅವರು1946 ನ.12ರಂದು ಅವರು ನಿಧನ ಹೊಂದಿದರು.ಗಾಂಧೀಜಿ ಅಭಿಪ್ರಾಯಗಾಂಧೀಜಿಗೆ ಅಚ್ಚುಮೆಚ್ಚುಮಹಾತ್ಮ ಗಾಂಧಿ ಅವರು ಅತಿ ಹೆಚ್ಚು ಗೌರವ ಹೊಂದಿದ್ದ ಮೂವರಲ್ಲಿ ಮಾಳವೀಯ ಒಬ್ಬರು. ತಿಲಕ್ ಮತ್ತು ಗೋಖಲೆ ಇತರ ಇಬ್ಬರು. ಲಂಡನ್‌ನಲ್ಲಿ ನಡೆದ ಎರಡನೇ ದುಂಡು ಮೇಜಿನ ಪರಿಷತ್ತಿನಲ್ಲಿ ಗಾಂಧೀಜಿ ಅವರೊಂದಿಗೆ ಭಾಗವಹಿಸಿದ್ದರು. ಖುದ್ದು ಸಂಸ್ಕೃತ ವಿದ್ವಾಂಸರು, ಆದರೆ, ಇಂಗ್ಲಿಷ್ ಮೇಲೆ ಅಷ್ಟೇ ಪ್ರಭುತ್ವ ಹೊಂದಿದವರು. ಅಲ್ಲಿ ನೀಡಿದ ಭಾಷಣದೊಂದಿಗೆ ಬ್ರಿಟಿಷರನ್ನು ಅಚ್ಚರಿಗೊಳಿಸಿದರು. ಆಕ್ಸ್‌ಫರ್ಡ್, ಕೇಂಬ್ರಿಜ್‌ನಲ್ಲಿ ಓದದಿದ್ದರೂ ಇಂಗ್ಲಿಷ್ ಮೇಲೆ ಹೊಂದಿರುವ ಹಿಡಿತದ ಬಗ್ಗೆ ಬಹಿರಂಗವಾಗಿ ಪ್ರಶಂಸೆ ವ್ಯಕ್ತಪಡಿಸಿದರಂತೆ ಬ್ರಿಟನ್‌ನ ರಾಜಕಾರಣಿಗಳು. ಭಾರತೀಯ ಶಾಸನಸಭೆಯ ಸದಸ್ಯರಾಗಿದ್ದ ಮಾಳವೀಯ ಅವರು ಜಲಿಯನ್‌ವಾಲಾಭಾಗ್ ಹತ್ಯಾಕಾಂಡವನ್ನು ಅತ್ಯುಗ್ರವಾಗಿ ಖಂಡಿಸಿದರು. ಅವರನ್ನು ಹಿಂದೂ ರಾಷ್ಟ್ರೀಯವಾದಿ ಎಂದು ಗುರುತಿಸಿದರೂ ಸಂಪ್ರದಾಯಸ್ಥ ಹಿಂದು ಎನಿಸಿಕೊಂಡರೂ ಬದಲಾವಣೆಗೆ ಸದಾ ತೆರೆದುಕೊಂಡಿದ್ದರು. ಇದರಿಂದಾಗಿಯೇ ಮಹಾಮನ ಎಂದು ಕರೆಸಿಕೊಂಡಿದ್ದರು. ಅಸ್ಪಶ್ಯತೆ ನಿವಾರಣೆಗೂ ಶ್ರಮಿಸಿದರು. ಇತರ ಧರ್ಮೀಯರ ಜತೆಗೂಡಿ ಹೋರಾಡಿದರೆ ಮಾತ್ರ ಸ್ವಾತಂತ್ರ ಸಿದ್ಧಿಸಲಿದೆ ಎನ್ನುವ ನಂಬಿಕೆ ಹೊಂದಿದ್ದದರು 

Wednesday, December 24, 2014

ಭಗತ್ ಸಿಂಗ್ ಎಂಬ ಅಪ್ಪಟ ದೇಶಪ್ರೇಮಿಯು ತನ್ನ ದೇಶಕ್ಕೆ ಪ್ರಾಣವನ್ನೆ ಅರ್ಪಣೆ ಮಾಡಿದ ಮಹಾನ ವೀರ.ಸಾವಿನ ಅಂತಿಮ ಕ್ಷಣದಲ್ಲೂ ದೇಶಪ್ರೇಮವನ್ನೆ ಕನವರಿಸಿದ ಕ್ರಾಂತಿಕಾರಿ. Home ವಿಡಿಯೋಗಳು ನಮ್ಮ ಶಾಲೆ  ವಿದ್ಯಾರ್ಥಿಗಳ ಮಾಹಿತಿ  ಪ್ರಶ್ನೆ ಕೋಠಿ  ಚಿತ್ರಪಟಗಳು 10 ನೆಯ ತರಗತಿ [ಎಸ್ ಎಸ್ ಎಲ್ ಸಿ ] ಪ್ರಸಿದ್ಧ ಲೇಖನಗಳು ಸರಕಾರಿ ಆದೇಶಗಳು ▼

Friday, December 19, 2014

ಭಾರತದ ರಾಷ್ಟ್ರಪತಿಗಳು

ಭಾರತದ ರಾಷ್ಟ್ರಪತಿಗಳು

ಅನುಕ್ರಮಹೆಸರುಅಧ್ಯಕ್ಷತೆ ಆರಂಭಅಧ್ಯಕ್ಷತೆ ಅಂತ್ಯ೦೧ಡಾ. ರಾಜೇಂದ್ರ ಪ್ರಸಾದ್ಜನವರಿ ೨೬, ೧೯೫೦ಮೇ ೧೩, ೧೯೬೨೦೨ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ಮೇ ೧೩, ೧೯೬೨ಮೇ ೧೩, ೧೯೬೭೦೩ಡಾ. ಜಾಕಿರ್ ಹುಸೇನ್ಮೇ ೧೩, ೧೯೬೭ಮೇ ೩, ೧೯೬೯*ವರಾಹಗಿರಿ ವೆಂಕಟ ಗಿರಿಮೇ ೩, ೧೯೬೯ಜುಲೈ ೨೦, ೧೯೬೯*ಮಹಮ್ಮದ್ ಹಿದಾಯತುಲ್ಲಾಜುಲೈ ೨೦, ೧೯೬೯ಆಗಸ್ಟ್ ೨೪, ೧೯೬೯೦೪ವರಾಹಗಿರಿ ವೆಂಕಟ ಗಿರಿಆಗಸ್ಟ್ ೨೪, ೧೯೬೯ಆಗಸ್ಟ್ ೨೪, ೧೯೭೪೦೫ಫಕ್ರುದ್ದೀನ್ ಅಲಿ ಅಹ್ಮದ್ಆಗಸ್ಟ್ ೨೪, ೧೯೭೪ಫೆಬ್ರವರಿ ೧೧, ೧೯೭೭*ಬಿ ಡಿ ಜತ್ತಿಫೆಬ್ರವರಿ ೧೧, ೧೯೭೭ಜುಲೈ ೨೫, ೧೯೭೭೦೬ನೀಲಂ ಸಂಜೀವ ರೆಡ್ಡಿಜುಲೈ ೨೫, ೧೯೭೭ಜುಲೈ ೨೫, ೧೯೮೨೦೭ಗ್ಯಾನಿ ಜೈಲ್ ಸಿಂಗ್ಜುಲೈ ೨೫, ೧೯೮೨ಜುಲೈ ೨೫, ೧೯೮೭೦೮ರಾಮಸ್ವಾಮಿ ವೆಂಕಟರಾಮನ್ಜುಲೈ ೨೫, ೧೯೮೭ಜುಲೈ ೨೫, ೧೯೯೨೦೯ಡಾ. ಶಂಕರ ದಯಾಳ ಶರ್ಮಜುಲೈ ೨೫, ೧೯೯೨ಜುಲೈ ೨೫, ೧೯೯೭೧೦ಡಾ. ಕೆ ಆರ್ ನಾರಾಯಣನ್ಜುಲೈ ೨೫, ೧೯೯೭ಜುಲೈ ೨೫, ೨೦೦೨೧೧ಡಾ. ಎ ಪಿ ಜೆ ಅಬ್ದುಲ್ ಕಲಮ್ಜುಲೈ ೨೫, ೨೦೦೨ಜುಲೈ ೨೫, ೨೦೦೭೧೨ಪ್ರತಿಭಾ ಪಾಟೀಲ್ಜುಲೈ ೨೫, ೨೦೦೭ಜುಲೈ ೨೫, ೨೦೧೨೧೩ಪ್ರಣಬ್ ಮುಖರ್ಜಿಜುಲೈ ೨೫, ೨೦೧೨ಪ್ರಸಕ್ತವಿಕಿಪಿಡಿಯ

Monday, December 8, 2014

ANCIENT HISTORY(ಪ್ರಾಚೀನ ಇತಿಹಾಸ)

 Home HISTORY CCE ಚಿಂತಕರ ಚಾವಡಿ ಭೂಗೋಳಶಾಸ್ತ್ರ. ▼

Friday, 5 December 2014

ಹೊಯ್ಸಳರು

ಹೊಯ್ಸಳರು :-

25. ಹೊಯ್ಸಳ ವಂಶದ ಮೊದಲ ದೊರೆ - ಸಳ26. ಪ್ರಾರಂಭದ ರಾಜಧಾನಿಗಳು - ಸೊಸೆವೂರು , ಬೇಲೂರು , ದ್ವಾರಸಮುದ್ರ27. ಹಳೇಬಿಡಿನ ಪ್ರಾಚೀನ ಹೆಸರು - ದ್ವಾರ ಸಮುದ್ರಆಧಾರಗಳು28. ಜನ್ನ - ಯಶೋಧರ ಚರಿತೆ29. ರಾಜಾಧಿತ್ಯ - ವ್ಯವಹಾರ ಗಣಿತ30. ನಾಗಚಂದ್ರ - ರಾಮಚರಿತ ಪುರಾಣ31. ಕೇಶಿರಾಜ - ಶಬ್ದಮಣಿ ದರ್ಪಣಹೊಯ್ಸಳರ ಮೂಲ32. ಯಾದವ ಮೂಲ33. ತಮಿಳು ಮೂಲ34. ಕನ್ನಡ ಮೂಲರಾಜಕೀಯ ಇತಿಹಾಸ35. ಈ ವಂಶದ ಮೊದಲ ನಾಯಕ - ಸಳ36. ಈತನಿಗೆ ಪ್ರವಚನದ ವೇಳೆ ಇದ್ದ ಮುನಿ - ಸುದತ್ತ ಮುನಿ37. ಹೊಯ್ಸಳರ ಲಾಂಛನ - ಹುಲಿಯನ್ನು ಕೊಲ್ಲುವ ಸಳನ ಚಿತ್ರ38. ಸಮರ್ಥ ಗಣ್ಯ ಹೊಯ್ಸಳ ದೊರೆ - ನೃಪಕಾಮ39. ನೃಪಕಾಮನ ನಂತರ ಅಧಿಕಾರಕ್ಕೆ ಬಂದವರು - ವಿನಯಾಧಿತ್ಯ40. ಇವರ ರಾಜಧಾನಿ - ಸೊಸೆವೂರು41. ರಾಜದಾನಿಯನ್ನು ಸೋಸೆಯೂರಿನಿಂದ ಹಳೇಬಿಡಿಗೆ ವರ್ಗಾಯಿಸಿದವರು - ವಿನಯಾಧಿತ್ಯ42. ಹಳೇಬಿಡಿಗೆ ದ್ವಾರ ಸಮುದ್ರವೆಂದು ನಾಮಕರಣ ಮಾಡಿದವರು - ವಿನಯಾದತ್ಯ43. ರಾಜಧಾನಿಯನ್ನು ಬೇಲೂರಿಗೆ ಬದಲಾಯಿಸಿದವರು - 1 ನೇ ಬಲ್ಲಾಳವಿಷ್ಣುವರ್ಧನ44. ಹೊಯ್ಸಳ ವಂಶದ ಅತ್ಯಂತ ಶ್ರೇಷ್ಠ ದೊರೆ45. ಇವನ ಮೂಲ ಹೆಸರು - ಬಿಟ್ಟಿದೇವ46. ಇವನು ಶ್ರೀರಾಮಾನುಜಚಾರ್ಯರಿಗೆ ಆಶ್ರಯ ನೀಡಿದನು47. ರಾಜಧಾನಿಯನ್ನು ಬೇಲೂರಿನಿಂದ ದ್ವಾರ ಸಮುದ್ರಕ್ಕೆ ಬದಲಾಯಿಸಿದನು48. ಅಧಿಕಾರಕ್ಕೆ ಬರುವ ಮುನ್ನ - ನಂಜನಗೂಡಿನ ಪ್ರಾಂತ್ಯಾಧಿಕಾರಿಯಾಗಿದ್ದನು49. ಪ್ರಥಮ ದಂಡಯಾತ್ರೆಯನ್ನು ಚೋಳರ ಅಧಿವಶದಲ್ಲಿದ್ದ ಗಂಗವಾಡಿಗೆ ಹಾಕುವ ಮೂಲಕ ಆರಂಭಿಸಿದನು50. ಈತನ ದಂಡನಾಯಕ - ಗಂಗರಾಜ51. ಈತನ ಬಿರುದುಗಳು - ತಲಕಾಡುಗೊಂಡ , ವೀರಗಂಗ ಹಾಗೂ ಕಾಂಚಿಗೊಂಡ , ಉಚ್ಚಂಗಿಗೊಂಡ52. ಈತನ ಪತ್ನಿ - ಚಂದ್ರಲಾದೇವಿ , ಶಾಂತಲಾದೇವಿ ಹಾಗೂ ಲಕ್ಷ್ಮೀದೇವಿ53. ಈತನ ಉಪರಾಜಧಾನಿ - ಹಾನಗಲ್ ಹಾಗೂ ಬಂಕಾಪುರ54. ಕ್ರಿ,ಶ.1137 ರಲ್ಲಿ “ ತುಲಾಪುರುಷ ” ಎಂಬ ಸಮಾರಂಭ ಏರ್ಪಡಿಸಿದನು55. ಈತನ ಆಸ್ಥಾನ ಕವಿ - ಜೈನ ವಿದ್ವಾಂಸ ರಾಜಾಧಿತ್ಯ56. ಧರ್ಮಾಮೃತ ಕೃತಿಯ ಕರ್ತೃ - ನಯನ ಸೇನ57. “ ಅಭಿನವ ವಾಗ್ದೇವಿ ” ಎಂದು ಹೆಸರಾಗಿದ್ದವರು - ಕಂತಿಎರಡನೇ ಬಲ್ಲಾಳ 58. ಹೊಯ್ಸಳ ವಂಶದ - ಎರಡನೇ ಶ್ರೇಷ್ಠ ದೊರೆ59. ದಕ್ಷಿಣ ಚಕ್ರವರ್ತಿ - ಈತನ ಬಿರುದು60. ಈತನನ್ನು ಹೊಯ್ಸಳ ವಂಶದ ಮೊದಲ ಸ್ವತಂತ್ರ ದೊರೆ ಎಂದು ಕರೆಯಲಾಗಿದೆ61. ಈತನ ಬಿರುದುಗಳು - ಶನಿವಾರ ಸಿದ್ದಿ , ಗಿರಿದುರ್ಗಮಲ್ಲ , ಪಾಂಡ್ಯರಾಜ ನಿರ್ಮೂಲನ ಈ ಬಿರುದನ್ನು ಪಾಂಡ್ಯ ರನ್ನ ಸೋಲಿಸುವ ಮೂಲಕ ಪಡೆದುಕೊಂಡ62. ಚೋಳರನ್ನ ಸದೆಬಡಿದು - “ ಚೋಳ ರಾಜ್ಯ ಪ್ರತಿಷ್ಠಾಪನಾಚಾರ್ಯ ” ಎಂಬ ಬಿರುದನ್ನ ಪಡೆದನು63. ಈತನ ರಾಜಧಾನಿಗಳು - ದ್ವಾರಸಮುದ್ರ ಹಾಗೂ ಅರಸಿಕೆರೆ64. ಹೊಯ್ಸಳರ ಕಾಲದಲ್ಲಿ ಅರಸಿಕೆರೆಗೆ ಇದ್ದ ಬಿರುದು - “ಭಂಡಾರ ವಾಡ ”65. ಜನ್ನನಿಗೆ ಉಭಯ ಕವಿ ಚಕ್ರವರ್ತಿ ಎಂಬ ಬಿರುದನ್ನು ನೀಡಿದವರು - 2 ನೇ ಬಲ್ಲಾಳ66. ಈತನ ದಂಡನಾಯಕ - ಎರೆಯಣ್ಣ67. ಪಾಂಡ್ಯಕುಲ ಸಂರಕ್ಷಾಣ ದಕ್ಷಿಮ ಭುಜ ಎಂಬ ಬಿರುದನ್ನು ಧರಿಸಿದ್ದ ದೊರೆ - ಸೋಮೇಶ್ವರ68. ಹೊಯ್ಸಳರ ಕೊನೆಯ ದೊರೆ - ಮೂರನೇ ಬಲ್ಲಾಳ69. ಹಂಪೆಯ ಹತ್ತಿಯ ವಿಜಯ ವಿರೂಪಾಕ್ಷ ಪುರ ಎಂಬ ಹೊಸ ರಾಜಧಾನಿಯನ್ನು ಸ್ಥಾಪಿಸಿದ ದೊರೆ - ಮೂರನೇ ಬಲ್ಲಾಳಹೊಯ್ಸಳರ ಆಡಳಿತ70. ಗರುಡ - ರಾಜನ ವಿಶೇಷ ಅಂಗರಕ್ಷಕರು71. ಪಂಚ ಪ್ರಧಾನ ಸಭೆ - ಹೊಯ್ಸಳರ ಮಂತ್ರಿ ಪರಿಷತ್ತು72. ನಾಡ ಹೆಗ್ಗಡೆ - ಜಿಲ್ಲೆಯ ಮುಖ್ಯ ಅಧಿಕಾರಿ73. ರಾಮಚರಿತ ಪುರಾಣದ ಇನ್ನೊಂದು ಹೆಸರು - ಪಂಪ ರಾಮಯಣ74. ಕವಿತಾ ಮನೋಹರ ಎಂಬ ಬಿರುದು ಹೊಂದಿದ್ದ ಕವಿ - ನಾಗಚಂದ್ರ75. ಕಂತಿಯು ಬರೆದ ಕೃತಿ - ಪಂಪನ ಸಮಸ್ಯೆಗಳು76. ವಿಷ್ಣುವರ್ಧನನ ಆಸ್ಥಾನದ ಕವಿ - ರಾಜಾಧಿತ್ಯ77. ರಗಳೆಯ ಕವಿ ಎಂದು ಪ್ರಸಿದ್ದರಾದವರು - ಹರಿಹರ78. ಕಬ್ಬಿಗರ ಕಾವ್ಯ ಕೃತಿಯ ಕರ್ತೃ - ಆಂಡಯ್ಯ79. ಕನ್ನಡದಲ್ಲಿ ಬ್ರಾಹ್ಮಮ ವರ್ಗದ ಮೊಟ್ಟ ಮೊದಲನೆಯ ಪ್ರಸಿದ್ದ ಕವಿ - ರುದ್ರಭಟ್ಟ80. ರುದ್ರಭಟ್ಟನ ಕೃತಿ - ಜಗನ್ನಾಥ ವಿಜಯ81. ಬೇಲೂರಿನ ಚೆನ್ನಕೇಶವ ದೇವಾಲಯದ ನಿರ್ಮಾತೃ - ವಿಷ್ಣುವರ್ಧನ82. ಬೇಲೂರಿನ ಚೆನ್ನಕೇಶವ ದೇವಾಲಯದ ಅತಿ ಸುಂದರ ಕಂಬಗಳು - ನರಸಿಂಹ ಕಂಬ ಹಾಗೂ ಮೋಹಿನಿ ಕಂಬ83. ಬೇಲೂರಿನ ಚೆನ್ನಕೇಶವ ದೇವಾಲಯದ ನವರಂಗ ಮೇಲ್ಛಾವಣಿಯನ್ನು - ಭುವನೇಶ್ವರಿ ಎಂದು ಕರೆಯಲಾಗಿದೆ84. ವಾಸ್ತುಶಿಲ್ಪದ ಚಾಲುಕ್ಯ ಹೊಯ್ಸಳ ಪಂಥದ ಅತ್ಯುನ್ನತ ಸಾಧನೆ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯ85. ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ನಿರ್ಮಾತೃ ವಿಷ್ಣುವರ್ಧನನ ದಂಡನಾಯಕ ಕೇತಮಲ್ಲ ( 1121 )86. ಹಳೇಬಿಡಿನ ಹೊಯ್ಸಳೇಶ್ವರ ದೇವಾಲಯದ ಶಿಲ್ಪಿ - ಕೇದಾರೋಜ87. ಫರ್ಗ್ಯೂಸನ್ ರವರು ಭಾರತೀಯ ವಾಸ್ತುಶಿಲ್ಪದ ಒಂದು ರತ್ನ ಎಂದು ಬಣ್ಣಿಸಿರುವ ದೇವಾಲಯ - ಹಳೇಬಿಡಿನ ಕೇದಾರೇಶ್ವರ ದೇವಾಲಯ .88. ಸೋಮನಾಥ ಪುರದಲ್ಲಿರುವ ಕೇಶವ ದೇವಾಲಯದ ನಿರ್ಮಾತೃ - ಮೂರನೇ ನರಸಿಂಹನ ದಂಡ ನಾಯಕ ಸೋಮನಾಥ ( ಕ್ರಿ.ಶ. 1268 ) .89. ಬ್ರಿಟಿಷ್ ಪುರಾತತ್ವ ಇಲಾಖೆಯವರು Wedding Cake ಎಂದು ಕರೆದಿರುವ ದೇವಾಲಯ - ಸೋಮನಾಥಪುರದ ಕೇಶವ ದೇವಾಲಯ .90. ಸೋಮನಾಥಪುರದ ಕೇಶವ ದೇವಾಲಯ - ಬಳಪದ ಕಲ್ಲಿನಲ್ಲಿ ನಿರ್ಮಾಣವಾಗಿದೆ91. ಮೆಕ್ಕೆ ಜೋಳವನ್ನ ಕಂಡು ಹಿಡಿದವರು - ಅಮೆರಿಕಾದವರು92. ವಿಷ್ಣುವರ್ಧನನ ರಾಣಿ - ಶಾಂತಲೆ ( ಬಿರುದು - ನೃತ್ಯವಿಶಾರದೆ )93. ಕವಿರಾಜ ಮಲ್ಲ ಎಂದೇ ಹೆಸರಾದವರು - ನೇಮಿಚಂದ್ರ94. ಕನ್ನಡದ ಮೊದಲ ವ್ಯಾಕರಮ ಗ್ರಂಥ - ಕೇಶಿರಾಜನ , ಶಬ್ದಮಣಿದರ್ಪಣ95. ಆರನೇ ವಿಕ್ರಮಾಧಿತ್ಯನ ಗುರು - ವಿಜ್ಞಾನೇಶ್ವರ96. ಬೇಲೂರಿನ ಕಪ್ಪೆ ಚೆನ್ನಿಗ ದೇವಸ್ಥಾವನ್ನ ಕಟ್ಟಿಸಿದವರು - ಶಾಂತಲೆ97. ವಿಷ್ಣುವರ್ಧನನು ವೈಷ್ಣವ ಮತ ಸ್ವೀಕರಿಸಲು ಕಾರಣ ಕರ್ತರು - ಶ್ರೀರಾಮಾನುಜಚಾರ್ಯರು98. ಮಲೆ ಪೆರುಳ್ ಗೊಂಡ ಎಂಬ ಬಿರುದನ್ನು ಧರಿಸಿವರು - ನೃಪಕಾಮ99. ಒಂದನೇ ಬಲ್ಲಾಳನ ಕಾಯಿಲೆಯನ್ನು ಗುಣಪಡಿಸಿದವರು - ಚಾರು ಕೀರ್ತಿ ಪಂಡಿತ ನಂತರ ಈತನು ಬಲ್ಲಾಳನಿಂದ ಪಡೆದ ಬಿರುದು - ಜೀವರಕ್ಷಕ100. ಕರ್ನಾಟಕ ಚಕ್ರವರ್ತಿ ಎಂಬ ಬಿರುದನ್ನು ಹೊಂದಿದ್ದ ದೊರೆ - 2ನೇ ಬಲ್ಲಾಳ101. ಸೋಮೇಶ್ವರನ ಆಡಳಿತ ಕೇಂದ್ರ - ಕಣ್ಣನೂರು102. ಹೊಯ್ಸಳರ ಕುಲದೇವತೆ - ಸೊಸೆವೂರು ವಾಸಂತಿಕಾ ದೇವಿ103. ಎರೆಯಂಗನ ಶಿಕ್ಷಾ ಗುರುಗಳು - ಜೈನ ಮುನಿ ಅಜಿತ ಸೇನಾ104. ಹೊಯ್ಸಳರ ಕಾಲದಲ್ಲಿ ಬ್ರಾಹ್ಮಣರಿಗೆ ಕೊಟ್ಟ ಭೂಮಿಯನ್ನು - ಬ್ರಹ್ಮದೇಯ ಎಂದು ಕರೆಯಲಾಗುತ್ತಿತ್ತು105. ಹರಿಶ್ಚಂದ್ರ ಕಾವ್ಯವನ್ನ ಬರದೆ ಕವಿ - ರಾಘವಂಕ106. ಹೊಯ್ಸಳರು - ಯಾದವ ವಂಶಕ್ಕೆ ಸೇರಿದವರು107. ಹಳೇಬೀಡು - ಹಾಸನ ಜಿಲ್ಲೆಯಲ್ಲಿದೆ108. ಹೊಯ್ಸಳರ ಸೈನ್ಯಕ್ಕಿದ್ದ ಹೆಸರು - ಗರುಡ ಸೈನ್ಯ109. ವಿಷ್ಮುವರ್ಧನನು ಮರಣ ಹೊಂದಿದ ಪ್ರದೇಶ - ಬಂಕಾಪುರ110. ಸರಸಕವಿ ಸಾರ್ವಭೌಮ ಎಂದು ಕರೆಯಲ್ಪಡುವ ಕವಿ - ಹರಿಹರ111. ಕರ್ನಾಟಕದಲ್ಲಿ ಹೊಯ್ಸಳರ ಪ್ರಮುಖ ಕೇಂದ್ರ - ಮೇಲುಕೋ
MEDIEVAL HISTORY (ಮಧ್ಯಯುಗದ ಇತಿಹಾಸ)

PagesDEC6

ವಿಜಯನಗರ ಸಾಮ್ರಾಜ್ಯ

ವಿಜಯ ನಗರ ಸಾಮ್ರಾಜ್ಯಸಂಗಮ ವಂಶ1. 1 ನೇ ಹರಿಹರ - 1336 – 13562. 1 ನೇ ಬುಕ್ಕ - 1356 – 13773. 2ನೇ ಹರಿಹರ - 1377 – 14044. 1 ನೇ ವಿರುಪಾಕ್ಷಾ - 1404 – 14055. 2ನೇ ಬುಕ್ಕ - 1405 – 14066. 1 ನೇ ದೇವರಾಯ - 1406 – 14227. ರಾಮಚಂದ್ರ - 1422 – 14228. ವೀರ ವಿಜಯ - 1422 – 14249. 2 ನೇ ದೇವರಾಯ ( ಫ್ರೌಢ ದೇವರಾಯ ) – 1424 – 144610. ಮಲ್ಲಿಕಾರ್ಜುನ - 1466 – 146511. 2 ನೇ ವಿರೂಪಾಕ್ಷ - 1465 148512. ಫ್ರೌಢದೇವರಾಯ - 1485ಸಾಳ್ವ ವಂಶ13. ಸಾಳುವ ನರಸಿಂಹ - 1485 – 149114. ತಿಮ್ಮ ಭೂಪ - 149115. 2 ನೇ ನರಸಿಂಹ - 1491 – 1503ತುಳುವ ವಂಶ16. ವೀರ ನರಸಿಂಹ - 1503 – 150517. 2 ನೇ ನರಸಿಂಹ - 1050 – 150918. ಕೃಷ್ಮದೇವರಾಯ - 1509 – 152919. ಅಚ್ಚುತ ರಾಯ - 1529 – 154220. 1 ನೇ ವೆಂಕಟರಾಯ - 154221. ಸದಾಶಿವರಾಯ - 1542 – 1570ಸಂಗಮ ವಂಶ22. ತಿರುಮಲ ರಾಯ -23. 1 ನೇ ವೆಂಕಟರಾಯ24. ಶ್ರೀರಂಗರಾಯ25. 2 ನೇ ವೆಂಕಟಾದ್ರಿ26. 2 ನೇ ಶ್ರೀರಂಗ 27. ರಾಮದೇವ ( ಮಂತ್ರಿ ವಿಚ್ಚಮ ನಾಯಕ )28. 3 ನೇ ವೆಂಕಟ ರಾಯ29. 3 ನೇ ರಂಗರಾಯ ( ಸಾಮ್ರಾಜ್ಯ ರಹಿತ )ವಿಜಯನಗರಕ್ಕೆ ಬೇಟಿ ನೀಡಿದ ಪ್ರವಾಸಿಗರ ಪಟ್ಟಿ30. ನಿಕಲೋ ಕೊಂತಿ ಿಟಲಿ ದೇಶ 1420 ರಲ್ಲಿ 1ನೇ ದೇವರಾಯ ಅರಸನ ಕಾಲದಲ್ಲಿ ಬೇಟಿ ನೀಡಿದ31. ಅಬ್ದುಲ್ ರಜಾಕ್ ಪರ್ಶಿಯಾ ದೇಶ 1443 ರಲ್ಲಿ 2 ನೇ ದೇವರಾಯ ್ರಸನ ಕಾಲದಲ್ಲಿ ಬೇಟಿಯಾದ32. ನಿಕೆಟಿನ್ ರಷ್ಯದ ಪ್ರವಾಸಿ 1470 ರಲ್ಲಿ ವಿರೂಪಾಕ್ಷ ಅರಸನ ಕಾಲದಲ್ಲಿ ಬೇಟಿ ನೀಡಿದ33. ಬಾರ್ಬೋಸ ಪೋರ್ಚುಗಲ್ ದೇಶದವ 1514 – 1516 ರಲ್ಲಿ ಕೃಷ್ಣದೇವರಾಯನ ಕಾಲದಲ್ಲಿ ಬೇಟಿ ನೀಡಿದ34. ಡೋಮಿಂಗೋ ಪಯಾಸ್ ಪೋರ್ಚುಗಲ್ ದೇಶದವ 1520 ರಲ್ಲಿ ಕೃಷ್ಣದೇವರಾಯನ ಕಾಲದಲ್ಲಿ ಬೇಟಿ ನೀಡಿದ35. ನ್ಯೂನಿಜ್ ಪೋರ್ಚುಗಲ್ ದೇಶದವ 1535 ರಲ್ಲಿ ಅಚ್ಚುತ ರಾಯನ ಕಾಲದಲ್ಲಿ ಬೇಟಿಯಾದವಿಜಯನಗರ ಸಾಮ್ರಾಜ್ಯದ ಹುಟ್ಟಿಗೆ ಕಾರಣವಾದ ಅಂಶ36. ಹೆದಲಿಯ ಸ್ಲಾನ ಅಲ್ಲಾವುದ್ದೀನ್ ಖಿಲ್ಜಿ ದಕ್ಷಿಣ ಭಾರತದ ರಾಜಕೀಯ ಸಮತೋಲನಕ್ಕೆ ಭಂಗವುಂಟುಮಾಡಿದ್ದು37. ಕ್ರಿ.ಶ. 1296 ದೆಹಲಿಯ ಸುಲ್ತಾನನಾಗಿ ಅಧಿಕಾರ ಮಹಿಸಿಕೊಂಡ ಮಹಮ್ಮದ್ ಬಿನ್ ತುಘಲಕ್ ದಕ್ಷಿಣ ಭಾರತವನ್ನು ನೇರ ಆಳ್ವಿಕೆಗೆ ಒಳಪಡಿಸಿದ್ದು38. ಸ್ಥಿರವಾದ ಆಡಳಿತ ಕೊಡುವಲ್ಲಿ ತುಘಲಕ್ ವಿಫಲವಾಗಿದ್ದು39. ದಕ್ಷಿಣ ಭಾರತದ ಜನತೆಯಲ್ಲಿ ಅಭದ್ರತೆ ವಾತಾವರಣ ಉಂಟಾಗಿದ್ದು .ರಾಜಕೀಯ ಇತಿಹಾಸವಿಜಯ ನಗರವನ್ನಾಳಿದ ವಂಶಗಳು40. ಸಂಗಮ ವಂಶ 1336 – 1485 - ರಾಜಧಾನಿ ಹಂಪಿ41. ಸಾಳುವ ವಂಶ 1485 – 1505 ರಾಜಧಾನಿ ಹಂಪಿ42. ತುಳುವ ವಂಶ 1505 – 1570 ರಾಜಧಾನಿ ಹಂಪಿ , ಪೆನುಗೊಂಡ43. ಅರವೀಡು ವಂಶ 1570 – 1646 - ರಾಜಧಾನಿ ಪೆನುಗೊಂಡ ,ವೆಲ್ಲೂರು ಹಾಗೂ ಚಂದ್ರಗಿರಿ44. ವಿಜಯನಗರ ಸಾಮ್ರಾಜ್ಯಕ್ಕೆ ತಳಹದಿಯನ್ನು ಹಾಕಿದವರು - ಸಂಗಮನ ಮಕ್ಕಳಾದ - ಹರಿಹರ ಮತ್ತು ಬುಕ್ಕರು45. ವಿಜಯನಗರ ಸಾಮ್ರಾಜ್ಯ ಅಸ್ತಿತ್ವಕ್ಕೆ ಬಂದಿದ್ದು - ಕ್ರಿ.ಶ.133646. ಬಹಮನಿ ಸಾಮ್ರಾಜ್ಯ ಅಸ್ತತ್ವಕ್ಕೆ ಬಂದಿದ್ದು - ಕ್ರಿ.ಶ - 1347 ರಲ್ಲಿ47. ವಿಜಯನಗರ ಅರಸುರುಗಳಲ್ಲಿ ಅತ್ಯಂತ ಸಮರ್ಥನಾದ ಅರಸ - ಕೃಷ್ಮದೇವರಾಯ48. ಕೃಷ್ಮದೇವರಾಯನ ನಿಷ್ಠಾವಂತ ಪ್ರಧಾನಿ - ತಿಮ್ಮರಸ49. “ ಯವನ ರಾಜ್ಯ ಪ್ರತಿಷ್ಠಾನ ಚಾರ್ಯ ’ ಎಂಬ ಬಿರುದನ್ನು ಕೃಷ್ಣದೇವರಾಯ ಪಡೆದನು50. ಕೃಷ್ಣದೇವರಾಯನ ವಿರುದ್ದ ಜಿಹಾದ್ ಯುದ್ದವನ್ನು ಸಾರಿದವನು - ಬೀದರ್ ನ ಬಹಮನಿ ಸುಲ್ತಾನ ಮಹಮ್ಮದ್ ಷಾ ಹಾಗೂ ಬಿಜಾಪುರದ ಸುಲ್ತಾನನಾದ .ಯೂಸುಫ್ ಆದಿಲ್ ಷಾ51. ಈ ಧರ್ಮಯುದ್ದ ನಡೆದ ಪ್ರದೇಶ - ಕೋವಿಲ್ ಕೊಂಡ52. ವಿಜಯನಗರ ಕೃಷ್ಣದೇವರಾಯನ ವಿರುದ್ದ ಹೋರಾಡಿದ ಉಮ್ಮತ್ತೂರಿನ ಪಾಳೆಗಾರ - ಗಂಗರಾಜ53. ಗಂಗರಾಜನಿಂದ ವಶಪಡಿಸಿಕೊಂಡ ಪ್ರದೇಶ - ಶ್ರೀರಂಗ ಪಟ್ಟಣ್ಣ ಹಾಗೂ ಶಿವನ ಸಮುದ್ರ54. ಕೃಷ್ಣದೇವರಾಯನನ್ನ ಎದುರಿಸಿದ ಒರಿಸ್ಸಾದ ದೊರೆ - ಪ್ರತಾಪರುದ್ರ55. ಪೊರ್ಚುಗೀಸರೊಡನೆ ಉತ್ತಮವಾಗಿ ಸಂಬಂಧ ಹೊಂದಿದ್ದ ವಿಜಯನಗರದ ದೊರೆ - ಕೃಷ್ಣದೇವರಾಯ56. ಕೃಷ್ಣದೇವರಾಯ ಸಾವನ್ನು ಕಂಡುಕೊಂಡಿದ್ದು - ಕ್ರಿ.ಶ.1529 ರಲ್ಲಿ57. ತುಂಗಭದ್ರೆ ನದಿಗೆ ಅಡ್ಡಲಾಗಿ ಅಣಿಕಟ್ಟನ್ನು ನಿರ್ಮಿಸಿದ ವಿಜಯನಗರ ್ರಸ - ಕೃಷ್ಣದೇವರಾಯ58. ಕೃಷ್ಣದೇವರಾಯ ತೋಡಿಸಿದ ಕಾಲುವೆ - ಕೊಡಗಲ್ ಹಾಗೂ ಬಸವಣ್ಣ ಕಾಲುವೆ59. ಅಮುಕ್ತ ಮೌಲ್ಯದ ಕೃತಿಯ ಕರ್ತೃ - ಕೃಷ್ಣದೇವರಾಯ60. ಅಮುಕ್ತ ಮೌಲ್ಯದ ಕತಿಯು - ತೆಲುಗು ಭಾಷೆಯಲ್ಲಿದೆ61. ಅಮುಕ್ತ ಮೌಲ್ಯದ ಇನ್ನೋಂದು ಹೆಸರು - ವಿಷ್ಣುಚಿತ್ತಿಯಮು62. ಕೃಷ್ಣದೇವರಾಯ ಆಸ್ಥಾನದಲ್ಲಿದ ಕವಿಗಳಿಗೆ - ಅಷ್ಟದಿಗ್ಗಜರು ಎಂದು ಕರೆಯವುರು63. ಮನುಚರಿತಮು ಕೃತಿಯ ಕರ್ತೃ - ಅಲ್ಲಸಾನಿ ಪೆದ್ದಣ್ಣ64. ಆಂದ್ರಾಕವಿತಾ ಪಿತಾಮಹಾ - ಎಂಬ ಬಿರುದನ್ನು ಹೊಂದಿದ್ದ ಕವಿ - ಅಲ್ಲಾಸಾನಿ ಪೆದ್ದಣ್ಣ65. ನಂದಿ ತಿಮ್ಮಣ್ಮ ನ ಕೃತಿ - ಪಾರಿಜಾತಹರಣಮು66. ಕೃಷ್ಣದೇವರಾಯ ಕಟ್ಟಿಸಿದ ದೇವಾಲಯ - ಹಜಾರ ರಾಮಸ್ವಾಮಿ ಹಾಗೂ ವಿಠಲ ಸ್ವಾಮಿ ದೇವಲಾಯ67. ಮಹಾನವಮಿ ದಿಬ್ಬ ಅಥವಾ ಸಿಂಹಾಸನ ವೇದಿಕೆ ್ಥಾವ ವಿಜಯಲಯ ನಿರ್ಮಿಸಿದವರು - ಕೃಷ್ಣದೇವರಾಯ68. ತನ್ನ ತಾಯಿ ನಾಗಲೆಯ ಸ್ಮರಮಾರ್ಥವಾಗಿ ನಿರ್ಮಿಸಿದ ನಗರ - ನಾಗಲಾಪುರ69. ಕೃಷ್ಣದೇವರಾಯ ನಂತರ ಅಧಿಕಾರಕ್ಕೆ ಬಂದವರು - ಅಚ್ಚುತರಾಯ70. ಅಚ್ಚುತನ ವಿರೋಧಿ - ಅಳಿಯ ರಾಮರಾಯಅಳಿಯ ರಾಮರಾಯ71. ಈತನ ಮಂತ್ರಿ - ತಿರುಮಲ72. ಈತನ ಸೇನಾಧಿಕಾರಿ - ವೆಂಕಟಾದ್ರಿ73. ತಾಳಿಕೋಟೆ ಯುದ್ದ ಗತಿಸಿದ ವರ್ಷ - ಕ್ರಿ.ಶ 1565 ರಲ್ಲಿ74. ಯುದ್ದ ನಡೆದಿದ್ದು - ಷಾಹಿ ಮನೆತನ ಹಾಗೂ ವಿಜಯನಗರಕ್ಕೆ75. ತಾಳಿಕೋಟೆ ಯುದ್ದದಲ್ಲಿ ವಿಜಯ ನಗರದ ಮನೆತನ ಸೋಲಲು ಕಾರಣ ಪ್ರಮುಖ ಕಾರಣ - ಸೈನಿಕ ಕಾರಣ76. ತಾಳಿಕೋಟೆ ಯುದ್ದದ ನಂತರ ತಿರುಮಲನು ಪಲಾಯನ ಮಾಡಿದ್ದು - ಚಂದ್ರಗಿರಿಗೆ77. “ A forgotten Empire ” ಅಥವಾ “ ಮರೆತು ಹೋದ ಸಾಮ್ರಾಜ್ಯ ” ಕೃತಿಯ ಕರ್ತೃ - Robert Seevel78. ಹಂಪಿಯಲ್ಲಿ ಹುಲಿ ಹಾಗೂ ಇತರ ಕಾಡು ಪ್ರಾಣಿಗಳು ವಾಸಿಸುತ್ತಿದ್ದವು ಎಂಬ ಹೇಳಿಕೆಯನ್ನು ನೀಡಿದವರು - ಿಟಲಿಯ ಪ್ರವಾಸಿ ಫೆಡ್ರಿಕ್79. ತುಳುವ ವಂಶದ ಆಳ್ವಿಕೆ ಅಂತ್ಯವಾಗಿದ್ದು - ಕ್ರಿ.ಶ. 1570 ರಲ್ಲಿ ಸದಾಶಿವ ರಾಯನನ್ನ ಕೊಲೆ ಮಾಡುವುದರೊಂದಿಗೆ ಅಂತ್ಯ ಕಂಡಿತು80. ಹಂಪೆಯು ಈ ನದಿಯ ದಂಡೆಯ ಮೇಲಿದೆ - ತುಂಗಾ ಭದ್ರ81. ವಿಜಯ ನಗರ ಸಾಮ್ರಾಜ್ಯದ ರಾಜಧಾನಿ - ಹಂಪೆ82. ಈ ರಾಜ್ಯದ ರಾಜ ಲಾಂಛನ - ವರಾಹ83. ಹರಿಹರ ಹಾಗೂ ಬುಕ್ಕರು ತಂದೆ ಈ ರಾಜನ ಆಸ್ಥಾನದಲ್ಲಿದ್ದರು - ಕಂಪಲಯರಾಜ ್ಥವಾ ಕಂಪಿಲರಾಯ84. ಕುಮಾರ ರಾಮನ ಕೃತಿಯ ಕರ್ತೃ - ನಂಜುಂಡಸಂಗಮ ವಂಶ85. ಸಂಗಮ ವಂಶದ ಮೊದಲ ದೊರೆ - ಹರಿಹರ86. ಇವನ ರಾಜಧಾನಿ - ಆನೆಗೊಂದಿ87. ಹರಿಹರನ ಬಿರುದುದಗಳು - ಪೂರ್ವ ಪಶ್ಚಿಮ ಸಮುದ್ರಾದೇಶ್ವರ , ಭಾಷೆಗೆ ತಪ್ಪದ ರಾಯರ ಗಂಡ ರಾಜ ಪರಮೇಶ್ವರ , ಅರಿರಾಯ ವಿಭಾಡ , ಹಾಗೂ ವೇದಾಮಾರ್ಗ ಸ್ಥಾಪನ ಚಾರ್ಯ88. ಮಥುರಾ ವಿಜಯಂ ಅಥವಾ ಕಂಪಣರಾಯ ವಿಜಯಂ ಕೃತಿಯ ಕ್ರತೃ - ಬುಕ್ಕರಾಯನ ಪತ್ನಿ - ಗಂಗಾಂಬಿಕೆ89. ವೇದಾಮಾರ್ಗ ಪ್ರವರ್ತಕ ಎಂಬ ಬಿರುದನ್ನು ಹೊಂದಿದ್ದ ದೊರೆ - 1 ನೇ ಬುಕ್ಕರಾಯ90. ಕರ್ನಾಟಕ ವಿದ್ಯಾ ವಿಲಾಸ ಬಿರುದಿನ ಕರ್ತೃ - 2 ನೇ ಹರಿಹರ91. 1 ನೇ ದೇವರಾಯನ ಆಸ್ಥಾನಕ್ಕೆ ಾಗಮಿಸಿದ್ದ ವಿದೇಶಿ ಯಾತ್ರಿಕ - ನಿಕೋಲೋ ಕೊಂತಿ92. 2 ನೇ ದೇವರಾಯನ ಮತ್ತೊಂದು ಬಿರುದು - ಗಜಬೇಂಟೆಕಾರ93. ಈತನ ಆಸ್ಥಾನಕ್ಕೆ ಪರ್ಶಿಯಾದ ರಾಯಭಾರಿ - ಅಬ್ದುಲ್ ರಜಾಕ್94. ಈತನ ಆಸ್ಥಾನ ಕವಿ - ಕುಮಾರ ವ್ಯಾಸಸಾಳುವ ವಂಶ95. ಈ ಸಂತತಿಯ ಸ್ಥಾಪಕ - ಸಾಳುವ ನರಸಿಂಹತುಳುವ ವಂಶ96. ತುಳುವ ವಂಶವನ್ನು ಆರಂಬಿಸಿದವರು - ವೀರನರಸಿಂಹ97. ಕೃಷ್ಣದೇವರಾಯನ ಕಾಲವನ್ನು ದಕ್ಷಿಣ ಭಾರತದ ಸಾಂಸ್ಕೃತಿಕ ಸಮ್ಮಿಲನ ಕಾಲ ಎಂದು ಕರೆಯಲಾಗಿದೆ98. ಕೃಷ್ಣದೇವರಾಯನ ಪ್ರಧಾನ ಮಂತ್ರಿ - ಸಾಳ್ವ ತಿಮ್ಮರಸ99. ದಕ್ಷಿಣ ಸಮುದ್ರಾಪತಿ ಎಂದು ಬಿರುದು ಹೊಂದಿದವರು - ಕೃಷ್ಣದೇವರಾಯನ100. ಕೃಷ್ಣದೇವರಾಯನ ದಕ್ಷಿಣ ಸಮುದ್ರಾಪತಿ ಎಂಬ ಬಿರುದನ್ನ ಶ್ರೀಲಂಕಾದ ವೀರಬಾಹುವನ್ನ ಸೋಲಿಸಿ ಪಡೆದನುಪ್ರಮುಖ ಕೃತಿಗಳು101. ಅಮುಕ್ತಮೌಲ್ಯದ ( ತೆಲುಗು ) ಜಾಂಬವತಿ ಕಲ್ಯಾಣ ( ಸಂಸ್ಕೃತ ) - ಇದರ ಕರ್ತೃ - ಕೃಷ್ಣದೇವರಾಯನ102. ಕರ್ನಾಟಕ ಕೃಷ್ಣರಾಯ ಭಾರತ ಕಥಾ ಮಂಜರಿಯ ಕರ್ತೃ - ತಿಮ್ಮಣ್ಣ ಕವಿಅರವೀಡು ಸಂತತಿ103. ಈ ಸಂತತಿಯ ಆರಂಬಿಕ ದೊರೆ - ತಿರುಮಲ104. ರಾಜಧಾನಿ - ಪೆನುಗೊಂಡ105. ವಿಜಯನಗರ ಕೊನೆಯ ಅರಸ - 3 ನೇ ಶ್ರೀರಂಗರಾಯ106. ವಿಜಯನಗರ ಸಾಮ್ರಾಜ್ಯ ಪತನಗೊಂಡಿದ್ದು - 1681 ರಲ್ಲಿExtra tips107. ಹಕ್ಕ ಬುಕ್ಕರು - ಓರಂಗಲ್ಲಿನ ಪ್ರತಾಪರುದ್ರನ ಆಸ್ಥಾನದಲ್ಲಿದ್ದರು108. ವಿದ್ಯಾರಣ್ಯರ ಮೊದಲ ಹೆಸರು - ಮಾಧವ ( ಸಾಮ್ರಾಜ್ಯ ಸ್ಥಾಪಿಸಲು ಮಾರ್ಗದರ್ಶಕರು 1386 ಕಲ್ಲಿ ಕಾಲವಾದರು )109. ಹರಿಹರ - ಹೊಯ್ಸಳರ ಮಾಂಡಲಿಕ110. ಬಹಮನಿ ಸಾಮ್ರಾಜ್ಯದ ಸ್ಥಾಪಕ - ಅಲ್ಲಾವುದ್ದಿನ್ ಹಸನ್ ಬಹಮನ್ ಷಾ111. ತಾಳಿಕೋಟೆ ಕದನದ ಇನ್ನೋಂದು ಹೆಸರು - ರಕ್ಕಸತಂಗಡಿ 1565 ಜನವರಿ 23112. ವಿಜಯನಗರ ರಾಜಧಾನಿಯ ಈಗಿನ ಹೆಸರು - ಹಂಪೆ113. ಗದುಗಿನ ನಾರಾಯಣಪ್ಪ ಎಂದು ಕುಮಾರವ್ಯಾಸನನ್ನ ಕರೆಯಲಾಗಿದೆ114. ವಿಜಯನಗರ ಸಾಮ್ರಾಜ್ಯಕ್ಕೆ ಬಂದಿದ್ದು ಪೋರ್ಚುಗೀಸ್ ರಾಯಭಾರಿ - ಅಲ್ಬುಕರ್ಕ್115. “ ಹಿಂದೂ ರಾಯ ಸುತ್ತಾಣ ” ಎಂಬುದು ವಿಜಯ ನಗರ ಅರಸರ ವಿಶಿಷ್ಟ ಬಿರುದು .116. ಈ ರಾಜವಂಶದ ಕುಲದೇವರು - ಶ್ರೀವಿರೂಪಾಕ್ಷ117. ದಕ್ಷಿಮ ಬಾರತವನ್ನಾಳಿತ ಅರಸರಲ್ಲಿಯೂ ಶ್ರೇಷ್ಠ ಅರಸ - ಕೃಷ್ಣದೇವರಾಯ .118. ಕೃಷ್ಣದೇವರಾಯನಿಗೆ “ ಕನ್ನಡ ರಾಜ್ಯ ರಮಾರಮಣ ” ಎಂಬ ಬಿರುದಿತ್ತು119. ವಿಜಯ ನಗರದ ಪ್ರಾಚೀನ ರಾಜಧಾನಿ - ಆನೆಗೊಂಡಿ120. ವಿಜಯನಗರ ಎಂಬ ಹೆಸರಿನಲ್ಲಿ ಹೊಸ ರಾಜಧಾನಿಯನ್ನು ನಿರ್ಮಿಸಿದ ಕೀರ್ತಿ - ಬುಕ್ಕರಾಯನಿಗೆ ಸಲ್ಲುತ್ತದೆ .121. ವಿಜಯನಗರ ದೇವಾಲಯಗಳಲ್ಲರುವ ಹೆಬ್ಬಾಗಿಲಿನ ಎತ್ತರವಾದ ಗೋಪುರಗಳನ್ನು - ರಾಯಗೋಪುರ ಎಂದು ಕರೆಯುವರು .122. ಖುರಾನಿನ ಪ್ರತಿಗಳನ್ನು ತನ್ನ ಆಸ್ಥಾನದ ಎತ್ತರವಾದ ಪೀಠದ ಮೇಲೆ ಇರಿಸಿದ್ದ ಅರಸ - 2ನೇ ದೇವರಾಯ123. ಹಕ್ಕಬುಕ್ಕರಿಗೆ ಸಾಮ್ರಾಜ್ಯ ಸ್ಥಾಪನೆಗೆ ಅಶೀರ್ವದಿಸಿದ ಗುರುಗಳ ಹೆಸರು - ಕಾಶೀ ವಿಲಾಪ ಕ್ರಿಯಾ ಶಕ್ತಿ ಯತಿಗಳು124. ವಿಜಯನಗರ ಪ್ರಸ್ತುತ - ಬಳ್ಳಾರಿ ಜಿಲ್ಲೆಯಲ್ಲಿದೆ125. 2 ನೇ ದೇವರಾಯನ ದಂಡ ನಾಯಕ - ಲಕ್ಕಣ ದಂಡೇಶ126. ಲಕ್ಕಣ ದಂಡೇಶನ ಕೃತಿ - ಶಿತತ್ವ ಚಿಂತಾಮಣಿ127. ಕರ್ನಾಟಕ ಭಾರತಿ ಕಥಾಮಂಜರಿಯ ಕರ್ತೃ - ಕುಮಾರವ್ಯಾಸ128. ಕೃಷ್ಣದೇವರಾಯನ ಮಾತ ಪಿತೃಗಳು - ನರಸನಾಯಕ ಹಾಗೂ ನಾಗಲಾಂಬಿಕೆ129. ತುಳುವ ವಂಶದ ಕೊನೆಯ ಅರಸ - ಸದಾಶಿವರಾಯ130. ಅರವೀಡು ಸಂತತಿಯ ಕೊನೆಯ ಅರಸ - 3 ನೇ ಶ್ರೀರಂಗವಿಜಯ ನಗರದ ಆಡಳಿತ131. ವಿಜಯನಗರದ ಪ್ರಾಂತ್ಯಧಿಕಾರಿಗಳಿಗೆ ಇದ್ದ ಪದನಾಮ - ನಾಯಕರ್132. ಗ್ರಾಮ ಸಭೆಯ ಆಡಳಿತ - ಆಯಗಾರರು133. ವಿಜಯನಗರ ಅರಸರು ದೇವಾಲಯಗಳ ನಿರ್ಮಾಣಕ್ಕೆ ಹೆಚ್ಚಾಗಿ “ ಬೆಮಚುಕಲ್ಲು ” ಬಳಸಿದ್ದಾರೆ134. ವಿಜಯನಗರ ಸಾಮ್ರಾಜ್ಯದಲ್ಲಿ ವಿವಿಧ ಇಲಾಖೆಯ ಮುಖ್ಯಸ್ಥನನ್ನು - ಸಂಪ್ರತಿ ಎಂದು ಕರೆಯುತ್ತಿದ್ದರು135. ವಿಜಯ ನಗರ ಸಾಮ್ರಾಜ್ಯದ ನಾಣ್ಯಗಳು - ಹೊನ್ನು , ಪಗೋಡ , ಗದ್ಯಾಣ , ಹಗ , ವೀಸ , ಕಾಸು, ಮತ್ತು ಜೀತಲ್136. ದಸರಾ - ಇವರ ರಾಷ್ಟೀಯ ಹಬ್ಬಲಾಗಿತ್ತು137. ವಿಜಯನಗರ ಅರಸರ ಸಾಹಿತ್ಯಕ ಪ್ರಗತಿಯನ್ನು - “ classical Age ” ಎಂದು ಕರೆಯುವರು138. ಜೈಮಿನಿ ಭಾರತ ಕೃತಿಯ ಕರ್ತೃ - ಲಕ್ಷ್ಮೀಶ139. ತೊರವೆ ರಾಮಾಯಣದ ಕರ್ತೃ - ನರಹರಿ140. ಮೊಹಿನಿ ತರಂಗಿನಿ ಯ ಕರ್ತೃ - ಕನಕದಾಸ141. ಶೈವರ ಅಜಂತಾ - ಎಂದು ಕರೆಯಲ್ಪಡುವ ದೇವಾಲಯ - ಲೇಪಾಕ್ಷಿ142. ಕರ್ನಾಟಕ ಸಂಗೀತದ ಪಿತಾಮಹಾ - ಪುರಂದರದಾಸರು143. ವಿಜಯನಗರದ ಪ್ರಾಂತಿಯ ಆಡಳಿತದ ವಿಬಾಗಗಳು - ಮಂಡಲ ಮತ್ತು ಅಮರ ನಾಯಕ144. ಮಹಾನಾಡು ಪ್ರಭು - ಜಿಲ್ಲಾಧಿಕಾರಿ145. ಪಟ್ಟಣದ ಮುಖ್ಯಸ್ಥ - ಪಟ್ಟಣ ಸ್ವಾಮಿ146. ಆಯಗಾರರು - ಗ್ರಾಮದ ಸೇವಕ147. ಗ್ರಾಮದ ಮುಖಂಡ - ಗೌಡ ಅಥಾವ ರೆಡ್ಡಿ148. ತಳಾರಿ - ಪೊಲೀಸ್ ಕಾರ್ಯವನ್ನು ನಿರ್ವಹಿಸುತ್ತಿದ್ದ ವ್ಯಕ್ತಿ149. ಅಗ್ರಹಾರದ ಆಡಳಿತವನ್ನು ನೋಡಿಕೊಳ್ಳುವವರು - ಮಹಾಜನ ಸಭೆ150. ರಾಯರೇಖಾ ಪದ್ದತಿ - ಭೂಮಿಯನ್ನ ಅಳತೆ ಮಾಡುವ ಪದ್ದತಿ151. ಕ್ರಿಸ್ತ ಪುರಾಣ ಕೃತಿಯ ಕರ್ತೃ - ಥಾಮಸ್ ಸ್ಟೀಫನ್152. ಪುರಂದರ ದಾಸರು ಹುಟ್ಟಿದ್ದು - ಮಹಾರಾಷ್ಟ್ರದ ಪುರಂದರ ಗಡದಲ್ಲಿ 1484 ರಲ್ಲಿ ಜನಿಸಿದರು153. ಪುರಂದರ ದಾಸರ ತಂದೆ ವರದಪ್ಪ ನಾಯಕ ತಾಯಿ - ಸರಸ್ವತಿ ಬಾಯಿ ಅಥಾವ ಲಕ್ಷ್ಮೀ ಬಾಯಿ154. ಪುರಂದರ ದಾಸರು ಇವರ ಮೊದಲ ಹೆಸರು - ಶ್ರೀನಿವಾಸ ನಾಯಕ ಅಥಾವ ಕೃಷ್ಣಪ್ಪ ನಾಯಕ155. ಪುರಂದರ ದಾಸರು ಇವರಿಗೆ ಪುರಂದರ ಎಂದು ಎಂದು ನಾಮಕರಣ ಮಾಡಿದವರು - ವ್ಯಾಸರಾಯರು156. ಈಸ ಬೇಕು ಇದ್ದು ಜಯಿಸ ಬೇಕು - ಈ ಹೇಳಿಕೆಯನ್ನ ನೀಡಿದವರು - ಪುರಂದರ ದಾಸರು157. ಪುರಂದರ ದಾಸರು ಅಂಕಿತ - ಪುರಂದರ ವಿಠಲಕನಕದಾಸರು158. ಕನಕದಾಸರು ಹುಟ್ಟಿದ್ದು - ದಾರವಾಡ ಜಿಲ್ಲೆಯ ಬಾಡಾದಲ್ಲಿ159. ಮಾತಾ ಪಿತೃಗಳು - ಬಚ್ಚಮ ಮತ್ತು ಬೀರಪ್ಪ160. ಇವರ ಅಂಕಿತ - ಕಾಗಿನೆಲೆ ಆದಿಕೇಶವ161. ಪ್ರಸಿದ್ದ ಕೃತಿ - ರಾಮ ದ್ಯಾನ ಚರಿತೆ162. ಸಂಗೀತ ಸಾರಂ ಕೃತಿಯ ಕರ್ತೃ - ವಿದ್ಯಾರಣ್ಯರು163. ಭಾರತ ಇತಿಹಾಸದಲ್ಲಿ ಕವಯಿತ್ರಿಯೊಬ್ಬಳು ಬರೆದ ಪ್ರಪ್ರಥಮ ಸಂಸ್ಕೃತ ಇತಿಹಾಸ ಕೃತಿ - ಮಥುರಾ ವಿಜಯಂ 164. ವೀರ ಕಂಪಣ್ಣರಾಯ ಚರಿತ ಬರೆದವರು - ಗಂಗಾದೇವಿ165. ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ನಂದಿ - ಲೇಪಾಕ್ಷಿಯ ಏಕಶೀಲೆಯ ನಂದಿ166. ಲೇಪಾಕ್ಷಿಯ ವೀರಭದ್ರ ದೇವಾಲಯದ ಕರ್ತೃ - ವಿರೂಪಣ್ಣ167. ವಿರೂಪಣ್ಣ ಈತ ಕೃಷ್ಣದೇವರಾಯನ - ಕೋಶಾಧಿಕಾರಿ168. ಮಹಾಮಂಡಳೇಶ್ವರ - ಪ್ರಾಂತ್ಯಾಧಿಕಾರಿ169. ಒಡೆಹ ಅಥವಾ ನಾಯಕ - ಇವರ ಬಿರುದು170. ವೇದಾ ಪ್ರಕಾಶ ಕೃತಿಯ ಕರ್ತೃ - ಸಾಯಣ್ಣPosted 3 days ago by ravi aheri  0

Add a comment

Loading
ಮರಾಠರು (1649-1748) (99 ವರ್ಷ ಆಳ್ವಿಕೆ)

ಹಿನ್ನಲೆ:

ಮರಾಠರ ರಾಜಕೀಯ:

1. ಶಾಹಾಜಿ ಭೋಸ್ಲೆ :

2. ಶವಾಜಿ : (1627-1680)

ಶಿವಾಜಿ ಜನನ: 1627ತೋರಣ ಕೋಟೆ ವಶ : 1646ಕೊಂಡಣ ಕೋಟೆ ವಶ ; 1647ಶಿವಾಜಿ ಆಪ್ಜಲ್ ಖಾನ ಸಾಯಿಸಿದ್ದು : 1659ಸುರತ್ ದಾಳಿ : 1664, 1670

ಶಿವಾಜಿಯ ಮಂತ್ರಿ ಮಂಡಲ: ಅಷ್ಟಪ್ರಧಾನರು

ಪೇಷ್ವೆ : ಸಾಮಾನ್ಯ ಆಡಳಿತಗಾರ.ಆಮಾತ್ಯ / ಮಜುಮ್ದಾರ: ಹಣಕಾಸು ಮಂತ್ರಿ.ಸಚಿವ/ ಶುರು ನವಿಸ್ : ರಾಯಭಾರಿ.ಸುಮಂತ್ / ದಬಿರ್ : ವಿದೇಶಿ ವ್ಯವಹಾರ.ಸೇನಾಪತಿ/ ಸರ್ ಇ ನೌಬಾತ್ : ಸೈನ್ಯದ ಶಿಸ್ತು, ನೇಮಕಾತಿ, ತರಬೇತಿಮಂತ್ರಿ/ ವಕ್ತ  ಇ ನವಿಸ್ : ರಾಜನ ಅಂಗ ರಕ್ಷಕನ್ಯಾಯಾದೀಶ : ನ್ಯಾಯಾಡಳಿತ.ಪಂಡಿತರಾವ / ಧನಾಧ್ಯಕ್ಷ :

ಮರಾಠ ಸೈನ್ಯದ ಪ್ರಕಾರಗಳು:

ಕಾಲ ದಳ.ಅಶ್ವದಳ

ಮರಾಠ ಸೈನ್ಯದ ಪ್ರಮುಖ ಹುದ್ದೆಗಳು:

ಸರ್ ಇ ನೌಬಾತ: ಸಯನ್ಯದ ಮೇಲ್ವಿಚಾರಕಕ್ವಾಲಂದರ್ : ಕೇಟೆಯಾಧಿಕಾರಿ.ನಾಯಕ : ಹವಾಲ್ದಾರ್ : 5ನಾಯಕರ ಮೇಲಿನ ಮುಖ್ಯಸ್ತಜುಮಾಲ್ದಾರ್ : 2/3 ಹವಾಲ್ದಾರ ಮೇಲಿನ ಮುಖ್ಯಸ್ತಎಕ್ ಹಜಾರಿ:10 ಜಮಾಧಾರ ಮೇಲಿನ ಮುಖ್ಯಸ್ತ

Friday, December 5, 2014

Thursday, 4 December 2014

ಬಾದಾಮಿ ಚಾಲುಕ್ಯರು

ಬಾದಾಮಿ ಚಾಲುಕ್ಯರು

ಬಾದಾಮಿ ಚಾಲುಕ್ಯರುಪ್ರಸ್ತುತ ಬಾದಮಿಯು - ಇಂದಿನ ಬಾಗಲಕೋಟ ಜಿಲ್ಲೆಯಲ್ಲಿದೆಚಾಲುಕ್ಯರ ರಾಜಧಾನಿ - ಬಾದಾಮಿಬಾದಾಮಿಯ ಪ್ರಾಚೀನ ಹೆಸರು - ವಾತಾಪಿಬಾದಾಮಿ ಚಾಲುಕ್ಯರ ರಾಜ್ಯ ಲಾಂಛನ - ವರಾಹಬಾದಾಮಿ ಚಾಲುಕ್ಯರು ರಾಜ್ಯ ಭಾರ ಮಾಡಿದ್ದ ಅವಧಿ ಕ್ರಿ.ಶ. 6 – 8 ಶತಮಾನದವರೆಗೆಬಾದಾಮಿ ಚಾಲುಕ್ಯರ ಕಾಲದಲ್ಲಿ ಅಸ್ತಿತ್ವಕ್ಕೆ ಬಂದ ವಾಸ್ತುಶಿಲ್ಪ ಶೈಲಿಯ ಹೆಸರು - ವೇಸರ ಶೈಲಿ ( ಕರ್ನಾಟಕ ಶೈಲಿ )ಬಾದಾಮಿ ಚಾಲುಕ್ಯರ ಕಲೆ ಬೆಳವಣಿಗೆಯನ್ನು “ಸುವರ್ಣ ಯುಗ ” ಎಂದು ಹೇಳಿದವರು - ಡಾ//.ಶಿವರಾಮಆಧಾರಗಳು :-ವಿಜಯ ಭಟ್ಟಾರಿಕೆಯ - ಕೌಮುದಿ ಮಹೋತ್ಸವಬಿಲ್ಹಣನ - ವಿಕ್ರಮಾಂಕ ದೇವಚರಿತ1 ನೇ ಪುಲಿಕೇಶಿಯ - ಬಾದಾಮಿ ಬಂಡೆ ಶಾಸನಮಂಗಳೇಶನ - ಮಹಾ ಕೂಟ ಶಾಸನರವಿ ಕೀರ್ತೀಯ - ಐಹೋಳೆ ಶಾಸನಬಾದಾಮಿ ಚಾಲುಕ್ಯರ ನಾಣ್ಯಗಳು ಹಾಗೂ ಸ್ಮಾರಕಗಳುತಬಲ ಹಾಗೂ ಹ್ಯೂಯನ್ ತ್ಸಾಂಗ್ ಬರವಣಿಗೆಗಳು .ಬಾದಾಮಿ ಚಾಲುಕ್ಯರ ಮೂಲ :-“ಆರತಿ ಪಂಚಮುಖಿ ” ಎಂಬ ಮುನಿಯು ದೇವರಿಗೆ ಆರ್ಘ್ಯವನ್ನು ಕೊಡುವಾಗ ಅವನ ಚುಲಕ ಅಥವಾ ಬೊಗಸೆಯಿಂದ ಹುಟ್ಟಿದವನೇ ಚಳಕ ಅಥವಾ ಚಾಳಕ್ಯ ಮತ್ತು ಚಾಳುಕ್ಯ ಎಂದು ಸಂಭೋದಿಸಿದೆ .ಉತ್ತರ ಬಾರತದ ಮೂಲ - ಬಿಲ್ಹಣನ ವಿಕ್ರಮಾಂಕ ದೇವಚರಿತೆ ಮತ್ತು ಕಾಥೇಮ್ ದಾನ ಶಾಸನದ ಪ್ರಕಾರ ಅಯೋಧ್ಯೆ ಚಾಲುಕ್ಯರ ಮೂಲವಾಗಿದೆವಿದೇಶಿ ಮೂಲ - Smith pleet , and luyirise ಪ್ರಕಾರ ಇವರು ತುರ್ಕಿಯ Selyuside ( ಸೆಲ್ಯುಸಿಡ್ ) ಗುಂಪಿಗೆ ಸೇರಿದವರಾಗಿದ್ದಾರೆ .ಪಶ್ಚಿಮ ಭಾರತದ ಮೂಲ - ಕೆಲವು ಚರಿತ್ರಾ ಕಾರ ಪ್ರಕಾರ ಇವರು ಪಶ್ಚಿಮ ಭಾರತದ ಗೂರ್ಜರ ರೊಂದಿಗಿನವರು ಎಂದು ್ಭಿಪ್ರಾಯ ಪಟ್ಟಿದ್ದಾರೆಸ್ಥಳೀಯ ಮೂಲ - ಡಾ//..ಎಸ್.ಸಿ.ನಂದಿಮಠ ರವರು ಚಾಲುಕ್ಯರು ಕನ್ನಡನಾಡಿನ ಮಣ್ಣಿನ ಮಕ್ಕಳು ಎಂಬ ಸಿದ್ದಾಂತ ಮಂಡಿಸಿದ್ದಾರೆ ಹಾಗೇಯೇ ಮಹಾಕೂಟ ಹಾಗೂ ಐಹೋಳೆ ಶಾಸನದ ಪ್ರಕಾರ ಿವರು , ಹಾರತಿ ಪುತ್ರರು ಮತ್ತು ಮಾನುಪ್ಯ ಗೋತ್ರದವರುರಾಜಕೀಯ ಇತಿಹಾಸಮಂಗಳೇಶನ ಮಹಾಕೂಟ ಶಾಸನ ಹಾಗೂ ರವಿಕೀರ್ತಿಯ ಐಹೋಳೆ ಶಾಸನದ ಪ್ರಕಾರ ಚಾಲುಕ್ಯರ ಮೂಲ ಪುರುಷ - ಜಯಸಿಂಹಜಯಸಿಂಹನ ನಂತರ ಅಧಿಕಾರಕ್ಕೆ ಬಂದವರು - ಮಗ ರಮರಾಗರಮರಾಗನ ನಂತರ ಅಧಿಕಾರಕ್ಕೆ ಬಂದವರು - ಮಗ 1 ನೇ ಪುಲಿಕೇಶಿ ಕ್ರಿ.ಶ.540ಪುಲಿಕೇಶಿ ಪದದ ಅರ್ಥ - ಹುಲಿಯ ಕೂದಲಿನವರು1 ನೇ ಪುಲಿಕೇಶಿ - ಚಾಲುಕ್ಯ ಸಂತತಿಯ ಸ್ವತಂತ್ರ ರಾಜ1 ನೇ ಪುಲಿಕೇಶಿ ಯ ರಾಜಧಾನಿ - ಬಾದಾಮಿಬಾದಾಮಿ ಶಾಸನದ ಕರ್ತೃ - 1 ನೇ ಪುಲಿಕೇಶಿ1 ನೇ ಪುಲಿಕೇಶಿ ಯ ನಂತರ ಅಧಿಕಾರಕ್ಕೆ ಬಂದವನು - ಕೀರ್ತಿ ವರ್ಮಕೀರ್ತಿ ವರ್ಮ ನನ್ನು - ಕೀರ್ತಿ ರಾಜ , ಕತ್ತಿರಾಜ ಅರಸ ಎಂದು ಕರೆಯಲಾಗಿದೆನಳ , ಕದಂಬ ಹಾಗೂ ಮೌರ್ಯರನ್ನು ಸೋಲಿಸಿದ್ದರಿಂದ ಈತನನ್ನು - “ನಳ , ಮೌರ್ಯ ಕದಂಬ ಕಾಳ ರಾತ್ರಿ ” ಎಂದು ಕರೆಯಲಾಗಿದೆಕೀರ್ತಿವರ್ಮನ್ನು - - ವಾತಾಪಿಯ ಮೊದಲ ನಿರ್ಮಾತೃ ಎಂದು ಕರೆಯಲಾಗಿದೆಕೀರ್ತಿ ವರ್ಮನ ಮಗ - ಇಮ್ಮಡಿ ಪುಲಿಕೇಶಕೀರ್ತಿವರ್ಮನ ನಂತರ ಅಧಿಕಾರಕ್ಕೆ ಬಂದವನು - ಸಹೋದರ ಮಂಗಳೇಶ ಕ್ರಿ.ಶ.596ಮಹಾಕೂಟ ಸ್ತಂಭ ಶಾಸನದ ಕರ್ತೃ - ಮಂಗಳೇಶಮಹಾಕೂಟ ಸ್ತಂಭ ಶಾಸನದ - ಬಾದಾಮಿಯ ಮಹಾಕೂಟೇಶ್ವರ ದೇವಲಾಯದಲ್ಲಿದೆಮಂಗಳೇಶನ ಆಡಳಿತ ಕೇಂದ್ರ - ರೇವತಿ ದ್ವೀಪಮಂಗಳೇಶನ ನಂತರ ಅಧಿಕಾರಕ್ಕೆ ಬಂದವರು - ಇಮ್ಮಡಿ ಪುಲಿಕೇಶಿಜಯಸಿಂಹನ ತಂದೆಯ ಹೆಸರು - ವಿಜಯಾದಿತ್ಯಜಯಸಿಂಹನಿಗಿದ್ದ ಬಿರುದು - ವಲ್ಲಭಒಂದನೇ ಪುಲಿಕೇಶಿ - ಚಾಲುಕ್ಯರ ನಿಜವಾದ ಸಂಸ್ಥಾಪಕಇಮ್ಮಡಿ ಪುಲಿಕೇಶಚಾಲುಕ್ಯರ ಅತ್ಯಂತ ಪ್ರಸಿದ್ದ ದೊರೆಈತನನ್ನ - ಪೊತಿಕೇಶಿ ಎಂತಲೂ ಕರೆಯುವರುಇವನ ರೂಢನಾಮ - ಸತ್ಯಶ್ರಯಈತನ ತಂದೆ ತಾಯಿಗಳು - ಸೇಂದ್ರಕ ವಂಶದ ರಾಜಕುಮಾರಿ ಮತ್ತು 1 ನೇ ಕೀರ್ತಿ ವರ್ಮಈತನ ಅಧಿಕಾರವಧಿ - ಕ್ರಿ.ಶ.610 – 642ಆಧಾರಗಳುಕ್ರಿ.ಶ.630 ರ ಲೊಹರೇನ್ ದಾಖಲೆಪಲ್ಲವರ ಕಾಸಕುಡಿ ಶಾಸನಕ್ರಿ.ಶ.613 ರ ಹೈದರಾಬಾದ್ ದಾಖಲೆಕೊಪ್ಪ ರಮ್ ದಾಖಲೆಬಾಣನ - ಹರ್ಷಚರಿತೆ ದಾಖಲೆತಬರಿಯ ಬರವಣಿಗೆಗಳುಹ್ಯೂಯನ್ ತ್ಸಾಂಗ್ ನ ಬರವಣಿಗೆದಿಗ್ವಿಜಯಗಳುಮಂಗಳೇಶನನ್ನು - ಎಳವತ್ತು ಸಿಂಬಿಗ ಎಂಬಲ್ಲಿ ಕೊಂದು ಅದಿಕಾರಕ್ಕೆ ಬಂದರಾಷ್ಟ್ರಕೂಟರ ಮಾಂಡಲೀಕರಾಗಿದ್ದ - ಅಪ್ಪಯಿಕಾ ಹಾಗೂ ಗೋವಿಂದರನ್ನು ಬೀಮಾ ನದಿ ದಂಡೆಯಲ್ಲಿ ಸೋಲಿಸಿದಕದಂಬರ ರಾಜ್ಯದ ಮೇಲೆ ದಾಳಿ ನಡೆಸಿ ಆ ಸಾಮ್ರಾಜ್ಯ ವಶಪಡಿಸಿಕೊಂಡದಕ್ಷಿಣ ಕನ್ನಡದ - ಅಳುಪರನ್ನು ಸೋಲಿಸಿ ಮಹಾದೇವಿಯನ್ನು ವಿವಾಹವಾದಗಂಗ ಅರಸ ಅವನೀತ ವಿರುದ್ದ ಹೋರಾಡಿ ಒಬ್ಬಳನ್ನ ವಿವಾಹವಾದಮೌರ್ಯರ ಮೇಲೆ ದಾಳಿ ನಡೆಸಿ ಪುರಿನಗರವನ್ನು ವಶಪಡಿಸಿಕೊಂಡಗುಜರಾತಿನ ಲಾಟರು ,ಮಾಳವರು ಹಾಗೂ ಗುರ್ಜರರನ್ನು ಸೋಲಿಸಿದದಕ್ಷಿಣ ಪೂರ್ವ ರಾಜ್ಯಗಳ ಮೇಲೆ ದಾಳಿನರ್ಮದಾ ಕಾಳಗದಲ್ಲಿ ಹರ್ಷವರ್ಧನನ್ನು ಸೋಲಿಸಿದವಿಜಯದ ಸಂಕೇತವಾಗಿ ಪಡೆದ ಬಿರುದು - ದಕ್ಷಿಮ ಪಥೇಶ್ವರ ಹಾಗೂ ಪರಮೇಶ್ವರಉತ್ತರ ಪಥೇಶ್ವರ ಎಂಬ ಬಿರುದುಳ್ಳ ಅರಸ - ಹರ್ಷ ವರ್ಧನಪಲ್ಲವರ ಅರಸ 1 ನೇ ಮಹೇಂದ್ರ ವರ್ಮನನ್ನು ಪಲ್ಲಲೂರ್ ಎಂಬಲ್ಲಿ ಸೋಲಿಸಿದ .ಚೋಳರು ಹಾಗೂ ಪಾಂಡ್ಯರನ್ನು ಸೋಲಿಸಿ ಅವರ ರಾಜ್ಯಗಳನ್ನು ವಶಪಡಿಸಿಕೊಂಡನುಇಮ್ಮಡಿ ಪುಲಿಕೇಶಿಯ ಬಿರುದುಗಳುವಲ್ಲಭ , ವಲ್ಲಭರಾಜ , ವಲ್ಲಬೇಂದ್ರ , ಪೃಥ್ವೀವಲ್ಲಭ , ಭಟ್ಟಾರಿಕ , ಮಹಾರಾಜಾಧಿರಾಜ , ಪರಮೇಶ್ವರ ಹಾಗೂ ದಕ್ಷಿಣ ಪಥೇಶ್ವರಲೋಹನೇರ್ ಶಾಸನ ಿವನನ್ನು “ ಪೂರ್ವಪರ ಸಮುದ್ರಾಧಿಪತಿ ” ಎಂದು ವರ್ಣಿಸಿದೆತಬರಿ - ಪರ್ಶಿಯಾದ ಇತಿಹಾಸಕಾರಈತನ ಆಸ್ಥಾನಕ್ಕೆ ಬಂದಿದ್ದ ಚೀನಾದ ಯಾತ್ರಿಕ - ಹ್ಯೂಯನ್ ತ್ಸಾಂಗ್ಸಿ-ಯು-ಕಿ ಯ ಇನ್ನೊಂದು ಹೆಸರು - ಪಶ್ಚಿಮ ದೇಶಗಳ ದಾಖಲೆಪುಲಿಕೇಶಿಯ ಅಂತ್ಯಒಂದನೇ ನರಸಿಂಹ ವರ್ಮ ಸಿಂಹಳದ ರಾಜವರ್ಮನ ಸಹಾಯದಿಂದ ಬಾದಾಮಿಗೆ ಬಂದು ಪೆರಿಯಾಲ ಮಮಿಮಂಗಲ ಹಾಗೂ ಸುರಮಾರ ಕದನಗಳಲ್ಲಿ 2ನೇ ಪುಲಿಕೇಶಿಯನ್ನು ಸೋಲಿಸಿದನು ಪುಲಿಕೇಶಿಯು ಕ್ರಿ.ಶ.642 ರಲ್ಲಿ ಪ್ರಾಣ ಕಳೆದುಕೊಂಡ2 ನೇ ಪುಲಿಕೇಶಿಯನ್ನು ಸೋಲಿಸಿದ 1 ನೇ ನರಸಿಂಬ ವರ್ಮ ಧರಿಸಿದ ಬಿರುದ - ವಾತಾಪಿಕೊಂಡಬಾದಾಮಿ ಚಾಲುಕ್ಯರ ಕೊನೆಯ ಅರಸ - ಎರಡನೇ ಕೀರ್ತಿವರ್ಮಬಾದಾಮಿ ಬಾದಾಮಿ ಚಾಲುಕ್ಯರನ್ನು ಭಾರತದ ರಾಜಕೀಯ ಭೂಪಟದಿಂದ ಅಳಿಸಿದವನು - ಒಂದನೇ ಕೃಷ್ಣಬಾದಾಮಿ ಚಾಲುಕ್ಯರ ಆಡಳಿತಇವರ ಆಡಳಿತ ಪದ್ದತಿ - ಕದಂಬರು ಮತ್ತು ಗುಪ್ತರು ಆಡಳಿತವನ್ನು ಹೋಲುತ್ತಿತ್ತುಇವರ ಆಡಳಿತ - ಸಪ್ತಾಂಗಗಳಿಗೆ ಅನುಗುಣವಾಗಿತ್ತುಇವರು ಗ್ರಾಮ ಸಭೆಗಳನ್ನು - ಮಹಜನರು ಎಂದು ಕರೆಯುತ್ತಿದ್ದರುಗ್ರಾಮ ಸಭೆಯ ಮುಖ್ಯಸ್ಥ - ಗೌಡಗೌಡನ ಸಹಾಯಕ - ಕರ್ಣಚಾಲುಕ್ಯರ ಸೈನ್ಯ - ಕರ್ನಾಟಕ ಬಲ ಎಂದು ಪ್ರಸಿದ್ದವಾಗಿತ್ತು ಹಾಗೇಯೆ ಅಜೇಯ ಎಂಬ ಕೀರ್ತೀ ಪಡೆದಿತ್ತು .ಸೈನಿಕ ಕೇಂದ್ರಗಳು - ದುರ್ಗ ವಾಸವಾಗಿದ್ದವುಭೂ ಕಂದಾಯವನ್ನು - ಸಿದ್ದಯ್ಯ ಎಂದು ಕರೆಯುತ್ತಿದ್ದರುಸಂತೆಯ ತೆರಿಗೆಗಳು - ಪಣ್ಣಯ ಮತ್ತು ಸಂತೆವಣತೆರಿಗೆ ವಸೂಲಿಗಾರರು - ಜಿಲ್ಲೆಯಲ್ಲಿ - ವಿಷಯ ಪತಿ , ತಾಲ್ಲೂಕಿನಲ್ಲಿ - ಭೋಗಪತಿ , ಹಾಗೂ ಗ್ರಾಮದಲ್ಲಿ - ಗಾವುಂಡ ವಸೂಲಿ ಮಾಡುತ್ತಿದ್ದರುಸಾಮಾಜಿಕ ಜೀವನಇವರ ಕಾಲದ ಪ್ರಸಿದ್ದ ಕವಯಿತ್ರಿ - ವಿಜಯ ಭಟ್ಟರಿಕೆಇವರ ಚಿನ್ನದ ನಾಣ್ಯದ ಹೆಸರು - ವರಾಹ“ಪರಮ ಭಾಗವತ ” ಎಂಬ ಬಿರುದನ್ನು ಹೊಂದಿದ್ದ ಅರಸ - ಎರಡನೇ ಪುಲಿಕೇಶಿಚಾಲುಕ್ಯರ ಕುಲ ದೈವ - ವಿಷ್ಣುಲಕ್ಷ್ಮೀಶ್ವರದಲ್ಲಿ “ ಆನೆ ಸಜ್ಜೆಯ ಜೈನ ಬಸದಿ ” ಯ ನಿರ್ಮಾತೃ - ಕುಂಕುಮ ಮಹಾದೇವಿಎರಡನೇ ಪುಲಿಕೇಶಿಯ ದಂಡ ನಾಯಕ - ರವಿಕೀರ್ತಿಐಹೋಳೆಯಲ್ಲಿ ಜಿನೇಂದ್ರ ದೇವಾಲಯ ನಿರ್ಮಿಸಿದವನು - ರವಿಕೀರ್ತಿಸಾಹಿತ್ಯಕನ್ನಡದ ಮೊಟ್ಟ ಮೊದಲ ಉಪಲಬ್ದ ಕವಿತೆ - ಕಪ್ಪೆ ಆರ್ಯಭಟನ ಶಾಸನ“ಕೌಮುದಿ ಮಹೋತ್ಸವ ” - ವಿಜಯ ಭಟ್ಟಾರಿಕೆಕರ್ನಾಟಕ ಸರಸ್ವತಿ - ವಿಜಯ ಭಟ್ಟಾರಿಕೆಪರಪಾರ್ವತಿಯ ನಾಟಕ - ಶಿವ ಭಟ್ಟಾರಿಕೆಐಹೋಳೆ ಶಾಸನ ( ಕ್ರಿ.ಶ.634 ) - ರವಿಕೀರ್ತೀಕಲೆ ಮತ್ತು ವಾಸ್ತುಶಿಲ್ಪಕಲೆ ಮತ್ತು ವಾಸ್ತುಶಿಲ್ಪದಲ್ಲಿ ಇವರ ಕಾಲವನ್ನು ದಖನ್ನಿನ್ನ ನವೋದಯ ಕಾಲ ಹಾಗೂ ಸುವರ್ಣಯುಗ ಎಂದು ಕರೆಯಲಾಗಿದೆಇವರು ವೇಸರ ಶೈಲಿಯ ನಿರ್ಮಾತೃವೇಸರ ಶೈಲಿಯು - ಕಲಾ ಶೈಲಿ , ಕರ್ನಾಟಕ ಶೈಲಿ ಎಂದು ಪ್ರಸಿದ್ದವಾಗಿದೆವೇಸರ ಶೈಲಿ - ಇದು ಉತ್ತರದ ಭಾರತದ ನಾಗರಶೈಲಿ ಹಾಗೂ ದಕ್ಷಿಣ ದ್ರಾವಿಡ ಶಾಲಿಗಳ ಸಮ್ಮಿಶ್ರಣಚಾಲುಕ್ಯರ ಶಿಲ್ಪ ಕಲೆಯ ಪಿತಾಮಹಾ - ಮಂಗಳೇಶಐಹೋಳೆಯಲ್ಲಿರುವ ಜೈನ ಗುಹಾಂತರ ದೇವಾಲಯವನ್ನು - ಮೇಣ ಮೀನಾ ಬಸದಿ ಎಂದು ಕರೆಯಲಾಗಿದೆಐಹೋಳೆಯಲ್ಲಿರುವ ಶೈವ ಗುಹಾಂತರ ದೇವಾಲಯವನ್ನು - ರಾವಣ ಪಡಿ ಎಂದು ಕರೆಯಲಾಗಿದೆಚಾಲುಕ್ಯರ ಕಲೆ ಮತ್ತು ಶಿಲ್ಪ ಪ್ರಮುಖ ಕೇಂದ್ರ - ಬಾಗಲಕೋಟೆ ಜಿಲ್ಲೆಯ ಬಾದಾಮಿಭಾರತೀಯ ದೇವಾಲಯಗಳ ಪ್ರಯೋಗ ಶಾಲೆ ಅಥವಾ ದೇವಾಲಯಗಳ ವಾಸ್ತು ಶಿಲ್ಪಿ ತೊಟ್ಟಿಲು ಎಂದು ಕರೆಯುವ ಪ್ರದೇಶ - ಐಹೋಳೆಭಾರತೀಯ ದೇವಾಲಯಗಳ ಪ್ರಯೋಗ ಶಾಲೆ ಅಥವಾ ದೇವಾಲಯಗಳ ವಾಸ್ತು ಶಿಲ್ಪಿ ತೊಟ್ಟಿಲು ಎಂದು ಕರೆದವರು - ಪೆರ್ಸಿಬ್ರೌನ್ಲಡಾಖಾನ್ ದೇವಾಲಯ ಅಥವಾ ಸೂರ್ಯ ದೇವಾಲಯ ಶೈಲಿಯನ್ನು ಹೋಲುತ್ತದೆ - ಗುಪ್ತರ ನಾಗರ ಶೈಲಿಯನ್ನು ಹೋಲುತ್ತದೆಮೇಗುತಿ ದೇವಾಲಯದ ನಿರ್ಮಾತೃ - ರವಿಕೀರ್ತಿಮೇಗುತಿ ಎಂದರೆ - ಮೇಲಿನ ಗುಡಿ ಎಂದರ್ಥಚಾಲುಕ್ಯರ ಕಾಲದ ಪ್ರಸಿದ್ದ ನರ್ತಕಿ - ವೀಣಾ ಪೋಟಿ ( ವಿಜಯಾದಿತ್ಯ )ವೀಣಾ ಪೋಟಿಯ ಬಿರುದು - ನೃತ್ಯ ವಿಧ್ಯಾಧರಿಅಚಲನ್ - ಮತ್ತೊಬ್ಬ ನರ್ತಕಿಚಾಲುಕ್ಯರ ಪ್ರಸಿದ್ದ ನೃತ್ಯ ಗಾತಿ - ಲಚಾಲು ದೇವಿ - ಈಕೆಯ ಬಿರುದು ಶ್ರೀವಿಧ್ಯಾಧರಿExtra tipsಪ್ರಥಮ ವಾತಾಪಿ ನಿರ್ಮಾಪಕ - ಒಂದನೇ ಕೀರ್ತಿ ವರ್ಮಐಹೋಳೆ ಶಾಸನವು ನಿರ್ಮಾಣವಾದುದು - ಕ್ರಿ.ಶ.634ಐಹೋಳೆ ಶಾಸನವನ್ನು - ಮೇಗುತಿ ಜಿನ ದೇವಾಲಯದಲ್ಲಿ ಕೆತ್ತಲಾಗಿದೆಐಹೋಳೆ ಶಾಸನವು - ಕನ್ನಡ ಭಾಷೆ ಹಾಗೂ ಸಂಸ್ಕೃತ ಲಿಪಿಯಲ್ಲಿದೆಐಹೋಳೆ ಶಾಸನವು ಪುರಿ ಬಂದರನ್ನು - ಪಶ್ಚಿಮ ಕರಾವಳಿಯ ಲಕ್ಷ್ಮೀ ಎಂದು ಬಣ್ಣಿಸಲಾಗಿದೆವೆಂಗಿ ಚಾಲುಕ್ಯ ಸಾಮ್ರಾಜ್ಯವನ್ನು ಸ್ಥಾಪಿಸಿದವರು - ವಿಷ್ಣುವರ್ಧನಯುದ್ಧ ಮಲ್ಲ ಎಂಬ ಬಿರುದನ್ನು ಹೊಂದಿದ್ದವನು - ವಿನಯಾದಿತ್ಯರನ್ನನು ತನ್ನ ಗಾದಯುದ್ದ ಕೃತಿಯಲ್ಲಿ ವಿನಯಾದಿತ್ಯನನ್ನ - ದುರ್ಧರ ಮಲ್ಲ ಎಂದು ವರ್ಣಿಸಿದ್ದಾನೆಪಟ್ಟದ ಕಲ್ಲಿನ ವಿಜಯೇಶ್ವರ ( ಸಂಗಮೇಶ್ವರ ) ದೇವಾಲಯದ ನಿರ್ಮಾತೃ - ವಿಜಯಾದಿತ್ಯಚಾಲುಕ್ಯರ ತೆರಿಗೆಗಳುವಡ್ಡರಾಪುಲ - ್ರಸರ ಕುಟುಂಬದ ಮೇಲಿನ ತೆರಿಗೆಹೆರ್ಜೆಂಕ - ಶೇರುಗಳ ಮೇಲೆ ಹಾಕುತ್ತಿದ್ದ ತೆರಿಗೆಬಿದೈೊಡೆ - ವ್ಯಾಪರ ತೆರಿಗೆಪನ್ನಯ - ವಿಳ್ಯಾದೆಲೆ ತೆರಿಗೆಇವರು ಟಂಕಿಸಿದ ನಾಣ್ಯಗಳು - ವರಹ ಹಾಗೂ ಗದ್ಯಾಣಕರ್ನಾಟಕ ವಾಸ್ತುಶಿಲ್ಪದ ಪ್ರವರ್ತಕರು - ಚಾಲುಕ್ಯರುಚಾಲುಕ್ಯರ ಪ್ರಮುಖ ವಾಸ್ತುಶಿಲ್ಪ ಕೇಂದ್ರಗಳು - ಬಾದಾಮಿ , ಐಹೋಳೆ , ಪಟ್ಟದ ಕಲ್ಲುಪಟ್ಟದ ಕಲ್ಲಿನ ಅತಿ ದೊಡ್ಡ ದೇವಾಲಯ - ವಿರೂಪಾಕ್ಷ ದೇವಾಲಯಚಾಲುಕ್ಯರ ವಸ್ತು ಶಿಲ್ಪದ ತವರು ಮನೆ - ಪಟ್ಟದ ಕಲ್ಲುವಿರೂಪಾಕ್ಷ ದೇವಾಲಯ ಹಾಗೂ ತ್ರೈಲೋಕೇಶ್ವರ ದೇವಾಲಯಗಳನ್ನು ಕೆತ್ತಿದ ಮಹಾಶಿಲ್ಪಿ - ಅನಿವರತ ಗೂಂಡಾಚಾರಿಬಾದಾಮಿ ಚಾಲುಕ್ಯರ ಆಡಳಿತ ಭಾಷೆ - ಕನ್ನಡಚಾಲುಕ್ಯರ ರಾಜ್ಯಾಡಳಿತ ಪ್ರಾರಂಭಿಸಿದ ಮೊದಲ ದೊರೆ - 1 ನೇ ಪುಲಿಕೇಶಿಬಾದಾಮಿ ಚಾಲುಕ್ಯರ ವಾಸ್ತುಶಿಲ್ಪಕ್ಕೆ ಅಡಿಗಲ್ಲು ಹಾಕಿದ ಮೊದಲ ದೊರೆ - 1 ನೇ ಕೀರ್ತಿ ವರ್ಮಐಹೋಳೆ ಶಾಸನದ ಕರ್ತೃ ಈ ಧರ್ಮದವನ್ನು - ಜೈನಧರ್ಮನರ್ಮದಾ ನದಿ ತೀರದ ಕದನವು ನಡೆದ ವರ್ಷ - ಕ್ರಿ.ಶ.630 – 634ದಕ್ಷಿಣ ಪಥಿ ಸುಧಾರಕ ಎಂಬ ಬಿರುದನ್ನು ಧರಿಸಿದ್ದ ದೊರೆ - 2 ನೇ ವಿಕ್ರಮಾದಿತ್ಯಲೋಕೇಶ್ವರ ದೇವಾಲಯದ ಇಂದಿನ ಹೆಸರು - ವಿರೂಪಾಕ್ಷ ದೇವಾಲಯತ್ರೈಲೋಕೇಶ್ವರ ದೇವಾಲಯದ ಇಂದಿನ ಹೆಸರು - ಮಲ್ಲಿಕಾರ್ಜುನಬಾದಾಮಿ ಚಾಲುಕ್ಯರ ಕಲೆ ಮತ್ತು ವಾಸ್ತು ಶಿಲ್ಪ ಪ್ರಮುಖ ಕೇಂದ್ರಗಳು - ಬಾಗಲಕೋಟೆ ಜಿಲ್ಲೆಯಲ್ಲಿದೆ .ಪುಲಿಕೇಶಿಯ ಆಸ್ಥಾನಕ್ಕೆ ರಾಯಭಾರಿಯನ್ನು ಕಳಿಸಿದ್ದ ಪರ್ಸಿಯನ್ ದೊರೆಯ ಹೆಸರು - ಎರಡನೇ ಖುಸ್ರುಗೋವದ ಬಳಿ ಚಂದ್ರಾಪುರ ( ಚಾಂದೋಲ್ ) ಪಟ್ಟಣವನ್ನು ಸ್ಥಾಪಿಸಿದ ಚಾಲುಕ್ಯ ದೊರೆ - ಚಂದ್ರಾದಿತ್ಯ
 Home HISTORY CCE ಚಿಂತಕರ ಚಾವಡಿ ಭೂಗೋಳಶಾಸ್ತ್ರ. ▼

Thursday, 4 December 2014

ಈಜಿಫ್ಟ್ ನಾಗರಿಕತೆ

ಈಜಿಪ್ಟ್ ನಾಗರಿಕತೆಈಜಿಪ್ಟ್ ದೇಶ ಈ ಖಂಂಡದಲ್ಲಿದೆ - ಆಫ್ರಿಕಾ ಖಡಆಫ್ರಿಕಾ ಖಡ ಈಜಿಪ್ಟ್ ದೇಶ ಈ ಪ್ರದೇಶದಲ್ಲಿದೆ - ಉತ್ತರ ಭಾಗದ ಪೂರ್ವ ಅಂಚುಈಜಿಪ್ಟ್ ನ ಜೀವ ನದಿ - ನೈಲ್ ನದಿಪ್ರಪಂಚದ ಅತ್ಯಂತ ಉದ್ದವಾದ ನದಿ - ನೈಲ್ ನದಿನೈಲ್ ನದಿಯು ಹರಿಯುವ ದಿಕ್ಕು - ದಕ್ಷಿಣದಿಂದ ಉತ್ತರ ತುದಿಯವರೆಗೆನೈಲ್ ನದಿಯ ಅಗಲ - ಹತ್ತರಿಂದ ಮೂವತ್ತು ಮೈಲುಗಳುನೈಲ್ ನದಿಯ ಉದ್ದ - ಸುಮಾರು ನಾಲ್ಕು ಮೈಲುಗಳುಈಜಿಪ್ಟ್ ನ ಪ್ರಾಚೀನ ನಾಗರಿಕತೆ ಉದಯವಾಗಲು ಕಾರಣ - ನೈಲ್ ನದಿನೈಲ್ ನದಿಯ ವರಪ್ರಸಾದ - ಈಜಿಪ್ಟ್ನೈಲ್ ನಾಗರಿಕತೆಯನ್ನು ಮೊದಲಿಗೆ ಪತ್ತೆ ಹಚ್ಚಿದವರು - ಷಾಂಪೋಲಿಯನ್ಈಜಿಪ್ಟ್ ನ ಇತಿಹಾಸದ ಬಗ್ಗೆ ದೊರೆತಿರುವ ಶಾಸನಗಳಲ್ಲಿ ಅತ್ಯಂತ ಮುಖ್ಯವಾದ ಶಾಸನ - ರೊಸೆಟ್ಟಾ ಶಾಸನನೈಲ್ ನದಿಯಲ್ಲಿ ನಾಗರಿಕತೆಯನ್ನು ಆರಂಭಿಸಿದ ಜನಾಂಗ - ಕಕೇಶಿಯನ್ ಅಥವಾ ಬಿಳಿಯಕಕೇಶಿಯನ್ ಜನಾಂಗ ಇಲ್ಲಿಂದ ವಲಸೆ ಬಂದವರು - ಪಶ್ಚಿಮದಿಂದರಾಜಕೀಯ ಇತಿಹಾಸಈಜಿಪ್ಟ್ ನ ರಾಜಕೀಯ ಇತಿಹಾಸ ಪ್ರಥಮ ಭಾಗ - ರಾಜಮನೆತನಗಳ ಪೂರ್ವ ಕಾಲರಾಜಮನೆತನಗಳಾಗುವ ಪೂರ್ವಕಾಲದ ಅವಧಿ - ಕ್ರಿ.ಪೂ. 3500 – 3200ಪುರಾತನ ರಾಜ್ಯದ ಪ್ರಾರಂಭ - 3200 ರಿಂದ 2300ಈಜಿಪ್ಟಿಯನ್ನರ ದೊರೆಗಳು - ಫೇರೋ ಎಂದು ಕರೆಯುತ್ತಿದ್ದರುಎರಡು ಸಾಮ್ರಾಜ್ಯಗಳನ್ನು ಒಂದುಗೂಡಿಸಿ ಏಕಪತ್ಯ ಸ್ಥಾಪಿಸಿದ ಅರಸ - ಮಿನಿಸ್ಈ ಕಾಲದ ಸರದಾರರ ಕಾಲ ಎಂದು ಕರೆಯುವರು - ನಡುಗಾಲದ ರಾಜ್ಯಈಜಿಪ್ಟ್ ನ ಪ್ರಪ್ರಥಮ ರಾಣಿ - ಪಟ್ಸೆಪ್ಪುಟ್ಹಟ್ ಷಪ್ ಸತ್ ಇವನ ಮಗಳು - ಟಿಥುಟ್ ಮೋಸ್ಥುಟ್ ಮೋಸ್ ನ ನಂತರ ಸಿಂಹಾಸನವೇರಿದ ವರು - ರಾಣಿ ಹಟ್ ಷಪ್ ಸತ್ಈಜಿಪ್ಟ್ ಸಾಮ್ರಾಜ್ಯ ಪರ್ಷಿಯನ್ನರ ಕೈಸೇರಿದ್ದು - ಕ್ರಿ.ಪೂ.700 ರಲ್ಲಿಈಜಿಪ್ಟ್ ಸಾಮ್ರಾಜ್ಯ ಅಲೆಗ್ಸಾಂಡರ್ ನ ವಶವಾಗಿದ್ದು - ಕ್ರಿ.ಪೂ.4 ನೇ ಶತಮಾನದಲ್ಲಿಈಜಿಪ್ಟ್ ಸಾಮ್ರಾಜ್ಯ ರೋಮ್ ನ ಅಧೀನಕ್ಕೆ ಸಾಗಿದ್ದು - ಕ್ರಿ.ಶ 1 ರಲ್ಲಿಅರಸು ಎಂದು ಕರೆಯಲ್ಪಡುತ್ತಿದ ರಾಣಿ - ಹಟ್ ಷಪ್ ಸತ್ವಿಶ್ವದ ಇತಿಹಾಸದಲ್ಲಿ ಪ್ರಪ್ರಥಮ ರಾಣಿ - ಹಟ್ಸೆಪುತ್ಹಟ್ಸೆಪುತ್ ಈ ನಗರದಲ್ಲಿ ಅನೇಕ ದೇವಾಲಯಗಳನ್ನು ನಿರ್ಮಿಸಿದಳು - ಕಾರ್ನಕ್ಈಜಿಪ್ಟ್ ನ ರಾಜರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಪೇರೋಪೇರೋ ಪದದ ಅರ್ಥ - ದೇವರ ಪ್ರತಿ ನಿಧಿ ಅಥವಾ ದೈವಾಂಶ ಸಂಭೂತಈಜಿಪ್ಟ್ ನಲ್ಲಿ ಜಿಲ್ಲೆಗಳನ್ನು ಈ ಹೆಸರಿನಿಂದ ಕರೆಯಲಾಗಿದೆ - ನೊಮ್ಸ್ನೋಮ್ಸ್ ಗಳನ್ನು ನೋಡಿಕೊಳ್ಳುತ್ತಿದ್ದವರು - ರಾಜ್ಯಪಾಲರುಸಾಮಾಜಿಕ ಸ್ಥಿತಿಈಜಿಪ್ಟ್ ನ ಸಮಾಜದ ಆಸ್ತಿಯ ಹಕ್ಕು - ಮಾತೃ ಪ್ರಧಾನವಾಗಿತ್ತುನಾಲ್ಕನೇ ಅಮನ್ ಹೊತೆಪ್ ನ ಮತ್ತೋಂದು ಹೆಸರು - ಅಖ್ನಾಟನ್ಅಖ್ನಾಟನ್ ಅಧಿಕಾರಕ್ಕೆ ಬಂದಿದ್ದು - ಕ್ರಿ.ಪೂ. 1830 ರಲ್ಲಿಈಜಿಪ್ಟ್ ನ ಅಕ್ಬರ್ ಎಂದು ಖ್ಯಾತರಾದವರು - ಅಖ್ನಾಟನ್ನಾಲ್ಕನೆ ಅಮನ್ ಹೊತೆಪ್ ನು ಜಾರಿಗೆ ತಂದ ಏಕದೇಮೋಪಾಸನೆಯನ್ನು ಈ ಹೆಸರಿನಿಂದ ಕರೆಯಲಾಗಿದೆ - ಅಟಾನ್ಅಖ್ನಾಟನ್ ಎಂಬ ಹೆಸರಿನ ಅರ್ಥ - ಅಟನ್ ಗೆ ಪ್ರೀಯವಾದುದುಪ್ರಥಮ ಮಹಿಳಾ ಆಡಳಿತ ಗಾರ್ತಿಯನ್ನು ನೀಡಿದ ದೇಶ - ಈಜಿಪ್ಟ್ಆರ್ಥಿಕ ಸ್ಥಿತಿಈಜಿಪ್ಷಿಯನ್ನರ ಪ್ರಮುಖ ಕೆಲಸ - ವ್ಯವಸಾಯಈಜಿಪ್ಷಿಯನ್ನರ ಮುಖ್ಯ ಕೈಗಾರಿಕೆ - ಮಡಕೆ ತಯಾರಿಸುವುದುಈಜಿಪ್ಷಿಯನ್ನರ ಉತ್ಪಾದಿಸುತ್ತಿದ್ದ ಕಾಗದ - ಪ್ಯಾಪಿರಸ್ಈಜಿಪ್ಷಿನ ಜನರು ವ್ಯಾಪಾರ ಸಂಪರ್ಕ ಹೊಂದಿದ್ದ ದೇಶಗಳು - ಗ್ರೀಷ್ಮರೋಮ್ , ಪಶ್ಚಿಮ ಏಷ್ಯಾ ಹಾಗೂ ಸಿರಿಯಾಧರ್ಮಈಜಿಪ್ಷಿಯನ್ನರ ಪ್ರಮುಖ ಆರಾಧ್ಯ ದೈವ - ಸೂರ್ಯಈಜಿಪ್ಷಿಯನ್ನರು ಸೂರ್ಯನನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ರಾಈಜಿಪ್ಟಿನ ಪ್ರಸಿದ್ದ ದೇವಾಲಯ ಹೊಂದಿದ್ದ ನಗರಗಳು - ಕಾನರ್ಕ್ ಮತ್ತು ಲತ್ತರ್ಈಜಿಪ್ಷಿಯನ್ನರು ಸೂರ್ಯನ ಜೊತೆಗೆ ಪೂಜಿಸುತ್ತಿದ್ದ ರಾಷ್ಟ್ರೀಯ ದೇವತೆಯ ಹೆಸರು - ಅಮನ್ ರಾಇವರು ವಾಯುದೇವನನ್ನ ಈ ಹೆಸರಿನಿಂದ ಕರೆದಿದ್ದಾರೆ - - ಶುಇವರ ಕಾಲದ ನ್ಯಾಯ ದೇವತೆಯನ್ನ ಈ ಹೆಸರಿನಿಂದ ಕರೆದಿದ್ದಾರೆ - ಒಸಿರಸ್ಇವರು ಭೂ ದೇವಿಯನ್ನ ಈ ಹೆಸರಿನಿಂದ ಕರೆದಿದ್ದಾರೆ - ಇಸ್ಅಮನ್ ರಾ ದೇವರ ಪ್ರತೀಕ - ಟಗರುಕಲೆ ಮತ್ತು ವಾಸ್ತು ಶಿಲ್ಪಕಾರ್ನಕ್ ದೇವಾಲಯ ಈ ನಗರದ ಸಮೀಪವಿದೆ - ಥೀಬ್ಸ್ ನಗರದ ಸಮೀಪ ನೈಲ್ ನದಿಯ ದಂಡೆಯ ಮೇಲೆಈಜಿಪ್ಷಿಯನ್ನರ ಪ್ರಮುಖ ವಾಸ್ತು ಶಿಲ್ಪ ಹೊಂದಿರುವ ದೇವಾಲಯ - ಕಾರ್ನಕ್ದಿರ್ ಎಲ್ ಬಹಾರಿ ದೇವಾಲಯದ ನಿರ್ಮಾತೃ - ಒಂದನೇ ಥುಟ್ ಮೋಸ್ ಹಾಗೂ ಆತನ ಮಗಳು ರಾಣಿ ಹಟ್ಸೆ ಪ್ಸುತ್ದಿರ್ ಎಲ್ ಬಹಾರಿ ದೇವಾಲಯದ ಪ್ರಮುಖ ವಾಸ್ತು ಶಿಲ್ಪ - ಸೇನ್ ಮುಥ್ದಿರ್ ಎಲ್ ಬಹಾರಿ ದೇವಾಲಯವನ್ನು ಈ ಶಿಲೆಯನ್ನು ಹೊಂದಿದೆ - ಉಸುಕುಗಿಜೆಯ ಪಿರಮಿಡ್ಡಿನ ರಚನಾಕಾರರು - ಚಿಯೋಪ್ಸ್ ದೊರೆಈಜಿಪ್ಷಿಯನ್ನರ ಪ್ರಮುಖ ಮೂರ್ತಿ ಶಿಲ್ಪ - ಸ್ಪಿಂಕ್ಸ್ಸ್ಪಿಂಕ್ಸ್ ಎಂದರೆ - ಮನುಷ್ಯನ ಮುಖ ಹಾಗೂ ಸಿಂಹದ ಶರೀರ ಹೊಂದಿರುವ ಮೂರ್ತಿ ಶಿಲ್ಪರಾಣಿ ಹಟ್ಸೆಪುತ್ಸಳ ವಿಗ್ರಹ ಈ ಮ್ಯೂಸಿಯಂನಲ್ಲಿದೆ - ನ್ಯೂಯಾರ್ಕ್ಆರಂಭದಲ್ಲಿ ಈಜಿಪ್ಷಿನ್ನರ ಬಳಸಿದ ಲಿಪಿ - ಪಿಕ್ಟೋಗ್ರಾಫ್ ಅಥವಾ ಚಿತ್ರಲಿಪಿನಂತರದಲ್ಲಿ ಈಜಿಪ್ಷಿಯನ್ನರು ಬಳಸಿದ ಲಿಪಿ - ಹಿರೋಗ್ಲಿಪಿಕ್ಸ್ಹಿರೋಗ್ಲಿಪಿಕ್ಸ್ ಎಂದರೇ - ಪವಿತ್ರ ಲಿಪಿಪವಿತ್ರ ಲಿಪಿಯನ್ನು ಈ ವರ್ಗವು ಬಳಸುತ್ತಿತ್ತು - ಪುರೋಹಿತ ವರ್ಗಮಮ್ಮಿಗಳ ಪೆಟ್ಟಿಗೆಯಲ್ಲಿ ದೊರೆತ ಎರಡು ಪ್ರಮುಖ ಗ್ರಂಥಗಳು - ಮಡಿದವರ ಪುಸ್ತಕ ಹಾಗೂ ಶವ ಪೆಟ್ಟಿಗೆಯ ಪುಸ್ತಕಈಜಿಪ್ಷಿಯನ್ನರು - ಗಣಿತ ಹಾಗೂ ರೇಖಾಗಣಿತದಲ್ಲಿ ಮುಂದುವರಿದಿದ್ದರುಜಲಗಡಿಯಾರವನ್ನು ಕಂಡು ಹಿಡಿದವರು - ಈಜಿಪ್ಷಿಯನ್ನರುಕ್ಯಾಲೆಂಡರ್ ನ್ನು ಬಳಕೆಗೆ ತಂದವರು - ಈಜಿಪ್ಷಿಯನ್ನರುನೆಪೋಲಿಯನ್ ಈಜಿಪ್ಟ್ ನ ಮೇಲೆ ದಾಳಿ ಮಾಡಿದ ವರ್ಷ - 1798ಆಪ್ರಿಕಾ ಖಂಡದ ಮಹಾನದಿ ಎಂದು ಕರೆಯಲ್ಪಡುವ ನದಿ - ನೈಲ್ನೈಲ್ ನದಿಯ ದಕ್ಷಿಣ ಭಾಗದಲ್ಲಿರುವ ಪ್ರಾಚೀನ ನಗರಗಳು - ಆಸ್ಪಾನ್ ಥೀಬ್ಸ್ ಹಾಗೂ ಲಕ್ಸರ ಹಾಗೂ ಕಾರ್ನಾಕ್ಈಜಿಪ್ಟ್ ನ ಒಂದು ಪ್ರಮುಖ ಪಟ್ಟಣ - ಟಿಲ್ ಅಮರ್ನಾನದಿ ಮುಖಜ ಭೂಮಿಯಲ್ಲಿದ್ದ ನಗರಗಳು - ಮೆಂಘಸಿ ಸರ್ಕಾರ ಹೆಲಿಯಾ ಪೋಲಿಸ್3000 ವರ್ಷಗಳ ದೀರ್ಘ ಇತಿಹಾಸದಲ್ಲಿ ಆಳಿದ ರಾಜರು - 31ರಾಜಾ ಮಿನಿಸ್ ನ ರಾಜಧಾನಿ - ಮೆಂಫಿಸ್ಅಖ್ನಾಟನ್ ಎಂಬ ಹೆಸರನ್ನು ಹೊಂದಿದ್ದ ಅರಸ - 4 ನೇ ಅಮನ್ ಹೋಟೆಪ್ಸ್ವಕುಟುಂಬ ವಿವಾಹವನ್ನು ಹೊಂದಿದ್ದವರು - ಈಜಿಪ್ಟ್ ನ ರಾಜರುಈಜಿಪ್ಟಿಯನ್ನರ ಮೇಧಾವಿ ಅರಸ 4 ನೇ ಅಮನ್ ಹೋಟೆಪ್ಅಟನ್ ಎಂದರೆ - ಸೂರ್ಯ ದೇವಈಜಿಪ್ಟ್ ನ ಕೊನೆಯ ಅರಸ - ರಾಮೆಸಸ್ಈಜಿಪ್ಟ್ ನಲ್ಲಿ ಟಾಲೆಮಿ ರಾಜಮನೆತನವನ್ನು ಸ್ಥಾಪಿಸಿದ ಗ್ರೀಕ್ ದೊರೆ - ಅಲೆಗ್ಸಾಂಡರ್ಈಜಿಪ್ಷಿಯನ್ನರ ಸಾವಿನ ದೇವತೆಯ ಹೆಸರು - ಒಸಿರಿಸ್ಈಜಿಪ್ಷಿಯನ್ನರು ಕಳೆಬರವನ್ನ ಸಂಗ್ರಹಿಸಲು ಬಳಸುತ್ತಿದ್ದ ಸಾಧನ - ಮಮ್ಮಿ ಹಾಗೂ ಪಿರಮಿಡ್ಡ್ಅತ್ಯಂತ ಎತ್ತರದ ಮೂರ್ತಿ ಶಿಲ್ಪ ಸ್ಪಿಂಕ್ಸ್ ಅನ್ನು ರಚಿಸಿದ ಈಜಿಪ್ಟ್ ದೊರೆ - ಖಪ್ರೆ ( 160 ಅಡಿ ಎತ್ತರ )ಕಾರ್ನಾಕ್ ದೇವಾಲಯದ ರಚನೆಕಾರರು - ಮೂರನೇ ರಾಮೆಸಸ್ಅತ್ಯಂತ ದೊಡ್ಡ ಪಿರಮಿಡ್ಡ್ ಇಲ್ಲಿದೆ - ಗಿಜೆಯಲ್ಲಿದೆಗಿಜೆಯ ಪಿರಮಿಡ್ಡ್ ನ ವ್ಯಾಸ - 481 ಅಡಿ ಎತ್ತರ 146 ಅಡಿ ತಳ ಹಾಗೂ 13 ಎಕರೆ ಪ್ರದೇಶವನ್ನು ವ್ಯಾಪಿಸಿದೆಮೊಟ್ಟ ಮೊದಲು ಅಂಚೆ ವ್ಯವಸ್ಥೆ ಹಾಗೂ ಜನಗಣತಿಯನ್ನು ಜಾರಿಗೆ ತಂದವರು - ಈಜಿಪ್ಟಿಯನ್ನರುPaper ಎಂಬ ಪದದ ಮೂಲ ಪದ - ಪ್ಯಾಪಿರಸ್ಈಜಿಪ್ಟಿಯನ್ನರ ಶಾಯಿ ಮಾಡಲು ಬಳಸುತ್ತಿದ್ದ ವಸ್ತು - ವನಸ್ಪತಿಯ ರಸಈಜಿಪ್ಟಿಯನ್ನರ ಲೇಖನಿ - ಲಾಳದ ಕಡ್ಡಿಗಾಜನ್ನು ಸೌಂದರ್ಯ ವರ್ಧಕ ಸಾಧನಗಳು ಹಾಗೂ ಸೌರಮಾನ ಪಂಚಾಂಗ ಮೊದಲು ತಯಾರಿಸಿದವರು - ಈಜಿಪ್ಟಿಯನ್ನರುನೆರಳಿನ ಗಡಿಯಾರವನ್ನು ರೂಪಿಸಿದವರು - ಈಜಿಪ್ಟಿಯನ್ನರುಪ್ಯಾಪಿರಸ್ ನ ಕಟ್ಟುಗಳು ಯಾವ ಬಂದರಿನಿಂದ ರಪ್ತಾಗುತ್ತಿತ್ತು - ಬಿಬ್ಲಾಸ್ಬೈಬಲ್ ಪದದ ಅರ್ಥ - ಪುಸ್ತಕಈಜಿಪ್ಟ್ ನ ಇತಿಹಾಸದ ದ್ವಿತೀಯ ಮಹಿಳೆ - ಕ್ಲಿಯೋಪಾತ್ರನೈಲ್ ನದಿಯ ಕಣಿವೆಯಲ್ಲಿ ಬಳೆಯುವ ಸಸ್ಯ - ಪ್ಯಾಕ್ಸ್ಅತ್ಯಂತ ಹಳೆಯ ಪಿರಮಿಡ್ ಪತ್ತೆಯಾದದ್ದು - ಕೈರೋನಗರದಲ್ಲಿ
Thursday, 4 December 2014

ಮೆಸಪೋಟೆಮಿಯಾ ನಾಗರಿಕತೆ

ಮೆಸಪೋಟೋಮಿಯ ನಾಗರಿಕತೆಯುಪ್ರಟಿಸ್ ಹಾಗೂ ಟೈಗ್ರಿಸ್ ನದಿಗಳ ನಡುವಿನ ಬಯಲನ್ನು ಮೆಸಪೋಟೋಮಿಯ ಎಂದು ಕರೆದವರು - ಗ್ರೀಕರುಯುಪ್ರಟಿಸ್ ಹಾಗೂ ಟೈಗ್ರೀಸ್ ನಡುವಿನ ಪ್ರದೇಶವೇ - ಇಂದಿನ ಇರಾನ್ಮೆಸಪೋಟೋಮಿಯ ನಾಗರಿಕತೆಯು ಉದಯವಾಗಲು ಕಾರಣವಾದ ಎರಡು ನದಿಗಳು - ಯುಪ್ರಟಿಸ್ ಮತ್ತು ಟೈಗ್ರೀಸ್ಮೆಸಪೋಟೋಮಿಯ ಪ್ರದೇಶವನ್ನು ಈ ಹೆಸರಿನಿಂದಲೂ ಕರೆಯುವರು - ಫಲವತ್ತಾದ ತಾಣ ( fertail Cresent )ಮೆಸಪೋಟೋಮಿಯ ನಾಗರಿಕತೆಯನ್ನು ಮೊದಲಿಗೆ ಪತ್ತೆ ಹಚ್ಚಿದವರು - ಹೆನ್ರಿ ರಾವಿಲ್ ಸನ್ಹಲವು ನಾಗರಿಕತೆಗಳ ತೊಟ್ಟಿಲು ಎಂದು ಕರೆಯಲ್ಪಡುವ ನಾಗರಿಕತೆ - ಮೆಸಪೋಟೋಮಿಯ ನಾಗರಿಕತೆಮೆಸಪೋಟೋಮಿಯಾದ ಶಿನಾರ್ ಪ್ರದೇಶಕ್ಕೆ - ಸುಮರ್ ಎಂದು ಹೆಸರುಮೆಸಪೋಟೋಮಿಯ ನಾಗರಿಕತೆಯನ್ನಾಳಿದ ಪ್ರಮುಖ ಜನಾಂಗಸುಮೇರಿಯನ್ನರುಬಾಬಿಲೋನಿಯನ್ನರುಅಸ್ಸೀರಿಯನ್ನರುಚಾಲ್ಡಿಯನ್ನರುಸುಮೇರಿಯನ್ನರುಸುಮೇರಿಯನ್ನರು ನೆಲೆಸಿದ್ದ ಪ್ರದೇಶ - ಮೆಸಪೋಟೋಮಿಯದ ಸುಮರ್ಸುಮೇರಿಯನ್ನರು ಇವರು ನೆಲೆಸಿದ್ದ ಕಾಲ - ಕ್ರಿ.ಪೂ. 3300ಸುಮೇರಿಯನ್ನರು ಇವರ ಪ್ರಮುಖ ನಗರಗಳು - ರಾಜು ,ಎರಿಡು , ಉರುಕ್ , ಉರ್ ,ನೀನೇವನ್ ಹಾಗೂ ಕಿಷ್ಸುಮೇರಿಯನ್ನರು ಇವರ ಮೊದಲ ಅರಸ - ಎಮಾಟನ್ಎಮಾಟನ್ ಕಾಲಾವಧಿ - - ಕ್ರಿ.ಪೂ.300ಮೆಸಪೋಟೋಮಿಯವನ್ನು ಆಕ್ರಮಿಸಿದ ಜನಾಂಗ - ಸೆಮೆಟಿಕ್ಸೆಮೆಟಿಕ್ ಜನಾಂಗ ಪ್ರಭಾವಶಾಲಿ ಅರಸ - 1 ನೇ ಸರ್ಗಾನ್ಸಮರ್ ಹಾಗೂ ಅಕ್ಯಾಡ್ ಪ್ರದೇಶಗಳನ್ನು ಒಂದುಗೂಡಿಸಿದ ದೊರೆ - 1 ನೇ ಸರ್ಗಾನ್ಮೆಸಪೋಟೋಮಿಯ ಸಾಮ್ರಾಜ್ಯವನ್ನು ಸ್ಥಾಪಿಸಿದ ದೊರೆ - 1 ನೇ ಸರ್ಗಾನ್ಸುಮೇರಿಯವನ್ನು ಆಳಿದ ಪ್ರಸಿದ್ದ ದೊರೆ - ಉರುಕುಗನಸುಮೇರಿಯಾ ನಾಗರಿಕತೆಯನ್ನು ಕೊನೆಗೊಳಿಸಿದಲರು - ಬ್ಯಾಬಿಲೋನಿಯರುಸುಮೇರಿಯಾ ಜನಾಂಗ ಪತನ ಹೊಂದಿದ್ದು - ಕ್ರಿ.ಪೂ.2000 ದಲ್ಲಿರಾಜಕೀಯ ವ್ಯವಸ್ಥೆಸುಮೇರಿಯಾದ ಜನರು ರಾಜನನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಪಟೇಸಿಸುಮೇರಿಯಾದ ಸೇನಾನಾಯಕ - ಪಟೇಸಿಸುಮೇರಿಯಾದ ರಾಜಕೀಯದಲ್ಲಿ ರಾಜನಿಗೆ ಸಹಾಯ ಮಾಡಲು ಅಸ್ತಿತ್ವದಲ್ಲಿದ್ದ ಸಲಹಾ ಸಮಿತಿಯ ಹೆಸರು - Council Generalಸಾಮಾಜಿಕ ಸ್ಥಿತಿಸುಮೇರಿಯಾದ ಸಮಾಜದಲ್ಲಿ ವರ್ಗಗಳು - ರಾಜಮನೆತನದವರು,ಪುರೋಹಿತರು , ಶ್ರೀಮಂತರು ಹಾಗೂ ಗುಲಾಮರುಸುಮೇರಿಯಾದ ಸಮಾಜದಲ್ಲಿದ್ದ ಕೆಳವರ್ಗದ ಜನರು - ಗುಲಾಮರುಆರ್ಥಿಕ ಸ್ಥಿತಿಸುಮೇರಿಯನ್ನರು ಪ್ರಮುಖ ಕಸುಬು - ವ್ಯವಸಾಯಸುಮೇರಿಯನ್ನರು ಬೆಳೆಯುತ್ತಿದ್ದ ಪ್ರಮುಖ ಬೆಳೆಗಳು - ಗೋಧಿ ,ಬಾರ್ಲಿ ಹಾಗೂ ದ್ವೀದಳ ಧಾನ್ಯಸುಮೇರಿಯನ್ನರು ಕೃಷಿ ಕಾರ್ಯದಲ್ಲಿ ತೊಡಗಿದ್ದವನು - ಗೇಣಿದಾರಸುಮೇರಿಯನ್ನರು ಈ ದೇಶಗಳೊಂದಿಗೆ ವ್ಯಾಪಾರ ಸಂಪರ್ಕ ಹೊಂದಿದ್ದರು - ಭಾರತ ಹಾಗೂ ಈಜಿಪ್ಟ್ಸುಮೇರಿಯನ್ನರು ಹಣದ ರೂಪದಲ್ಲಿ ಬಳಸುತ್ತಿದ್ದ ವಸ್ತುಗಳು - ಚಿನ್ನ ಹಾಗೂ ಬೆಳ್ಳಿಯ ತುಣುಕುಗಳುಸುಮೇರಿಯನ್ನರು ಈ ಉದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿದರು - ಉಣ್ಣಿ ಹಾಗೂ ಹತ್ತಿ ಗಿರಣಿಗಳ ಉಧ್ಯಮಸುಮೇರಿಯನ್ನರು ಜನಪ್ರಿಯವಾದ ಪಾತ್ರೆಗಳು - ಮಣ್ಣಿನ ಪಾತ್ರೆಸುಮೇರಿಯನ್ನರು ಸಮಾಜದಲ್ಲಿ ಕುಶಲ ಕರ್ಮಿಗಳು - ಅಕ್ಕಸಾಲಿಗರು , ಚಮ್ಮಾರರು ಹಾಗೂ ನೇಯ್ಗೆಯವರುಧಾರ್ಮಿಕ ಸ್ಥಿತಿಜಿಗ್ಗುರಾತ್ ಎಂದರೇ - ಎತ್ತರವಾದ ತಾರಸಿ ಕಟ್ಟಡಸುಮೇರಿಯನ್ನರು ಸೂರ್ಯ ದೇವನನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಶಮಾಶ್ಸುಮೇರಿಯನ್ನರ ಮಳೆ ದೇವನ ಹೆಸರು - ಎಂಟಿಲ್ಸುಮೇರಿಯನ್ನರ ಫಲವತ್ತಿನ ಅಧಿದೇವತೆ - ಇಸ್ತರ್ಕಲೆ ಮತ್ತು ವಾಸ್ತುಶಿಲ್ಪಕ್ಕೆ ಇವರ ಉದಾಹರಣಿ - ಜಿಗ್ಗುರಾತ್ಸಾಹಿತ್ಯ ಮತ್ತು ವಿಜ್ಞಾನಸುಮೇರಿಯನ್ನರು ಬಳಸುತ್ತಿದ ಲಿಪಿ - ಚಿತ್ರಲಿಪಿಸುಮೇರಿಯನ್ನರು ಚಿತ್ರ ಲಿಪಿಯ ಹೆಸರು - ಕ್ಯೂನಿಫಾರಂಸುಮೇರಿಯನ್ನರು ಕ್ಯೂನಿಫಾರಂ ಲಿಪಿಯನ್ನು ಅಳವಡಿಸಿಕೊಂಡಿದ್ದು - ಕ್ರಿ.ಪೂ. 3000ಸುಮೇರಿಯನ್ನರು ಬರವಣಿಗೆ ಈ ಆಕೃತಿಯನ್ನು ಹೊಂದಿತ್ತು - ತ್ರಿಭುಜತ್ರಿಭಜ ಆಕಾರದ ಬರವಣಿಗೆಯನ್ನು ಹೊಂದಿದ್ದ ಸುಮೇರಿಯನ್ನರ ಮಹಾಕಾವ್ಯ - ಗಿಲ್ಗ್ ಮೆಶ್ಸುಮೇರಿಯನ್ನರು ಕ್ಯಾಲೇಂಡರ್ ಗಳು - 12 ಭಾಗವನ್ನು ಹೊಂದಿತ್ತುಬ್ಯಾಬಿಲೋನಿಯರುಬ್ಯಾಬಿಲೋನಿರ ರಾಜಧಾನಿ - ಬ್ಯಾಬಿಲೋನ್ ನಗರಬ್ಯಾಬಿಲೋನಿರ ಪ್ರಸಿದ್ದ ಅರಸ - ಹಮ್ಮುರಬಿಮೆಸಪೋಟೋಮಿಯವನ್ನು ಒಗ್ಗೂಡಿಸಿ ಏಕಚಕ್ರಾಧಿಪತ್ಯವನ್ನು ಸ್ಥಾಪಿಸಿದ ಬ್ಯಾಬಿಲೋನ್ ದೊರೆ - ಹಮ್ಮುರಬಿಹಿಬ್ರೂ ಭಾಷೆಯಲ್ಲಿ ಹಮ್ಮುರಬಿ ಎಂದರೆ - ಪ್ರೀತಿಯ ಚಿಕ್ಕಪ್ಪ ಎಂದರ್ಥಹಮ್ಮುರಬಿ ಕಾನೂನು ಕ್ಷೇತ್ರದಲ್ಲಿ ನಡೆಸಿದ ಕ್ರಾಂತಿ ಅಮೋಘವಾದುದುಹಮ್ಮುರಬಿಯ ನ್ಯಾಯ ಸಂಹಿತೆಯನ್ನು ಈ ಹೆಸರಿನಿಂದ ಕರೆಯುವರು - ಹಮ್ಮುರಬಿ ಕೋಡ್ಹಮ್ಮುರಬಿ ಕೋಡ್ ಗಳ ಸಂಖ್ಯೆ - ಸುಮಾರು 285ಹಮ್ಮುರಬಿಯ ಕಾನೂನುಗಳು ಈ ರೀತಿ ಇತ್ತು - ಕಣ್ಣಿಗೆ ಕಣ್ಣು ಮತ್ತು ಹಲ್ಲಿಗೆ ಹಲ್ಲು ( Eye for an eye and tooth for an tooth )ಹಮ್ಮುರಬಿಯ ಪ್ತಾಂತ್ಯಗಳನ್ನು ನೋಡಿಕೊಳ್ಳುತ್ತಿದ್ದವರು - ರಾಜ್ಯಪಾಲರುಸುಮರ್ ಪ್ರದೇಶದಲ್ಲಿ ವಿಕಾಸಗೊಂಡ ನಾಗರಿಕತೆ - ಬ್ಯಾಬಿಲೋನ್ ನಾಗರಿಕತೆಸಾಮಾಜಿಕ ಸ್ಥಿತಿಬ್ಯಾಬಿಲೋನಿರ ಪ್ರಮುಖ ಕೈಗಾರಿಕೆ - ಉಣ್ಣಿ ಬಟ್ಟೆ ಕೈಗಾರಿಕೆ ಮತ್ತು ಮಡಕೆಗಳನ್ನು ಮಾಡುವುದುಬ್ಯಾಬಿಲೋನಿರ ಜನಪ್ರೀಯ ದೇವರುಗಳು - ಮಾರ್ಥುಕ್ ಮತ್ತು ಇಸ್ತಾರ್ಬ್ಯಾಂಕುಗಳಾಗಿ ಕಾರ್ಯ ನಿರ್ವಹಿಸುತ್ತಿದ್ದ ಕಟ್ಟಡ - ಜಿಗ್ಗುರಾತ್ ದೇವಾಲಯಹಮ್ಮುರಬಿಯ ನಂತರ ಏಳಿಗೆಗೆ ಬಂದ ಪಂಗಡ - ಅಸ್ಟೀರಿಯನ್ನರುಅಸ್ಸಿರೀಯ್ನರುಅಸ್ಸೀರಿಯನ್ನರು ಈ ಪಂಗಡದವರು - ಕಸೈಟಿ ಎಂಬ ಸೆಮೆಟಿಕ್ ಪಂಗಡಅಸ್ಸೀರಿಯನ್ನರು ಪ್ರಾರಂಭದಲ್ಲಿ ವಾಸಿಸುತ್ತಿದ್ದ ಪ್ರದೇಶ - ಆಶಾವೂರ್ಅಸ್ಸೀರಿಯನ್ನರು ರಾಜಧಾನಿ - ನಿನೆವಅಸ್ಸೀರಿಯನ್ನರು ಶ್ರೇಷ್ಠ ದೊರೆಗಳು - ಎರಡನೇ ಸಾರ್ಗನ್ , ಸೆನ್ನಾ ಚರಿಬ್ ಹಾಗೂ ಅಸುರ್ ಬನಿಪಾಲ್ಅಸ್ಸೀರಿಯನ್ನರಲ್ಲಿ ಸಾಹಿತ್ಯ ಪೋಷಕ ದೊರೆ - ಅಸುರ್ ಬನಿಪಾಲ್2000 ಜೇಡಿಮಣ್ಣಿನ ಫಲಕಗಳನ್ನೊಳಗೊಂಡ ಗ್ರಂಥಾಲಯವನ್ನು ಸ್ಥಾಪಿಸಿದ ದೊರೆ - ಅಸುರ್ ಬನಿಪಾಲ್ಅಸ್ಸೀರಿಯನ್ನರ ನಂತರ ಏಳಿಗೆಗ ಬಂದವರು - ಚಾಲ್ಡಿಯನ್ನರುಚಾಲ್ಡಿಯನ್ನರುಚಾಲ್ಡಿಯನ್ನರ ರಾಜಧಾನಿ - ಬ್ಯಾಬಿಲೋನಿಯಾಚಾಲ್ಡಿಯನ್ನರನ್ನು ಈ ಹೇಸರಿನಿಂದ ಕರೆಯುವರು - ನೂತನ ಬ್ಯಾಬಿಲೋನಿಯನ್ನರುಚಾಲ್ಡಿಯನ್ನರ ಪ್ರಮುಖ ದೊರೆ - ನೆಬುಕಡ್ನಜರ್ಹಮ್ಮುರಬಿಯ ಸಮಕಾಲಿನ ದೊರೆ - ನೆಬುಕಡ್ನಜರ್ಸಿರಿಯಾದ ಪ್ಯಾಲೆಸ್ಟೇನ್ ಹಾಗೂ ಜೆರುಸಲೇಂ ವಿರುದ್ದ ಹಲವು ಕದನಗಳನ್ನು ಮಾಡಿದ ಮೆಸಪೋಟೋಮಿಯ ದೊರೆ - ನೆಬುಕಡ್ನಜರ್ಪ್ರಸಿದ್ದ ತೂಗು ಉದ್ಯಾನವನದ ಸ್ಥಾಪಕ - ನೆಬುಕಡ್ನಜರ್ನೆಬುಕಡ್ನಜರನ ಪ್ರಮುಖ ಸ್ಥಾಪನೆಗಳು - ತೂಗು ಉದ್ಯಾನ ಅತವಾ Hanging garden ಹಾಗೂ ಉಪ್ಪರಿಗೆ ಉದ್ಯಾನ ಅಥವಾ Roof hardenಪ್ರಪಂಚದಲ್ಲಿಯೇ ಅತಿ ಸುಂದರವಾದ ಪ್ರಾಚೀನ ನಗರ - ಬ್ಯಾಬಿಲೋನ್ಚಾಲ್ಡಿಯನ್ನರ ಕೊನೆಯ ಅರಸ - ಜಿಲ್ ಶಾಜಾರ್ಚಾಲ್ಡಿಯನ್ ಸಾಮ್ರಾಜ್ಯವನ್ನು ವಶಪಡಿಸಿಕೊಂಡ ಪರ್ಶಿಯಾದ ಮಹಾದಂಡನಾಯಕ - ಸೀಜರ್ಜಿಗ್ಗುರಾತ್ ದೇವಾಲಯ ಈ ಪ್ರದೇಶದಲ್ಲಿದೆ - ಅರಕ್ ಮತ್ತು ಬಾರ್ಷಿಪ್ಪಾಅತ್ಯಂತ ಎತ್ತರವಾದ ಜಿಗ್ಗುರಾತ್ ದೇವಾಲಯ ಇರುವ ಪ್ರದೇಶ - ಜೊಗ್ ಚಂಬಿಲ್ಜಿಗ್ಗುರಾತ್ ನ ಎತ್ತರ - 750 ಅಡಿಸುಮೇರಿಯನ್ನರ ಮೂರ್ತಿ ಶಿಲ್ಪಗಳು ದೊರೆತಿರುವ ಪ್ರದೇಶ - ಬಸ್ಸೇಲ್ಡ್ಬಾಗ್ದಾದ್ ನ ಮ್ಯೂಸಿಯಂನಲ್ಲಿರುವ ರಾಜನ ಪ್ರತಿಮೆ - ಸರ್ಗಾನ್Extra Tipsಮೆಸಪೋಟೋಮಿಯಾದ ಈಗಿನ ಹೆಸರು - ಇರಾನ್ಮೆಸಪೋಟೋಮಿಯ ಪದದ ಅರ್ಥ - ಎರಡು ನದಿಗಳ ನಾಡುಮೆಸಪೋಟೋಮಿಯಾದಲ್ಲಿ ನಾಗರಿಕತೆಯನ್ನು ಆರಂಭಿಸಿದ ಮೊದಲ ಜನಾಂಗ - ಸುಮೆರಿಯನ್ನರುಸುಮೇರಿಯನ್ನರ ನಂತರ ಆಳ್ವಿಕೆ ನೆಡೆಸಿದ ಜನಾಂಗ - ಅಕ್ಕೇಡಿಯನ್ನರು (600 )ಈ ಎರಡು ಪ್ರಭುತ್ವಗಳ ಯುಗವನ್ನು ‘ಉತ್ಕರ್ಷಯುಗ ’ ಎಂದು ಕರೆಯಲಾಗಿದೆ - ಸುಮೇರಿಯನ್ನರು ಹಾಗೂ ಅಕ್ಕೇಡಿಯನ್ನರು .ಅಮೋಟ್ಸಿಟರು ಈ ಪ್ರದೇಶದಿಂದ ವಲಸೆ ಬಂದಿದ್ದಾರೆ - ಸಿರಿಯಾಬ್ಯಾಬಿಲನ್ ನಗರದಲ್ಲಿ ಪ್ರಾಬಲ್ಯವನ್ನು ಪಡೆದವರು - - ಅಮೊಟೈಟರ್ಹಮ್ಮುರಾಬಿಯು ಈ ಜನಾಂಗದ ಅರಸ - ಅಮೊಟೈಟರ್ಮೆಸಪೋಟೋಮಿಯಾ ಜನರು - ನೂತನ ಶಿಲಾಯುಗ ಸಂಸ್ಕೃತಿಯವರುಕ್ಯೂನಿಫಾರಂ ಲಿಪಿಯನ್ನು ಈ ಹೆಸರಿನಿಂದ ಕರೆಯುವರು - ಕೋನಲಿಪಿಅಕ್ಕೇಡಿಯನ್ನರು ಪ್ರಾಬಲ್ಯಕ್ಕೆ ಬಂದ ವರ್ಷ - ಕ್ರಿ.ಪೂ. 2700ಅಕ್ಕೇಡಿಯನ್ ಸಾಮ್ರಾಜ್ಯದ ವಿಸ್ತಾರ - ಪರ್ಶಿಯಾ ಕೊಲ್ಲಿಯಿಂದ ಮೆಡಿಟರೇನಿಯನ್ ಸಮುದ್ರವರೆಗೆಹಮ್ಮುರಬಿಯ ಕಾನೂನು ಸಂಹಿತೆ - 285 ನಿಯಮಗಳನ್ನು ಹೊಂದಿದೆಅಸ್ಸೀರಿಯನ್ನರ ರಾಜ್ಯದಲ್ಲಿದ್ದ ಪ್ರಮುಖ ಪಟ್ಟಣಗಲು - ಅಸೂರ ಮತ್ತು ನೀನೇನೇಮೆಸಪೋಟೋಮಿಯರ ಆರ್ಥಿಕ ಜೀವನದ ತಳಹದಿ - ಕಾಲುವೆಗಳುಜಿಗ್ಗುರಾತ್ ನ್ನು ಇದರಿಂದ ಕಟ್ಟುತ್ತಿದ್ದರು - ಹಸಿ ಇಟ್ಟಿಗೆಮೆಸಪೋಟೋಮಿಯರು ಗ್ರಹಗಳ ವೀಕ್ಷಣಿಗೆ ಬಳಸುತ್ತಿದ್ದ ಸ್ಥಳ - ಜಿಗ್ಗುರಾತ್ಕ್ರಿ.ಪೂ.2700 ಕ್ಕೆ ಸೇರಿದ ಪುಸ್ತಕಾಲಯ ದೊರೆತ ನಗರ - ಟಿಲ್ಲೋಮೆಸಪೋಟೋಮಿಯರ ಕಾವ್ಯ ಇವನ ಹೆಸರಿನಿಂದ ರಚಿಸಲ್ಪಟ್ಟಿದೆ - ಗಿಲ್ಗಮೇಷಮೆಸಪೋಟೋಮಿಯರ ಎಣಿಕೆಯ ಘಟಕ - 60ಕ್ರಿ.ಪೂ. 2000 ದ ಕ್ಯೂನಿಫಾರಂ ಲಿಪಿಯನ್ನು ಓದಲು ನೆರವಾದ ಶಾಸನ - ಬೆಹಸ್ತೂನ್ ಶಾಸನಬೆಹಸ್ತೂನ್ ಶಾಸನದ ಕರ್ತೃ - ಡೇರಿಯಸ್ಮೆಸಪೋಟೋಮಿಯಾದ ಪ್ರಾಚೀನ ನಗರದ ಹೆಸರು - ಉರ್
ಇತಿಹಾಸ)

 Home HISTORY CCE ಚಿಂತಕರ ಚಾವಡಿ ಭೂಗೋಳಶಾಸ್ತ್ರ. ▼

Thursday, 4 December 2014

ರೋಮ್ ನಾಗರಿಕತೆ

ರೋಮ್ ನಾಗರಿಕತೆರಾಜಕೀಯ ಇತಿಹಾಸರೋಮ್ ಸಾಮ್ರಾಜ್ಯ ರೂಪುಗೊಂಡಿದ್ದು ಈ ನದಿಯ ದಂಡೆಯ ಮೇಲೆ - ಇಟಲಿಯ ಟೈಬರ್ ನದಿಯ ದಂಡೆಯ ಮೇಲೆಇಟಲಿಗೆ ಇಟಾಲಿಯಾ ಎಂದು ಹೆಸರು ನೀಡಿದವರು - ಗ್ರೀಕ್ ವಸಾಹತು ಶಾಯಿಗಳುರೋಮ್ ನ ಗಣರಾಜ್ಯದ ಜನಪ್ರಿಯ ಅಸೆಂಬ್ಲಿಗಳು - ಅರಸನ ಮತ್ತು ಸೆನೆಟ್ ಕ್ಯೂರಿಯಾಟ್ರೋಮನ್ನರು ಶ್ರೀಮಂತರನ್ನು ಈ ಹೇಸರಿನಿಂದ ಕರೆಯುತ್ತಿದ್ದರು - ಪೆಟ್ಟಿಶಿಯನ್ನರುರೋಮ್ ಸಾಮ್ರಾಜ್ಯವನ್ನು ನಿರಂಕುಶ ಪ್ರಭುತ್ವವಾಗಿ ಆಲಿದ ಮೊದಲಿಗ ಜೂಲೀಯಸ್ ಸೀಸರ್ ( ಕ್ರಿ.ಪೂ.49 – 44ರೋಮ್ ನ ಅತ್ಯಂತ ಹಳೆಯ ಕ್ಯಾಲೆಂಡರ್ - ಗ್ರೀಕೋ ರೋಮನ್ ಲೂನಾರ್ಗ್ರೀಕೋ ರೋಮನ್ ಲೂನಾರ್ ರನ್ನು ರದ್ದುಗೊಳಿಸಿದವನು - ಜೂಲಿಯಸ್ ಸೀಸರ್ಜೂಲಿಯಸ್ ಕ್ಯಾಲೆಂಡರ್ ನ್ನು ಜಾರಿಗೆ ತಂದವನು - ಜ್ಯೂಲಿಯಸ್ ಸೀಸರ್ಸೀಸರ್ ನನ್ನ್ ಕೊಲೆ ಮಾಡಿದವರು - ಬ್ರೂಟಸ್ಜೂಲಿಯಸ್ ಸೀಸರ್ ನನ್ನ ಕೊಲೆಯಾದ ಸ್ಥಳ - ಪಾಂಪೆ ಥಿಯೇಟರ್ ನಲ್ಲಿಜೂಲಿಯಸ್ ಸೀಸರ್ ಕೊಲೆಯಾ ದಿನ - ಮಾರ್ಚ್ - 15ಈಜಿಪ್ತಿನ ಸುಂದರಿ ಕ್ಲಿಯೋಪಾತ್ರಳೊಂದಿಗೆ 9 ತಿಂಗಳು ಸಮಯವನ್ನು ವ್ಯರ್ಥ ಮಾಡಿದ ರೋಮ್ ದೊರೆ - ಜೂಲಿಯಸ್ ಸೀಸರ್ಜೂಲಿಯಸ್ ಸೀಸರ್ ದತ್ತು ಪುತ್ರ - ಅಗಸ್ಟಸ್ ಸೀಸರ್ಅಗಸ್ಟಸ್ ಸೀಸರ್ ನನ್ನು ಈ ಹೆಸರಿನಿಂದಲೂ ಕರೆಯಲಾಗಿದೆ - ಆಕ್ವೇವಿಯಸ್ ಸೀಸರ್ಅಗಸ್ಟಸ್ ಸೀಸರ್ ನ ಬಿರುದುಗಳು - ಅಗಸ್ಟಸ್ ,ಸಿವಿಟಾಟಿಸ್ ,ವಿಜುಗೀರೂಅಗಸ್ಟಸ್ ಪದದ ಅರ್ಥ - ಗೌರವCivitatis - ಪದದ ಅರ್ಥ - ಪ್ರಥಮ ಪ್ರಜೆImpartato - ಪದದ ಅರ್ಥ - ವಿಜಯರೋಮನ್ ಸಂಸ್ಕೃತಿಯ ಸುವರ್ಣಯುಗ ಈತನ ಕಾಲವಾಗಿದೆ - ಅಗಸ್ಟಸ್ ಸೀಸರ್ಅಗಸ್ಟಸ್ ಸೀಸರ್ ಆಸ್ಥಾನದ ಪ್ರಸಿದ್ದ ಕವಿಗಳು - ವರ್ಜಿಲ್ ,ಓವಿಡ್ , ಹಾಗೂ ಹೊರೆಸ್ಅಗಸ್ಟಸ್ ಸೀಸರ್ ಆಸ್ಥಾನದಲ್ಲಿದ್ದ ಪ್ರಸಿದ್ದ ಇತಿಹಾಸಜ್ಞ - ಲಿವಿಅಗಸ್ಟಸ್ ಸೀಸರ್ ಮರಣ ಹೊಂದಿದ್ದು - ಕ್ರಿ.ಶ.14 ರಲ್ಲಿಕಾಂಸ್ಟಂಟೈನ್ ಅಧಿಕಾರಕ್ಕೆ ಬಂದಿದ್ದು - ಕ್ರಿ.ಶ.4 ನೇ ಶತಮಾನಕಾಂಸ್ಟಂಟೈನ್ ನ ಮೊದಲ ರಾಜಧಾನಿ - ಏಷ್ಯಾ ಮೈನರ್ಕಾಂಸ್ಟಂಟೈನ್ ನ ಎರಡನೆ ರಾಜಧಾನಿ - ಬೈಜಾಂಟಿಯಮ್ಬೈಜಾಂಟಯಮ್ ನಗರಕ್ಕೆ ಕಾನ್ ಸ್ಟಾಂಟಿನೋಪಲ್ ಎಂದು ನಾಮಕರಣ ಮಾಡಿದವರು - ಕಾಂಸ್ಟಂಟೈನ್ಕ್ರೈಸ್ತ ಧರ್ಮ ಹೆಚ್ಚು ಪ್ರಚಾರ ಹಂತದಲ್ಲಿದ್ದಿದು - ಕಾಂಸ್ಟಂಟೈನ್ ಕಾಲದಲ್ಲಿನ್ಯಾಯ ಮತ್ತು ಸೈನಿಕ ಕ್ಷೇತ್ರದಲ್ಲಿ ಮೇಧಾವಿಯಾಗಿದ್ದವನು - ಜಸ್ಟಿನಿಯನ್ಜಸ್ಟಿನಿಯನ್ ಕೋಡ್ ಜಾರಿಗೆ ತಂದವನು - ಚಕ್ರವರ್ತಿ ಜಸ್ಟಿನಿಯನ್ಪಾರ್ಲೆ ಮೆನ್ ನ ರಾಜಧಾನಿ - ಏಲಾಷಾಪೆಲ್ ಅಥಾವ ಆಚೆನ್ಚಾರ್ಲೆಮೆನ್ ನ ಮತ್ತೊಂದು ಹೆಸರು - ಒಂದನೇ ಚಾರ್ಲ್ಸ್ಪಾರ್ಲೆಮೆನ್ ಸ್ಥಾಪಿಸಿದ ಸಾಮ್ರಾಜ್ಯದ ಹೆಸರು - ಪವಿತ್ರ ರೋಮನ್ ಸಾಮ್ರಾಜ್ಯಪವಿತ್ರ ರೋಮನ್ ಸಾಮ್ರಾಜ್ಯರೋಮನ್ ಸಾಮ್ರಾಜ್ಯ ಪ್ರಾರಂಭವಾದುದು - ಕ್ರಿ.ಪೂ.27 ರಲ್ಲಿರೋಮನ್ ಸಾಮ್ರಾಜ್ಯ ವನ್ನು ಕೊನೆಗೊಂಡಿದ್ದು - ಕ್ರಿ.ಶ. 476 ರಲ್ಲಿರಾಜಧಾನಿಯನ್ನು ರೋಮ್ ನಿಂದ ಬೈಜಾಂಟಿಯನ್ ಗೆ ವರ್ಗಾಯಿಸಿದ ಚಕ್ರವರ್ತಿ - ಕಾನ್ ಸ್ಟಂಟೈನ್Charls The great ಎಂದು ಕರೆಸಿ ಕೊಂಡವರು - ಚಾರ್ಲ್ಸ್ ಮೆನ್ಚಾರ್ಲ್ಸ್ ಮೆನ್ ಈ ಮನೆತನವನು - ಫ್ರೆಂಚ್ ಮನೆತನಚಾರ್ಲ್ಸ್ ಮೆನ್ ನ ರಾಜಧಾನಿ - ಏಕ್ಸಾ ಲಾ ಚಾಪೆಲ್ಪಶ್ಚಿಮದ ಚಕ್ರವರ್ತಿಗಳಲ್ಲಿ ಖ್ಯಾತನಾದವನು - ಚಾರ್ಲ್ಸ್ ಮೆನ್ಚಾರ್ಲ್ಸ್ ಮೆನ್ ಹುಟ್ಟು ಹಾಕಿದ ಎರಡು ಸಾಮ್ರಾಜ್ಯಗಳು - ಬೈಜಾಂಟಿಯನ್ ಸಾಮ್ರಾಜ್ಯ ಮತ್ತು ಪವಿತ್ರ ರೋಮನ್ ಸಾಮ್ರಾಜ್ಯಚಾರ್ಲ್ಸ್ ಮೆನ್ ನ ತಂದೆಯ ಹೆಸರು - ಪೆಪೆನ್ ಲಿ ಬ್ರೆಪ್ಚಾರ್ಲ್ಸ್ ಮೆನ್ ಈತನಿಂದ ಪವಿತ್ರ ರೋಮ್ ನ ಚಕ್ರವರ್ತಿಯಾಗಿ ಕಿರಿಟಾಧಾರಣಿ ಮಾಡಿಸಿಕೊಂಡವನು - ಮೂರನೇ ಪೋಪ್ ಲೀಯೋ ಕ್ರಿ.ಶ.800 ರಲ್ಲಿಪವಿತ್ರ ರೋಮನ್ ಸಾಮ್ರಾಜ್ಯದ ಸಂಸ್ಥಾಪಕ - ಚಾರ್ಲ್ಸ್ ಮೆನ್ಐನ್ ಹಾರ್ಡ್ ಈ ದೇಶದ ಚರಿತ್ರೆಕಾರ - ಫ್ರಾನ್ಸ್ಫ್ರೆಂಚ್ ನ ಶಿಕ್ಷಣ ವ್ಯವಸ್ಥೆಯ ಸಂಸ್ಥಾಪಕಕ - ಐನ್ ಹಾರ್ಡ್ಚಕ್ರವರ್ತಿ ಎಂದು ಬಿರುದುಳ್ಳ ರೋಮ್ ದೊರೆ - ಲೊಥೈರ್ಸುವರ್ಣ ಶಾಸನವನ್ನು ಜಾರಿಗೊಳಿಸಿದ ರೋಮ್ ದೊರೆ - 4 ನೇ ಚಾರ್ಲ್ಸ್Holy Roman ಚಕ್ರಾಧಿ ಪತ್ಯವನ್ನು ಕೊನೆಗೊಳಿಸಿದವನು - ಫ್ರಾನ್ಸ್ ದೊರೆ ನೆಪೋಲಿಯನ್ (1806 )ರೋಮ್ ಚುಕ್ಕಾಣಿ ಹಿಡಿದ ಪ್ರಮುಖ ಅರಸರುಜೂಲಿಯಸ್ ಸೀಜರ್ಆಗಸ್ಟಸ್ ಸೀಜರ್ಚಕ್ರವರ್ತಿ ಕಾನ್ ಸ್ಟಂಟೈನ್ಚಕ್ರವರ್ತಿ ಜಸ್ಟಿನಿಯನ್ಚಕ್ರವರ್ತಿ ಷಾರ್ಲೆ ಮೆನ್ಪ್ರಪಂಚದ ನಾಗರಿಕತೆಗೆ ರೋಮನ್ನರ ಕೊಡುಗೆಗಳುರೋಮ್ ಸಾಮ್ರಾಜ್ಯಕ್ಕ ಭದ್ರ ಬುನಾಧಿ ಹಾಕಿದವನು - ಆಗಸ್ಟಸ್ ಸೀಜರ್Pax Roman ಪದದ ಅರ್ಥ - ರೋಮನ್ನರ ಶಾಂತಿಸರಕಾರದ ಕಲಲ್ಪನೆಯನ್ನು ಕೊಡುಗೆಯಾಗಿ ನೀಡಿದವರು - ರೋಮ್ ಚಕ್ರವರ್ತಿ ಸಿಸಿರೋಕಾನೂನು ಪ್ರಪಂಚಕ್ಕೆ ಕೊಡುಗೆಯನ್ನು ನೀಡಿದವರು - ರೋಮನ್ನರುಅಂತರಾಷ್ಟ್ರೀಯ ಕಾನೂನಿಗೆ ಸೂಕ್ತ ತಳಹದಿಯನ್ನು ಹಾಕಿದ ರೋಮನ್ನರ ಪ್ರಸಿದ್ದ ಕಾನೂನು ತಜ್ಞ - ಗ್ರೋಶಿಯಸ್12 ಕಾಯಿೆಗಳ ಸಂಹಿತೆ ಈತನ ಕಾಲದಲ್ಲಿ ಮಾರ್ಪಾಟಾಯಿತು - ಜಸ್ಟಿನಿಯನ್ಲ್ಯಾಟಿನ್ ಭಾಷೆಯನ್ನು ಆಧುನಿಕ ಭಾಷೆಗೆ ಕೊಡುಗೆಯಾಗಿ ನೀಡಿದವರು - ರೋಮನ್ನರುಲ್ಯಾಟಿನ್ ಸಾಹಿತ್ಯ ಚರಿತ್ರೆಯಲ್ಲಿ ಈತನ ಕಾಲವು ಸುವರ್ಣಯುಗವಾಗಿದೆ - ಅಗಸ್ಟಸ್ಲಿಬರ್ಟಿ ಮತ್ತು ರಿಪಬ್ಲಿಕ್ ಪದಗಳು ಈ ಮೂಲದವು - ಲ್ಯಾಟಿನ್ರೋಮ್ ನ ಪ್ರಸಿದ್ದ ಸಾಹಿತ್ಯ ದಿಗ್ಗಜರು - ಸಿಸಿರೋ , ಸೀಸರ್ .ಓವಿಡ್ ,ಹೋರೆಸ್ , ವರ್ಜಿಲ್ , ಲಿವಿ ,ಟಾಸಿಟನ್ ಹಾಗೂ ಪ್ಲೀನಿOds ಅಥವಾ ಪ್ರಗಾಥಗಳನ್ನು ರಚನೆ ಮಾಡುವುದರಲ್ಲಿ ಪ್ರಸಿದ್ದನಾದವನು - ಹೋರೆಸ್ವಿಶ್ವ ರಾಜ್ಯದ ಕಲ್ಪನೆಯನ್ನು ಮೊಟ್ಟ ಮೊದಲಿಗೆ ಪ್ರಪಂಚಕ್ಕೆ ಕೊಡುಗೆ ನೀಡಿದವರು - ರೋಮನ್ನರುರೋಮನ್ನರ ಪ್ರಸಿದ್ದ ಕವಿಗಳು - ಓವಿಡ್ ಮತ್ತು ಹೋರೆಸ್ಸುಖಾಂತ್ಯ ನಾಟಕಗಳನ್ನು ಮೊದಲಿಗೆ ರಚಿಸಿದವರು - ರೋಮನ್ನರುದುಃಖಾಂತ ನಾಟಕಗಳನ್ನು ಮೊದಲಿಗೆ ರಚಿಸಿದವರು - ಗ್ರೀಕರುರೋಮ್ ನಲ್ಲಿ ಅತ್ಯಂತ ಹಾಸ್ಯ ಪ್ರಧಾನ ಸುಖಾಂತ್ಯ ನಾಟಕಗಳನ್ನು ಬರೆದ ಪ್ರಮುಖರು - Plates and Teremsಪ್ರಕೃತಿ ಇತಿಹಾಸದ ಕರ್ತೃ - ಪ್ಲೀನಿಭೌಗೋಳಿಕ ರೂಪುರೇಷೆಗಳ ಕರ್ತೃ - ಟಾಲೆಮಿರೋಮ್ ನ ಇತಿಹಾಸವನ್ನು ಬರೆದವರು - ಪ್ಲೀನಿಕಲೆ ಮತ್ತು ವಾಸ್ತು ಶಿಲ್ಪರೋಮನ್ನರ ಪ್ರಮುಖ ವಾಸ್ತು ಶಿಲ್ಪ ಶೈಲಿ - ಕಮಾನು ವಿನ್ಯಾಸ ಸ್ತೂಪಗಳು ದುಂಡಾದ ಕಂಬ ,ವಿವರಣಾತ್ಮಕ ಕೆತ್ತನೆ , ವೇದಿಕೆಗಳು ಹಾಗೂ ವಿಗ್ರಹಗಳುರೋಮನರ ವಾಸ್ತುಶಿಲ್ಪಕ್ಕೆ ಪ್ರಮುಖ ಕೊಡುಗೆ - ರೋಮ್ ಚಕ್ರವರ್ತಿ ನಿರ್ಮಿಸಿದ ಕಲೋನಿಯಂ ಸ್ಟೇಡಿಯಂ ಹಾಗೂ ಪ್ಯಾಂಥಿಯೋನ ದೇವಾಲಯExtra Tipsಗ್ರೀಕ್ ನಾಗರಿಕತೆಯ ಉತ್ತರಾಧಿಕಾರಿ ಎಂದು ಕರೆಯಲ್ಪಡುವ ನಾಗರಿಕತೆ - ರೋಮ್ ನಾಗರಕತೆಲ್ಯಾಟಿನ್ ಗದ್ಯ ಸಾಹಿತ್ಯದ ಜನಕ - ಸಿಸೀರೋಈಲಿಯಡ್ ಮಹಾಕಾವ್ಯ ದ ಕರ್ತೃ - ವರ್ಜಿಲ್ ಮಹಾಕವಿಒಡಿಸ್ಸಿ ಭಾವಗೀತೆಗಳನ್ನು ರಚಿಸಿದವನು - ಹೋರೆಸ್Natural History ಯ ಕರ್ತೃ - ಪ್ಲೀನಿರೋಮ್ ನಲ್ಲಿ ದುಃಖಾಂತ ನಾಟಕಗಳನ್ನು ರಚಿಸಿದವನು - ಸೆನೆಗಾಕಲೋಸಿಯಮ್ ಎಂಬುದು - ವೃತ್ತಾಕಾರದ ರಂಗ ಮಂದಿರನವ ಕ್ರೈಸ್ತ ಧರ್ಮವನ್ನು ಪ್ರತಿಪಾಧಿಸಿದವನು - ಏಸುಕ್ರಿಸ್ತರೋಮ್ ಸಾಮ್ರಾಜ್ಯವನ್ನು ಅವಸಾನದದತ್ತ ಕೊಂಡೋಯ್ದವರು - ಮಧ್ಯ ಏಷ್ಯಾದ ಬರ್ಬರ ಜನಾಂಗರೋಮ್ ಸಾಮ್ರಾಜ್ಯ ಪತನವಾದದ್ದು - ಕ್ರಿ.ಶ.5ನೇ ಶತಮಾನದಲ್ಲಿರೋಮ್ ಜನಜೀವನದ ಕಪ್ಪು ಚುಕ್ಕೆ - ಗುಲಾಮಗಿರಿಕ್ರೈಸ್ತ ಧರ್ಮವನ್ನು ಸಾಮ್ರಾಜ್ಯದ ಧರ್ಮವಾಗಿ ಮಾಡಿದವನು - ಕಾನ್ ಸ್ಟಂಟೈನ್ಕ್ರೈಸ್ತ ಮತ ಎಂದು ಹೆಸರು ಪಡೆಯಲು ಹಾಗೂ ಅದು ವ್ಯವಸ್ಥಿತ ಧರ್ಮ ಆಗುವಂತೆ ಮಾಡಲು ಕಾರಣನಾದವನು - ಪಾಲ್ ದೊರೆಅಲೆಗ್ಸಾಂಡರ್ ಈ ಕಣಿವೆಯ ಮೂಲಕ ಭಾರತವನ್ನು ಪ್ರವೇಶಿಸದನು - ಖೈಬರ್


Thursday, 4 December 2014

ಜೈನ ಧರ್ಮ

ಜೈನ ಧರ್ಮಜೈನ ಹಾಗೂ ಬೌದ್ಧ ಮತದ ಸಂಸ್ಥಾಪಕರು - ಕ್ಷತ್ರಿಯರುಜೈನಧರ್ಮದ 23 ನೇ ತೀರ್ಥಂಕರ - ಪಾರ್ಶ್ವನಾಥಜೈನಧರ್ಮದ 24 ನೇ ತೀರ್ಥಂಕರ - ಮಹಾವೀರಪಾರ್ಶ್ವನಾಥನ ತಂದೆಯ ಹೆಸರು - ಅಶ್ವಸೇನಾಜೈನ ಧರ್ಮದ ಸ್ಥಾಪಕ - ಮಹಾವೀರಮಹಾವೀರ ಜನಿಸಿದ ವರ್ಷ - ಕ್ರಿ.ಪೂ. 599 ಅಥವಾ 540ಮಹಾವೀರ ಜನಿಸಿದ ಪ್ರದೇಶ - ಪಾಟ್ನ ಸಮೀಪದ ಕುಂಡಲಿವನ ಅಥವಾ ಕುಂದಗ್ರಾಮಮಹಾವೀರನ ತಂದೆಯ ಹೆಸರು - ಸಿದ್ಧಾರ್ಥಸಿದ್ಧಾರ್ಥ ಈ ಜನಾಂಗದ ್ರಸ - ಜ್ಞಾತ್ರಿಕರೆಂಬ , ಕ್ಷತ್ರಿಯ ಜನಾಂಗಮಹವೀರನ ತಾಯಿಯ ಹೆಸರು - ತ್ರಿಶಲಾದೇವಿಮಹಾವೀರ ವಿವಾಹವಾಗಿದ್ದು - 18 ನೇ ವಯಸ್ಸಿನಲ್ಲಿಮಹಾವೀರನ ಪತ್ನಿಯ ಹೆಸರು - ಯಶೋಧರೆಮಹಾವೀರ ಕೈವಲ್ಯ ಜ್ಞಾನವನ್ನು ಪಡೆದ ಗ್ರಾಮದ ಹೆಸರು - ಜ್ರುಂಬಕಮಹಾವೀರನು ಜೀವನದ ಅಂತ್ಯ ದಿನಗಳನ್ನು ಈ ಪ್ರದೇಶದಲ್ಲಿ ಕಳೆದನು - ಬಿಹಾರದ ಪಾವಾ ಪುರಿ ಎಂಬಲ್ಲಿಮಹಾವೀರನು ನಿರ್ವಾಣ ಹೊಂದಿದ ವರ್ಷ - ಕ್ರಿ.ಪೂ.527ಜೈನ ಧರ್ಮದ ಮುಖ್ಯ ಗುರಿ - ಆತನ ಮುಕ್ತಿ ಮತ್ತು ಲೌಕಿಕ ಸಂಬಂಧಗಳಿಂದ ಶಾಶ್ವತ ಬಿಡುಗಡೆಮಹಾವೀರನ ತತ್ವಗಳುಅಹಿಂಸೆಸತ್ಯ ಸಂಧತೆಕಳ್ಳತನ ಮಾಡದಿರುವುದುಸಂಪತ್ತಿನ ಬಗ್ಗೆ ವ್ಯಾಮೋಹ ಕೂಡದುಬ್ರಹ್ಮಚಾರ್ಯಮಹಾವೀರನ ರತ್ನ ತ್ರಯಗಳುA. ಸತ್ಯದಲ್ಲಿ ನಂಬಿಕೆ - ಸಮ್ಯಕ್ ದರ್ಶನB. ಉತ್ತಮ ಜ್ಞಾನ - ಸಮ್ಯಕ್ ಜ್ಞಾನC. ಉತ್ತಮ ಚಾರಿತ್ರ್ಯ - ಸಮ್ಯಕ್ ಚಾರಿತ್ರ್ಯಸತ್ಯದಲ್ಲಿ ನಂಬಿಕೆ ಎಂದರೆ - ತೀರ್ಥಂಕರರ ಅಸ್ತಿತ್ವವನ್ನು ನಂಬುವುದುಉತ್ತಮ ಜ್ಞಾನ ಎಂದರೆ - ಜೈನ ಧರ್ಮದ ತತ್ವಗಳನ್ನು ಪಾಲಿಸಿ ಜಯಿಸುವುದುಉತ್ತಮ ಚಾರಿತ್ರ್ಯ ಎಂದರೆ - ಮಾನವೀಯ ಮೌಲ್ಯಗಳನ್ನಾಧರಿಸಿ ನೀತಿಯುತ ಬಾಳ್ವೆ ನಡೆಸುವುದುಜೈನರು ಅನುಸರಿಸುತ್ತಿದ್ದ ಉಪವಾಸ ಪದ್ದತಿ - ಸಲ್ಲೇಖನ ವ್ರತಜೈನ ಧರ್ಮ ಮೊದಲು ಆರಂಭವಾದುದು - ವೈಶಾಲಿ ಹಾಗೂ ಮಗಧ ದೇಶದಲ್ಲಿಜೈನ ಧರ್ಮದ ಶಾಖೆಗಳುಶ್ವೇತಾಂಬರರುದಿಗಂಬರರುಶ್ವೇತಾಂಬರರುಇವರು ಪಾರ್ಶ್ವನಾಥನ ಅನುಯಾಯಿಗಳುಬಿಳಿಯ ವಸ್ತ್ರವನ್ನು ಧರಿಸುವವರುದಿಗಂಬರರುa. ಇವರು ಮಹಾವೀರನ ಅನುಯಾಯಿಗಳುb. ಇವರು ನಗ್ನರಾಗಿರುತ್ತಾರೆc. ಇವರಿಗೆ ದಿಕ್ಕೆ ಅಂಬರd. ಉಪವಾಸದ ಮೂಲಕ ದೇಹ ದಂಡಿಸುವುದು ಇವರ ಪದ್ದತಿಚಂದ್ರಗುಪ್ತ ಮೌರ್ಯರೊಡನೆ ಶ್ರವಣಬೆಳಗೋಳಕ್ಕೆ ಬಂದ ಜೈನ ಮುನಿಯ ಹೆಸರು - ಭದ್ರಬಾಹುದಕ್ಷಿಣ ಭಾರತದಲ್ಲಿ ಜೈನ ಧರ್ಮವನ್ನು ಪ್ರಚಾರ ಮಾಡಿದ ಜೈನ ಮುನಿ - ಭದ್ರಬಾಹುಜೈನ ಧರ್ಮವನ್ನು ರಕ್ಷಿಸಿ ಬೆಳೆಸಿದ ರಾಜ ಮನೆತನಗಳು - ಪಲ್ಲವರು ,ಗಂಗರು ,ರಾಷ್ಟ್ರಕೂಟರುಜೈನಧರ್ಮದ ಗ್ರಂಥಗಳನ್ನು ಈ ಹೆಸರಿನಿಂದ ಕರೆಯುವರು - ದ್ವಾದಶ ಅಂಗಗಳುಜೈನ ಧರ್ಮದ ಪವಿತ್ರ ಗ್ರಂಥಗಳುಆಚಾರಂಗ ಮತ್ತು ಉಪಾಸಾಂಗಧವಳ ಮತ್ತು ಜಯಧವಳExtra Tipsಮಗಧದ ಇಂದಿನ ಹೆಸರು - ಬಿಹಾರವೈಶಾಲಿ ನಗರದ ಇಂದಿನ ಹೆಸರು - ವೇಸಾಡ್ಜೈನರ ಮೊದಲ ತೀರ್ಥಂಕರ - ಆಧಿನಾಥ ಅಥವಾ ವೃಷಭನಾಥಜಿನ ಪದದ ಅರ್ಥ - ಇಂದ್ರಿಯಗಳನ್ನು ಪೂರ್ಣ ನಿಗ್ರಹಿಸಿದವನು ಅಥವಾ ಜಯಿಸಿದವನುಜೈನ ಧರ್ಮದ ಕೊನೆಯ ತೀರ್ಥಂಕರ - ಮಹಾವೀರಕುಂಡಲಿವನದ ಇಂದಿನ ಹೆಸರು - ಬಸುಕುಂದಮಹಾವೀರನ ಜನನವಾದದ್ದು - 599ಮಹಾವೀರನು ಸನ್ಯಾಸಿಯಾದುದ್ದು - ತನ್ನ 30 ನೇ ವಯಸ್ಸಿನಲ್ಲಿಮಹಾವೀರನ ಪ್ರಥಮ ಗಮಧರ ಅಥವಾ ಶಿಷ್ಯ - ಇಂದ್ರಭೂತಿಜೈನ ಧರ್ಮ ಗ್ರಂಥಗಳು ಈ ಭಾಷೆಯಲ್ಲಿದೆ - ಪ್ರಾಕೃತಬಿಂಬಸಾರ ಈ ವಂಶದವರು - ಹರ್ಯಾಂಕಬಿಂಬಸಾರ ಇನ್ನೋಂದು ಹೆಸರು - ಶ್ರೇಣಿಕಬಿಂಬಸಾರನ ಪುತ್ರನ ಹೆಸರು - ಅಜಾತಶತೃಮಹಾವೀರನು ನಿರ್ವಾಣ ಹೊಂದಿದ್ದು ಈ ವಯಸ್ಸಿನಲ್ಲಿ - 72ಮಹಾವೀರನು ನಿರ್ವಾಣ ಹೊಂದಿದ್ದ ವರ್ಷ - ಕ್ರಿ.ಪೂ.527ಜೈನರ ಕರ್ನಾಟಕದ ಪ್ರಾಚೀನ ಕೇಂದ್ರಗಳು - ಕೊಪ್ಪಳ ಹಾಗೂ ಶ್ರವಣಬೆಳಗೋಳಬಸದಿಗಳೆಂದರೆ - ಜೈನ ಸನ್ಯಾಸಿಗಳು ವಾಸಿಸುವ ವಸತಿ ಗೃಹಜೈನರ ಪ್ರಮುಖ ಬಸದಿಗಳು - ಒರಿಸ್ಸಾದ ಹಾಥಿಗುಂಪಾ ,ಕರ್ನಾಟಕದ ಬಾದಾಮಿಜೈನರ ಯಕ್ಷಿ ಜನಪ್ರಿಯ ದೇವತೆ - ಪದ್ಮಾವತಿ ಯಕ್ಷಿತೀರ್ಥಂಕರರು ಎಂದರೇ - ಮಾರ್ಗದರ್ಶಕರು ಎಂದರ್ಥ ಅಥವಾ ಭವ ಸಾಗರವನ್ನು ದಾಟಬಲ್ಲ ಧರ್ಮಗುರುಮಹಾವೀರನ ಮೊದಲ ಹೆಸರು - ವರ್ದಮಾನತ್ರಿಶಾಲಾದೇವಿ ಈ ವಂಶದ ರಾಜ ಕುಮಾರಿ - ವೈಶಾಲಿಯ ಲಿಚ್ಚವಿ ವಂಶಮಹಾವೀರನ ಹೆಣ್ಣು ಮಗುವಿನ ಹೆಸರು - ಅನೋಜ್ಯ ಅಥವಾ ಪ್ರಿಯದರ್ಶನವರ್ಧಮಾನನು ಸನ್ಯಾಸತ್ವ ಸ್ವೀಕರಿಸಿದ ಘಟನೆಯನ್ನು ಈ ಹೆಸರಿನಿಂದ ಕರೆಯುವರು - ಮಹಾ ಪರಿತ್ಯಾಗಕೇವಲನ್ , ನಿರ್ಗ್ರಂಥ ಎಂದು ಕರೆಸಿಕೊಂಡವನು - ಮಹಾವೀರಕೇವಲಿನ್ ಎಂದರೆ - ಮಹಾಜ್ಞಾನಿನಿರ್ಗ್ರಂಥ ಎಂದರೆ - ಬಂಧಮುಕ್ತ ಎಂದರ್ಥಮಹಾವೀರನ ಅನುಯಾಯಿಗಳನ್ನು ಬೌದ್ಧ ಕೃತಿಗಳಲ್ಲಿ ಈ ರೀತಿಯಾಗಿ ಸಂಭೋಧಿಸಲಾಗಿದೆ - ನಿರ್ಗ್ರಂಥರುಕರ್ಮ ಸಿದ್ಧಾಂತದ ಪ್ರವರ್ತಕ - ಮಹಾವೀರಮಹಾವೀರನು ಲೌಕಿಕರಿಗೆ ನೀಡಿದ ಕೆಲ ರಿಯಾಯಿತಿಗಳುಆಕಸ್ಮಿಕ ಹಿಂಸೆಔದ್ಯೋಗಿಕ ಹಿಂಸೆರಕ್ಷಣಾ ಸಂಬಂಧಿ ಹಿಂಸೆಉದ್ದೇಶ ಪೂರ್ವಕ ಹಿಂಸೆಮೋಕ್ಷ ಸಾಧನೆಯ ಮಾರ್ಗಗಳುತಪಶ್ವರ್ಯದೇಹದಂಡನೆಪ್ರಾಯೋಪವೇಶನ ( ಸಲ್ಲೇಖನ )ಮೊದಲನೇ ಜೈನ ಸಮ್ಮೇಳನ ನಡೆದ ವರ್ಷ - ಕ್ರಿ.ಪೂ -3 ನೇ ಶತಮಾನಮೊದಲನೆ ಜೈನ ಸಮ್ಮೇಳನ ಈ ಪ್ರದೇಶದಲ್ಲಿ ನಡೆಯಿತು - ಪಾಟಲಿಪುತ್ರಮೊದಲ ಜೈನ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದವರು - ಸ್ಥೂಲಭದ್ರಕ್ರಿ.ಪೂ.5 ನೇ ಶತಮಾನದಲ್ಲಿ - ವಲ್ಲಭಿ ಸಮ್ಮೇಳನ ಗುಜರಾತ್ ನಲ್ಲಿ ದೇವರ್ದಿ ಕಶ್ಮಶರ್ಮನ ಅಧ್ಯಕ್ಷತೆಯಲ್ಲಿ ನಡೆಯಿತುಗಣಧರರ ಗುರು ಪರಂಪರೆಯನ್ನು ಆರಂಭಿಸಿದವರು - ಸುಧರ್ಮವೃಷಭನಾಥನ ಬಗೆಗೆ ಪ್ರಸ್ತಾಪವಿರುವ ಹಿಂದೂ ಗ್ರಂಥಗಳು - ವಿಷ್ಣು ಪುರಾಣ ಹಾಗೂ ಭಗವತ್ ಪುರಾಣತ್ರಿರತ್ನಗಳನ್ನು ಪ್ರಚುರಪಡಿಸಿವರು - ಮಹಾವೀರಕರ್ನಾಟಕದಲ್ಲಿ ಜೈನರ ಪವಿತ್ರ ಯಾತ್ರ ಸ್ಥಳ - ಹಾಸನ ಜಿಲ್ಲೆಯ ಶ್ರವಣಬೆಳಗೋಳಋಗ್ವೇದ ದಲ್ಲಿ ಈ ತೀರ್ಥಂಕರನ ಕುರಿತು ಪ್ರಸ್ತಾಪವಿದೆ - ವೃಷಭನಾಥಜೈನ ತತ್ವಕ್ಕಿರುವ ಮತ್ತೋಂದು ಹೆಸರು - ಸ್ಮಾರವಾದ23 ನೇ ತೀರ್ಥಂಕರ ಪಾರ್ಶ್ವನಾಥನು ಈ ವಂಶಕ್ಕೆ ಸೇರಿದವನು - ಕಾಶಿಪಂಚವ್ರತಗಳನ್ನು ಗೃಹಸ್ಥರು ಪಾಲಿಸುವುದನ್ನು ಈ ಹೆಸರಿನಿಂದ ಕರೆಯುವರು - ಅನುವ್ರತಗಳುಜೈನಧರ್ಮವನ್ನು ರಾಜ್ಯ ಧರ್ಮವನ್ನಾಗಿ ಸ್ವೀಕರಿಸಿದ ಲಿಚ್ಚವಿ ರಾಜ್ಯದ ಯುವ ರಾಜನ ಹೆಸರು - ಅಭಯಜೈನ ಧರ್ಮದಲ್ಲಿ ಪೋಸಧ ಎಂದರೆ - ಪೌರ್ಣಮಿಯ ದಿನದಂದು ಜೈನರು ಉಪವಾಸ ಮಾಡುವುದುಭದ್ರಬಾಹು ಜೈನ ವಿಹಾರಗಳಿಗೆ - 6 ನೇ ಖಲೀಫಪಾರ್ಶ್ವನಾಥರು ದೈವಾಧೀನವಾದ ಪ್ರದೇಶ - ಬಂಗಾಳಮಹಾವೀರನು ತಪಸ್ಸು ಮಾಡಿದ ಆಲದ ಮರ ಜೃಂಬಿಕಾ ವೃಕ್ಷ ಇರುವ ಸ್ಥಳ - ರುಜುಪಾಲಿಕಜೈನ ಧರ್ಮದ ಮಹಾನ್ ಗುರು - ಸುಧಾರ್ಯವೃಷಭನಾಥನ ಮಗನ ಹೆಸರು - ಭರತಜೈನ ಧರ್ಮದ ಅವನತಿಗೆ ಕಾರಣಗಳುಜೈನರ ಅನುಯಾಯಿಗಳಲ್ಲಿ ಧರ್ಮದ ಪ್ರಚಾರದ ಆಸಕ್ತಿ ಕಡಿಮೆಯಾದುದುರಾಜರ ಪ್ರೋತ್ಸಹ ಕ್ರಮೇಣ ಕಡಿಮೆಯಾದುದುಜೈನ ಧರ್ಮದಲ್ಲಿ ಪಂಥದ ರೂಪಣಿ ಹಾಗೂ ಬಿಕ್ಕಟ್ಟುಜಾತಿ ಪದ್ದತಿ ಪುನಃ ತಲೆ ಎತ್ತಿದ್ದುಹಿಂದೂಗಳಲ್ಲಿ ಕಾಣಿಸಿಕೊಂಡ ಸುಧಾರಣಾ ಚಳುವಳಿಆಚರಣಿಗೆ ನಿಲುಕದ ಮಹಾವೀರನ ಬೋಧನೆಗಳುಪ್ರಸಿದ್ದ ಗೊಮ್ಮಟೇಶ್ವರ ( ಶ್ರವಣಬೆಳಗೋಳ ) ನಿರ್ಮಾತೃ - ಚಾವುಂಡರಾಯಜೈನರ ಚಿಹ್ನೆ - ಸ್ವಸ್ತಿಕ್ ಮತ್ತು ಅಭಯ ಹಸ್ತಜಾನರ ಪ್ರಮುಖ ಪೂಜಾಸ್ಥಳ - ಬಸದಿಪಾರ್ಶ್ವನಾಥನ ತಂದೆ ತಾಯಿ - ಅಶ್ವಸೇನಾ ಮತ್ತು ಪ್ರಭಾವತಿತ್ರಿಶಾಲಾ ದೇವಿಯ ಅಣ್ಣನ ಹೆಸರು - ಚೇತಕಜೃಂಬಿಕ ಗ್ರಾಮ ಈ ನದಿಯ ದಂಡೆಯಲ್ಲಿದೆ - ಋಜುಪಾಲಕ ನದಿಪ್ರಸಿದ್ದ ಮೌಂಟ್ ಅಬು ದೇವಾಲಯದ ನಿರ್ಮಾತೃ - ಗುಜರಾತಿನ ರಾಜಕುಮಾರ ಕುಮಾರ ಪಾಲ1000 ಕಂಬಗಳಿರುವ ಜೈನ ಬಸದಿ ಇರುವ ಕರ್ನಾಟಕ ಸ್ಥಳ - ಮೂಡಬಿದ್ರೆಜೈನರ ಮೆಕ್ಕಾ ಎಂದು ಕರೆಯಲ್ಪಡುವ ಸ್ಥಳ - ಮೂಡಬಿದ್ರೆಜೈನರ ಕಾಶಿ ಎಂದು ಕರೆಯಲ್ಪಡುವ ಸ್ಥಳ - ಶ್ರವಣಬೆಳಗೋಳ
Thursday, 4 December 2014

ಬೌದ್ಧ ಧರ್ಮ

ಬೌದ್ಧ ಧರ್ಮಬೌದ್ಧ ಧರ್ಮದ ಪ್ರಮುಖ ಸಂಕೇತ -- - ಧರ್ಮಚಕ್ರ ಅಥವಾ ಪ್ರಾರ್ಥನಾ ಗಾಲಿಬೌದ್ಧ ಧರ್ಮದ ಸ್ಥಾಪಕ - ----- ಗೌತಮ ಬುದ್ಧಗೌತಮ ಬುದ್ಧನ ಇನ್ನೋಂದು ಹೆಸರು -- ಸಿದ್ಧಾರ್ಥಗೌತಮ ಬುದ್ಧನ ತಂದೆಯ ಹೆಸರು -- ಶುದ್ಧೋದನಶುದ್ಧೋದನ ಈ ಕುಲಕ್ಕೆ ಸೇರಿದ ಅರಸ - - ಶಾಕ್ಯ ಕುಲಶುದ್ಧೋದನ ರಾಜ್ಯವಾಳುತ್ತಿದ್ದ ಪ್ರದೇಶ - - ಕಪಿಲವಸ್ತುಬುದ್ಧನ ತಾಯಿಯ ಹೆಸರು - - ಮಾಯಾದೇವಿಮಾಯಾದೇವಿಯ ತವರು ಮನೆ - - ದೇವದಾಹ ಎಂಬ ನಗರಮಾಯಾದೇವಿ ಬುದ್ಧನಿಗೆ ಜನ್ಮ ನೀಡಿದ ಪ್ರದೇಶ -- ಲುಂಬಿಣಿ ವನಲುಂಬಿಣಿವನ ಪ್ರಸ್ತುತ ಈ ಪ್ರದೇಶದಲ್ಲಿದೆ -- ನೇಪಾಳದ ಗಡಿ ಪ್ರದೇಶಬುದ್ಧನ ಮಲತಾಯಿಯ ಹೆಸರು - - ಮಹಾ ಪ್ರಜಾಪತಿಜಿಂಕೆಯ ವನ ಎಂದು ಕರೆಯಲ್ಪಡುವ ಪ್ರದೇಶ - ಸಾರಾನಾಥಬುದ್ದನ ಕುರಿತಾದ ತಮಿಳು ಕೃತಿ - - ಮಣಿಮೇಖಲೈಬುದ್ದನ ಬಾಲ್ಯದಲ್ಲಿ ಭವಿಷ್ಯ ನುಡಿದ ಸನ್ಯಾಸಿ - ಅನಿತಬುದ್ದನ ಪತ್ನಿಯ ಹೆಸರು - ಯಶೋಧರಾಬುದ್ಧನ ಮುಗುವಿನ ಹೆಸರು - ರಾಹುಲಬುದ್ಧ ಸನ್ಯಾಸತ್ವ ಪಡೆಯಲು ಕಾರಣವಾದ ಅಂಶ - ವೃದ್ದ ಕುಷ್ಠರೋಗಿ , ಶವ ಹಾಗೂ ಸನ್ಯಾಸಿಸತ್ಯಾನ್ವೇಷಣಿಬುದ್ಧನು ಲೌಕಿಕ ಪ್ರಪಂಚದಿಂದ ದೂರ ಸರಿಯಲು ಪ್ರಯತ್ನಿಸಿದ್ದು - 21 ನೇ ವಯಸ್ಸಿನಲ್ಲಿಬುದ್ಧನು ಸತ್ಯಾನ್ವೇಷಣಿಗೆ ಹೊರಟ ಘಟನೆಯನ್ನು ಈ ಹೆಸರಿನಿಂದ ಕರೆಯುವರು - ಮಹಾಪರಿತ್ಯಾಗರಾಜ್ಯ ತೊರೆದು ಹೊರಟ ಬುದ್ಧನು ತಲುಪಿದ ಮೊದಲ ಪ್ರದೇಶ - ಗಯಾಬುದ್ಧನಿಗೆ ಜ್ಞಾನೇದಯವಾದದ್ದು - ಬೋದಿ ವೃಕ್ಷದ ಕೆಳಗೆತಥಾಗತ ಎಂದರೇ - ಸತ್ಯವನ್ನು ಕಂಡವನು ಎಂದರ್ಥಬುದ್ದನು ನಿರ್ವಾಣ ಹೊಂದಿದ ಪ್ರದೇಶ - ನೇಪಾಳದ ಕುಶೀನಗರಬುದ್ದನ ತತ್ವಗಳುನಾಲ್ಕು ಮೂಲ ತತ್ವಗಳುನಾಲ್ಕು ಮಹಾನ್ ಸತ್ಯಗಳುಅಷ್ಟಾಂಗ ಮಾರ್ಗನಾಲ್ಕು ಮೂಲ ತತ್ವಗಳುಅಹಿಂಸೆಸತ್ಯ ನುಡಿಯುವಿಕೆಕಳ್ಳತನ ಮಾಡದಿರುವುದುಪಾವಿತ್ರತೆನಾಲ್ಕು ಮಹಾನ್ ಸತ್ಯಗಳುದುಃಖದುಃಖಕ್ಕೆ ಕಾರಣದುಃಖದ ನಿವಾರಣಿದುಃಖದ ನಿವಾರಣಿಗೆ ಮಾರ್ಗಅಷ್ಟಾಂಗ ಮಾರ್ಗಒಳ್ಳೆಯ ನಂಬಿಕೆಒಳ್ಳೆಯ ಆಲೋಚನೆಒಳ್ಳೆಯ ಮಾತುಉತ್ತಮ ನಡತೆಉತ್ತಮ ಜೀವನಒಳ್ಳೆಯ ಪ್ರಯತ್ನಉತ್ತಮ ವಿಚಾರಗಳ ನೆನಪುಯೋಗ್ಯ ರೀತಿಯ ಧ್ಯಾನಅಹಿಂಸೆಯೆ ದುಃಖಕ್ಕೆ ಮೂಲ ಕಾರಣ ಎಂಬ ಹೇಳಿಕೆ ನೀಡಿದವರು - ಬುದ್ಧಬುದ್ಧನ ಪ್ರಕಾರ ಮುಕ್ತಿಗೆ ಕೊಂಡೊಯ್ಯಲಿರುವ ದಾರಿ - ಅಷ್ಟಾಂಗ ಮಾರ್ಗಅಷ್ಟಾಂಗ ಮಾರ್ಗವನ್ನು ಈ ಹೆಸರಿನಿಂದಲೂ ಕರೆಯುವರು - - ಮಾಧ್ಯಮಿಕ ಮಾರ್ಗವ್ಯಕ್ತಿಯ ಮೋಕ್ಷ ಸಾಧನೆಗೆ ಸೂಕ್ತ ದಾರಿ ಕಲ್ಪಿಸುವ ಮಾರ್ಗ - ಅಷ್ಟಾಂಗ ಮಾರ್ಗಬುದ್ಧನ ಉಪದೇಶಗಲನ್ನು ಒಳಗೊಂಡಿರುವ ಬೌದ್ಧ ಸಾಹಿತ್ಯ - ತ್ರಿಪಿಟಕಬೌದ್ಧ ಧರ್ಮದ ಪ್ರಸಾರಬುದ್ಧನ ಉಪದೇಶ ಈ ಭಾಷೆಯಲ್ಲಿ ಪ್ರಸಾರವಾಯಿತು - ಪಾಳಿ ಭಾಷೆಬೌದ್ಧ ಧರ್ಮದ ಎರಡು ಪಂಗಡಗಳು - ಹೀನಾಯಾನ ಮತ್ತು ಮಹಾಯಾನಬೌದ್ಧ ಮಹಾ ಸಭೆಗಳುಮೊದಲ ಸಭೆ - ಕ್ರಿ.ಪೂ. 483 ರಲ್ಲಿ ರಾಜಗೃಹದಲ್ಲಿ ಜರುಗಿತು.ಮೊದಲ ಸಭೆ - ಕ್ರಿ.ಪೂ. 483 ರಲ್ಲಿ ವ್ಯವಸ್ಥೆಗೊಳಿಸಿದವರು - ಅಜಾತಶತೃಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಇದರ ಅಧ್ಯಕ್ಷತೆ ವಹಿಸಿದವರು - ಮಹಾಕಶ್ಯಪಾಮೊದಲ ಸಭೆ - ಕ್ರಿ.ಪೂ. 483 ರಲ್ಲಿ ಈ ಸಭೆಯಲ್ಲಿ ತ್ರಿಪಿಟಕ ಎಂಬ ಗ್ರಂಥವನ್ನು ರಚಿಸಲಾಯಿತುಎರಡನೇ ಸಭೆ - ಕ್ರಿ.ಪೂ. 387 ರಲ್ಲಿ - ವೈಶಾಲಿಯಲ್ಲಿ ಜರುಗಿತುಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಪಾಟಲಿಪುತ್ರದಲ್ಲಿ ನಡೆಯಿತುಮೂರನೇ ಸಭೆ - ಕ್ರಿ.ಪೂ. 237 ರ ಸಭೆ - ಅಶೋಕನಿಂದ ಸಮಾವೇಶಗೊಂಡಿತುಮೂರನೇ ಸಭೆ - ಕ್ರಿ.ಪೂ. 237 ರ ಅಧ್ಯಕ್ಷತೆಯೆಯನ್ನು - ಮುಗ್ಗಲಿಪುತ್ರ ವಹಿಸಿದ್ದನ್ನುಮೂರನೇ ಸಭೆ - ಕ್ರಿ.ಪೂ. 237 ರಲ್ಲಿ ಕಥಾ ವಸ್ತು ಎಂಬ ಗ್ರಂಥವನ್ನು ರಚಿಸಲಾಯಿತುನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಶ್ರೀನಗರದಲ್ಲಿ ನಡೆಯಿತುನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಕಾನಿಷ್ಕನ ಆಶ್ರಯದಲ್ಲಿ ನಡೆಯಿತುನಾಲ್ಕನೇ ಮಹಾಸಭೆ ಕ್ರಿ.ಶ.100 ರಲ್ಲಿ ಬೌದ್ಧ ಧರ್ಮ ಮಹಾಯಾನ ಹಾಗೂ ಹೀನಾಯಾನ ಎಂಬ ಎರಡು ಪಂಗಡಗಳಾಗಿ ವಿಭಜನೆಗೊಂಡಿತು .ಬೌದ್ಧ ಧರ್ಮದ ಅವನತಿಗೆ ಕಾರಣಹೀನಾಯಾನ ಮಹಾಯಾನ ಪಂಗಡಗಳ ಉಗಮಬೌದ್ಧ ಭಿಕ್ಷು ಹಾಗೂ ಭಿಕ್ಷುಣಿಯರು ಕಾರ್ಯದಲ್ಲಿ ಉತ್ಸಾಹ ಹೀನಾರಾಗಿದ್ದರುಬೌದ್ಧ ಸಂಗಾರಾಗಳು ಸಂಪತ್ತಿನ ಕೇಂದ್ರವಾಗಿದ್ದುಭಿಕ್ಷುಗಳ ಅಶ್ಲೀಲ ನಡತೆಗುಪ್ತ ಸಾಮ್ರಾಜ್ಯದ ಉಗಮಶಂಕರಾಚಾರ್ಯರ ವಾಸಮುಸಲ್ಮಾನರ ದಾಳಿExtra Tipsತ್ರಿಪಿಟಕಗಳು - ಸುತ್ತ ಪಿಟಕ ,ವಿನಯ ಪಿಟಕ ಹಾಗೂ ಅಭಿಧಮ್ಮ ಪಿಟಕಶಾಕ್ಯಮುನಿ ಎಂದು ಕರೆಸಿಕೊಂಡವರು - ಬುದ್ಧಬುದ್ಧನು ಜನಿಸಿದ ದಿನ - ವೈಶಾಖ ಶುದ್ಧ ಪೂರ್ಣಿಮೆಯ ದಿನಬುದ್ಧನ ಮಲತಾಯಿಯ ಹೆಸರು - ಮಹಾಪ್ರಜಾಪತಿ ಗೌತಮಿರಾಜಗೃಹದಲ್ಲಿ ಬುದ್ಧನು ಭೇಟಿಮಾಡಿದ ಸನ್ಯಾಸಿಗಳು - ಉದ್ರಕ ,ರಾಮಪುತ್ರ ,ಆರಾಢಕಾಲಬುದ್ಧ ಪದದ ಅರ್ಥ - ಜ್ಞಾನೋದಯ ಪಡೆದವನುಬುದ್ಧನಿಗೆ ಜ್ಞಾನೋದಯವಾದ ದಿನ - ವೈಶಾಖ ಶುದ್ದ ಪೂರ್ಣಿಮೆಯಂದುಜ್ಞಾನೋದಯದ ನಂತರ ಅರಳಿ ಮರ - ಭೋದಿ ವೃಕ್ಷವಾಯಿತುತಥಾಗತ ಎಂಬುವುದಾಗಿ ಪ್ರಖ್ಯಾತಿ ಪಡೆದವನು - ಬುದ್ಧತಥಾಗತ ಎಂದರೆ - ಸತ್ಯವನ್ನು ಕಂಡವನುಬುದ್ಧ ನಿರ್ವಾಣ ಹೊಂದಿದ್ಧು ಈ ವಯಸ್ಸಿನಲ್ಲಿ - 80ಬುದ್ಧನು ಪ್ರಥಮ ಭಾರಿಗೆ ಭೋಧನೆ ಆರಂಬಿಸಿದ್ದು ಈ ಪ್ರದೇಶದಲ್ಲಿ - ಸಾರಾನಾಥದ ಜಿಂಕೆ ಉದ್ಯಾನಬುದ್ಧನಿಗಿದ್ದ ಪ್ರಾಥಮಿಕ ಶಿಷ್ಯರು - 5 ಮಂದಿಬುದ್ಧನ ಬ್ರಾಹ್ಮಣ ಶಿಷ್ಯರು - ಆನಂದ ,ಸಾರಿಪುತ್ರ ,ಮಾದ್ಗಲ್ಯಾಯನ್ .ಅಶ್ರಜಿತು ,ಉರವೇಲಬುದ್ಧನ ಶೂದ್ರ ಶಿಷ್ಯರು - ಉಪಾಲಿ ಮತ್ತು ಸುನಿತಬುದ್ಧನ ವೈಶ್ಯ ಶಿಷ್ಯ - ಅನಿರುದ್ಧಬುದ್ಧನ ಮಹಿಳಾ ಶಿಷ್ಯೆಯರು - ಆಮ್ರ ಪಾಲಿ , ಸುಜಾತ ,ಕಿಸಾಗೋತಮಿ ಕ್ಷೇಮಬುದ್ಧನ ಹಿಂದಿನ ಜನ್ಮ ಕಥೆಗಳನ್ನು ಬಂದಿರುವ ಕಥೆ - ಜಾತಕ ಕಥೆಗಳುಜಾತಕ ಕಥೆ ಕೃತಿಯ ಕರ್ತೃ - ಆರ್ಯ ಮಿತ್ರಬೌದ್ಧ ಧರ್ಮದ ಹಿರಿಮೆಯನ್ನು ಕುರಿತು ಇರುವ ಗ್ರಂಥ A History of Indian civilizationA History of Indian civilization ಕೃತಿಯ ಕರ್ತೃ - ರಾಧಕುಮುಧ್ ಮುಖರ್ಜಿEncint India - ಕೃತಿಯ ಕರ್ತೃ - ವಿ.ಸಿ.ಪಾಂಡೆಬುದ್ಧನ ಮೂರು ಆದರ್ಶಗಳು - ಬುದ್ಧಂ ಶರಣಂ ಗಚ್ಚಾಮಿ ,ಧರ್ಮ ಶರಣಂ ಗಚ್ಚಾಮಿ , ಸಂಘಂ , ಗಚ್ಚಾಮಿಬೌದ್ಧ ಧರ್ಮದ ಪ್ರಚಾರದಲ್ಲಿ ಅಗ್ರಗಣ್ಯನಾದ ಅರಸ - ಅಶೋಕಅಶೋಕನ ಮಕ್ಕಳ ಹೆಸರು - ಮಹೇಂದ್ರ ಮತ್ತು ಸಂಘಮಿತ್ರೆಮಹೇಂದ್ರ ಮತ್ತು ಸಂಘಮಿತ್ರೆ ಬೌದ್ಧ ಧರ್ಮ ಪ್ರಚಾರ ಮಾಡಿದ ಸ್ಥಳ - ಬರ್ಮಾ ಮತ್ತು ಶ್ರೀಲಂಕಾಬೌದ್ಧ ಧರ್ಮದ ಪ್ರಚಾರದಲ್ಲಿ ಪ್ರಮುಖ ಪಾತ್ರ ವಹಿಸಿದ ವಿದ್ಯಾಲಯ - ನಲಂದಾ ವಿಶ್ವವಿದ್ಯಾಲಯLight of Asia ಅಥವಾ ಏಷ್ಯಾದ ಬೆಳಕು ಎಂದು ಕರೆದವರು - ಸರ್ ಎಡ್ವಿನ್ ಅರ್ನಾಡ್Edvine Arnald ರವರು - ಜೆಕೋ ಬುಕ್ತ ಕೃತಿಯಲ್ಲಿ ಬುದ್ಧನನ್ನ The Light of Asia ಎಂದು ಕರೆದಿದ್ದಾರೆಹೀನಾಯಾನಿಗಳೆಂದರೆ - ಬುದ್ಧನ ಮೂಲ ತತ್ವದಲ್ಲಿ ನಂಬಿಕೆಯುಳ್ಳವರುಮಹಾಯಾನಿಗಳೆಂದರೇ - ಬುದ್ಧನನ್ನು ವಿಗ್ರಹ ರೂಪದಲ್ಲಿ ಆರಂಭಿಸಿದವರುಬುದ್ಧನ ಪಾದಗಳ ಗುರುತು ಅಥವಾ ಖಾಲಿ ಪೀಠಕ್ಕೆ ಪೂಜೆ ಸಲ್ಲಿಸುತ್ತಿದ್ದವರು - ಹೀನಾಯಾನ ಪಂಥದವರುಹೀನಾಯಾನಿಗಳು ಈ ರಾಜನ ಕಾಲದಲ್ಲಿ ಖ್ಯಾತಿ ಹೊಂದಿದ್ದರು - ಅಶೋಕಬುದ್ಧನನ್ನು ದೇವರೆಂದು ಪರಿಗಣಿಸಿದವರು - ಮಹಾಯಾನಿಗಳುಮಹಾಯಾನ ಪಂಥ ಹೆಚ್ಚು ಪ್ರಚಲಿತದಲ್ಲಿದ್ದವು - ಕಾನಿಷ್ಕನ ಕಾಲದಲ್ಲಿಬುದ್ದಗಯಾ ಹಾಗೂ ಬರಾಬರ್ ಗುಹಾಲಯ ಈ ರಾಜ್ಯದಲ್ಲಿದೆ - ಬಿಹಾರಸಾಂಚಿಯ ಸ್ಥೂಪ ಈ ರಾಜ್ಯದಲ್ಲಿದೆ - ಮಧ್ಯಪ್ರದೇಶಅಜಂತಾ ದೇವಾಲಯ ಈ ಪ್ರದೇಶದಲ್ಲಿದೆ - ಮಹಾರಾಷ್ಠ್ರನಾಗರ್ಜುನಕೊಂಡ ಈ ಪ್ರದೇಶದಲ್ಲಿದೆ - ಆಂದ್ರಪ್ರದೇಶವಿಶ್ವದಲ್ಲಿಯೆ ಅತಿ ದೊಡ್ಡದಾದ ಬೋರೋಬುದೂರ್ ಅಥವಾ ಬೃಹತ್ ಬುದ್ಧ ದೇವಾಲಯ ಇರುವ ಪ್ರದೇಶ ಇಂಡೋನೆಷ್ಯಾದ ಜಾವ ದ್ವೀಪದಲ್ಲಿ1954 ಡಿಸೆಂಬರ್ ನಲ್ಲಿ ವಿಶ್ವ ಬೌದ್ಧ ಸಮ್ಮೇಳನ ನಡೆದ ಪ್ರದೇಶ - ಸಿಂಹಳಡಾ//.ಬಿ.ಆರ್.ಅಂಬೇಡ್ಕರ್ ರವರು ಬೌದ್ಧ ಧರ್ಮವನ್ನು ಸ್ೀಕರಿಸಿದ ಪ್ರೇರಣಿಯಾದ ಸಮ್ಮೇಳನ - ಸಿಂಹಳದಲ್ಲಿ 1954 ರಲ್ಲಿ ನಡೆದ ಬೌದ್ಧ ಸಮ್ಮೇಳನಅಂಬೇಡ್ಕರ್ ರವರು ಬೌದ್ಧ ಧರ್ಮವನ್ನು ಸ್ವೀಕರಿಸಿದ್ದು - 14/10/1956 ನಾಗಪುರದಲ್ಲಿಅಂಬೇಡ್ಕರ್ ರವರು - ಬೌದ್ಧ ಧರ್ಮವನ್ನು ಸ್ವೀಕರಿಸಿದ ಸಂಧರ್ಭದಲ್ಲಿದ್ದ ಬೌದ್ಧ ಭಿಕ್ಷು - ಕುಶೀನಗರದ ಚಂದ್ರಮಣಿಕ್ರಿ..ಶ. 2000 ದಲ್ಲಿ ತಾಲಿಬಾನ್ ಉಗ್ರರಿಂದ ನಾಶಗೊಂಡ ಬುದ್ಧನ ಶಿಲಾಕೃತಿ - ಅಫ್ಘಾನಿಸ್ಥಾನದ ಬೊಹೆಮಿಯಾನ್ ಪ್ರಾಂತ್ಯದ ಶಿಲಾಕೃತಿಬೌದ್ಧ ಧರ್ಮದ ಪ್ರಮುಖ ಗ್ರಂಥಗಳುಬುದ್ಧನು ಜನಿಸಿದ ವರ್ಷ - ಕ್ರಿ.ಪೂ. 567ರಾಹುಲ ಪದದ ಅರ್ಥ - ತೊಡಕುಬುದ್ಧನಿಗೆ ಹೊಸ ವಿಚಾಗಳು ಹೊಳೆದುದನ್ನು ಈ ಹೆಸರಿನಿಂದ ಕರೆಯುವರು - ಜ್ಞಾನೋದಯಸಂಸ್ಕೃತದಲ್ಲಿ ಬೌದ್ಧ ಗ್ರಂಥಗಳನ್ನು ಬರದ ಪಂಥ - ಮಹಾಯಾನಮಧುರೈಯಲ್ಲಿ ದ್ರಾವಿಡ ಸಂಘವನ್ನು ಕಟ್ಟಿದವರು - ಜೈನರುನಮ್ಮ ರಾಷ್ಟ್ರೀಯ ಲಾಂಛನ - ಸಾರಾನಾಥದ ಸ್ತಂಭಗ್ರದ ಸಿಂಹಗಳ ಪ್ರತಿಮೆಯನ್ನ ಹೊಂದಿದೆಬುದ್ಧನು ನಿರ್ವಾಣ ಹೊಂದಿದ ದಿನಾಂಕ - ಕ್ರಿ.ಪೂ. 48 ರಲ್ಲಿಪ್ರಸ್ತುತ ಧರ್ಮ ಗುರುವಿನ ಹೆಸರು - ದಲೈಲಾಮಾದಲೈಲಾಮ ಈ ಪ್ರದೇಶದವರು - ಟಿಬೆಟ್ಬುದ್ಧನು ಬೋದಿಸಿದ ಆರ್ಯ ಸತ್ಯಗಳ ಸಂಖ್ಯೆ - ನಾಲ್ಕುಅಶೋಕನ ಕಾಲದಲ್ಲಿ ನಡೆದ ಬೌದ್ಧ ಸಮ್ಮೇಳನ - ಮೂರನೇಯದುಎರಡನೇ ಬೌದ್ಧ ಸಮ್ಮೇಳನ ನಡೆದ ಸ್ಥಳ - ವೈಶಾಲಿಮೊದಲನೆ ಬೌದ್ಧ ಸಮ್ಮೇಳನ ನಡೆದ ಸ್ಥಳ - ರಾಜಗೃಹಮೂರನೇ ಬೌದ್ಧ ಸಮ್ಮೇಳನ ನಡೆದ ಸ್ಥಳ - ಪಾಟಲಿ ಪುತ್ರಬುದ್ದನ ಮೂೂಲ ಬೋಧನೆಗಳಲ್ಲಿ ಬದಲಾವಣಿ ಬಯಸದ ಬೌದ್ಧ ಭಿಕ್ಷುಗಳನ್ನು ಈ ಹೆಸರಿನಿಂದ ಕರೆಯುವರು - ಸ್ಥವಿರರುಬೌದ್ಧ ಧರ್ಮವನ್ನು ಜೈನಧರ್ಮದಿಂದ ಪ್ರತ್ಯೇಕಿಸುವ ತತ್ವ - ಎಲ್ಲಾ ಜೀವ ವಸ್ತುಗಳಿಗೆ ಆತ್ಮವಿದೆ ಎಂಬುದುಬುದ್ಧನ ಅಭಿಪ್ರಾಯದಂತೆ ನಿರ್ವಾಣ ಪಡೆಯಲು ಸೂಕ್ತವಾದ ಮಾರ್ಗ - ಕಠಿಮ ತಪ್ಪಸ್ಸುಭಿಕ್ಷುಣಿಯರ - ಭಿಕ್ಷುಗಳ ದಿನಚರಿಯ ನಿಯಮ ಸಂಘದ ಶಿಷ್ಟಾಚಾರಗಳು ಮುಂತಾದುವುಗಳನ್ನು ಹೊಂದಿರುವ ಪಿಟಕ - ವಿನಯಪಿಟಕಬುದ್ದನ ವಚನ , ಕಥನ ,ತತ್ವ ನಿರೂಪಣಿಗಳಿಂದ ಕೂಡಿರುವ ಪಿಟಕ - ಸುತ್ತ ಪಿಟಕಬುದ್ಧನ ದಾರ್ಶನಿಕ ತತ್ವ ಹಾಗೂ ರಹಸ್ಯ ವಿಚಾರಗಳನ್ನು ಒಳಗೊಂಡಿರುವ ಪಿಟಕ - ಅಭಿದಮ್ಮ ಪಿಟಕಪಿಟಕ ಪದದ ಅರ್ಥ - ಪೆಟ್ಟಿಗೆ ಅಥವಾ ಬುಟ್ಟಿ ಎಂದರ್ಥಬುದ್ಧನು ತನ್ನ 16 ನೇ ವಯಸ್ಸಿನಲ್ಲಿ ವಿವಾಹವಾದನುಬುದ್ಧನು ಮಹಾ ಪರಿತ್ಯಾಗಿಯಾದುದು - 26 ನೇ ವಯಸ್ಸಿನಲ್ಲಿಬುದ್ಧನು - ರಾಜಗೃಹವನ್ನು ತೊರೆದು ನಂತರ ಉರುವೇಲ ಗ್ರಾಮಕ್ಕೆ ಹೋಗಿ ಅಲ್ಲಿ ನಿರಂಜನ ನದಿಯಲ್ಲಿ ಸ್ನಾನ ಮಾಡಿ ಸುಜಾತ ಎಂಬುವವಳು ಕೊಟ್ಟ ಭಿಕ್ಷಾನ್ನವನ್ನ ತಿಂದು ನಂತರ ಗಯಾವನ್ನ ತಲುಪಿದಬುದ್ಧಗಯಾದಲ್ಲಿ ತಪಸ್ಸನ್ನು ಕೈಗೊಂಡಿದ್ದು - 47 ದಿನಬುದ್ಧನಿಗೆ ಜ್ಞಾನೋದಯವಾಗಿದ್ದು - 35 ನೇ ವಯಸ್ಸಿನಲ್ಲಿಧರ್ಮ ಚಕ್ರದ ಪರಿವರ್ತನೆ ಎಂದರೆ - ಬುದ್ಧನು ತನ್ನ ಮೊದಲ ಪ್ರವಚನವನ್ನು ಸಾರಾನಾಥದ ಜಿಂಕೆಯವನ ದಲ್ಲಿ ಆರಂಭಿಸಿದ್ದನ್ನು ಈ ಹೆಸರಿನಿಂದ ಕರೆಯುವರುಬುದ್ಧನ ಮೊದಲ ಶಿಷ್ಯನ ಹೆಸರು - ಆನಂದಬುದ್ದನು - ಉತ್ತರ ಪ್ರದೇಶದ ಗೋರಕ್ ಪುರ ಜಿಲ್ಲೆಯ ಕುಶಿನಗರದಲ್ಲಿ ಕ್ರ.ಪೂ. 487 ರಲ್ಲಿ ನಿರ್ವಾಣ ಹೊಂದಿದರುಬುದ್ಧನು ಬೋಧಿಸಿದ ಅಷ್ಟಾಂಗ ಮಾರ್ಗವು ಈ ಕಲ್ಪನೆಗೆ ಸಮಾನವಾಗಿದೆ - ಅರಿಸ್ಟಾಟಲ್ ಸುವರ್ಣ ಮಾಧ್ಯಮ ಕಲ್ಪನೆಸುವರ್ಣ ಮಾಧ್ಯಮದ ಕಲ್ಪನೆ ನೀಡಿದವರು - ಅರಿಸ್ಟಾಟಲ್4 ನೇ ಬೌದ್ಧ ಸಮ್ಮೇಳನ ನಡೆದದ್ದು - ಕುಂಡಲ ವನದಲ್ಲಿ ( ಕ್ರಿ.ಪೂ.100 ) ರಲ್ಲಿಕುಂಡಲ ವನ ಈ ರಾಜ್ಯದಲ್ಲಿದೆ - ಕಾಶ್ಮೀರ4ನೇ ಬೌದ್ಧ ಸಮ್ಮೇಳನ ನಡೆಸಿದವನು - ಕಾನಿಷ್ಕ4 ನೇ ಬೌದ್ಧ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದವರು - ವಸುಮಿತ್ರ5 ನೇ ಬೌದ್ಧ ಸಮ್ಮೇಳನ ನಡೆಸಿದವರು - ಹರ್ಷವರ್ಧನ5 ನೇ ಬೌದ್ಧ ಸಮ್ಮೇಳನ ನಡೆದದ್ದು - ಕಾನೂಜ್ ನಲ್ಲಿ ಕ್ರಿ.ಶ. 6435 ನೇ ಬೌದ್ಧ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದವರು - ಹ್ಯೂಯನ್ ತ್ಸಾಂಗ್ನಲಂದಾ ಬೌದ್ಧ ವಿಶ್ವ ವಿದ್ಯಾಲಯವನ್ನು ಪೋಷಿಸಿದ ಅರಸ - ಹರ್ಷವರ್ಧನಬೌದ್ಧ ಧರ್ಮವನ್ನು ಚೀನಾಗೆ ಪರಿಚಯಿಸಿದವರು - ಧರ್ಮರತ್ನ ಹಾಗೂ ಕಶ್ಯಾಪಬೌದ್ಧ ಗ್ರಂಥಗಳನ್ನು ಚೀನಿ ಭಾಷೆಗೆ ತರ್ಜುಮೆ ಮಾಡಿದವನು - ಹ್ಯೂಯನ್ ತ್ಸಾಂಗ್ನಲಂದಾ ವಿಶ್ವ ವಿದ್ಯಾಲಯಕ್ಕೆ ಬೆಂಕಿ ಇಟ್ಟ ಮುಸ್ಲಿಂ ದಾಳಿಕಾರ - ಭಕ್ತಿಯಾರ್ ಖಿಲ್ಜಿಗಾಂಧಾರ ಶಿಲ್ಪಕಲೆಯನ್ನು ಹುಟ್ಟುಹಾಕಿದ ಧರ್ಮ - ಬೌದ್ಧ ಧರ್ಮನಿರ್ವಾಣ ಎಂದರೇ - ಜನನ ಮರಣಗಳಿಂದ ಮುಕ್ತವಾಗಿ ದೈವಿ ಸಾನಿಧ್ಯ ಪಡೆಯುವುದುಕಪಿಲ ವಸ್ತು ಈ ಪ್ರದೇಶದಲ್ಲಿದೆ - ನೇಪಾಳಬುದ್ಧನು ಮೋಕ್ಷ ಹೊಂದಿದ ದಿನವನ್ನು ಈ ಹೆಸರಿನಿಂದ ಕರೆಯಲಾಗಿದೆ - ಮಹಾಪರಿನಿರ್ವಾಣಬುದ್ದನು ನಿರ್ವಾಣದ ಸಂಕೇತಗಳು - ಚೈತ್ಯಗಳುಬೌದ್ಧ ಧರ್ಮದ ಆಕ್ಸ್ ಫರ್ಡ್ ವಿಶ್ವ ವಿದ್ಯಾನಿಲಯ ಎಂದು ಕರೆಯಲ್ಪಡುವ ವಿ.ವಿ.ನಿಲಯ - ನಲಂದಾ ವಿಶ್ವ ವಿದ್ಯಾನಿಲಯಬೌದ್ಧ ಗುರು ದಲೈಲಾಮ ಭಾರತಕ್ಕೆ ಟಿಬೆಟಿನಿಂದ ವಲಸೆ ಬಂದ ವರ್ಷ - ಕ್ರಿ.ಶ . 1959 ರಲ್ಲಿಬುದ್ದನ ಸ್ವಾಮಿ ನಿಷ್ಠ ಸೇವಕ - ಚನ್ನಮಹಾವೀರನ ಅನುಯಾಯಿಗಳಾದ ಮುನಿ - ವಸ್ತ್ರಜೈನ ದೇವಾಲಯಗಳನ್ನು ಈ ಹೆಸರಿನಿಂದ ಕರೆಯುವರು - ಬಸದಿಕೇವಲಿ ಎಂದರೆ - ಜ್ಞಾನಿ ಎಂದರ್ಥಬುದ್ಧನ ಸ್ಮಾರಕಗಳಿರುವ ಪ್ರದೇಶ - ಸಾರಾನಾಥಗೌತಮ ಬುದ್ಧ - 80 ವರ್ಷ ಧರ್ಮ ಪ್ರಚಾರ ಮಾಡಿದಬುದ್ದನು ಪವಿತ್ರ ಸ್ನಾನ ಮಾಡಿದ ನಿರಂಜನ ನದಿಯ ಪ್ರಸ್ತುತ ಹೆಸರು - ಲೀಲಾಜನ್ಸಂಸ್ಕೃತದಲ್ಲಿ ಅತ್ಯಂತ ಪ್ರಾಚೀನವಾದ ಪಾರಿಪುತ್ರ ಪ್ರಕರಣ ಎಂಬ ನಾಟಕವನ್ನ ರಚಿಸಿದವನು - ಅಶ್ವ ಘೋಷಭಾರತದಲ್ಲಿ ಸ್ಥಾಪಿಸಲಾದ ಕೊನೆಯ ಬೌದ್ಧ ವಿ.ವಿ. ನಿಲಯ - ವಿಕ್ರಮಶೀಲಕುಶಾನರ ಕಾಲಕ್ಕೆ ಸೇರಿದ ಬೌದ್ಧ ಸ್ಮಾರಕ ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ಹೊರ ಬಿದ್ದಿತು - ಸಂಗೋಲ್ಭಾರತದಲ್ಲಿ ರಚಿಸಲ್ಪಟ್ಟ ಕೊನೆಯ ಬೌದ್ಧ ಸಾಹಿತ್ಯ ಗ್ರಂಥದ ಹೆಸರು - ದೋಹಾ ಕೋಶಗೌತಮ ಬುದ್ಧನನ್ನು ಪ್ರಪ್ರಥಮವಾಗಿ ಮಾನವ ರೂಪದಲ್ಲಿ ಪ್ರಕಟಿಸಿದ ಶಿಲ್ಪಕಲೆ - ಗಾಂಧಾರ ಶಿಲ್ಪಕಲೆಅಭಿಧರ್ಮ ಪೀಠಿಕೆಯನ್ನು ರಚಿಸಿದ ಬೌದ್ಧ ಸಮ್ಮೇಳನ - ಪಾಟಲಿಪುತ್ರ ಸಂಗಿತಿಮಹಾಯಾನ ಬೌದ್ಧರು ಪ್ರಪ್ರಥಮವಾಗಿ ವಿಗ್ರಹಾರಾಧನೆಯನ್ನು ಪ್ರಾರಂಭಿಸಿದ ವರ್ಷ - ಕ್ರಿ.ಶ.1 ನೇ ದಶಕಬುದ್ದನ ಶಾಂತಿ ಸಂದೇಶದೊಂದಿಗೆ ರೋಹಿಣಿ ನದಿಯ ನೀರಿನ ಗಲಭೆಯನ್ನು ನಿವಾರಿಸಿಕೊಂಡ ರಾಜ್ಯಗಳು - ಶಾಕ್ಯಮ ಮತ್ತು ಕೋಸಲಬುದ್ದನು ಈ ವಿಷಯದ ಕುರಿತು ಚರ್ಚೆ ಮಾಡುವುದನ್ನು ನಿರಾಕರಿಸಿದವನು - ಆತ್ಮ ಮತ್ತು ದೇವರುಪಾಟಲಿಪುತ್ರ ನಗರದ ನಿರ್ಮಾತೃ - ಅಜಾತಶತೃಅಂಗೀರಸ ಎಂದು ಹೆಸರನ್ನು ಹೊಂದಿದವನು - ಬುದ್ಧಗೊತಮ ಬುದ್ಧನು ವೈಶಾಲಿಯಲ್ಲಿ ಈ ಗುರುವಿನ ಬಳಿ ಪಾಂಡಿತ್ಯವನ್ನು ಸಂಪಾದಿಸಿದವನು - ಅಲಾರಕಲಾಮಮೊಟ್ಟ ಮೊದಲ ಬೌದ್ಧ ಸನ್ಯಾಸಿನಿ - ಪ್ರಜಾಪತಿ ಗೌತಮಿಬುದ್ಧನ ಪತ್ನಿ ಯಶೋಧರೆಯ ಇನ್ನೋಂದು ಹೆಸರು - ಭದ್ರಕಾಂತ ಕಾತ್ಯಾಯಿನಿಬುದ್ಧಮ ಜೀವನದ ಐದು ಘಟನೆಗಳು ಹಾಗೂ ಅವುಗಳ ಸಂಕೇತಜನನ - ಕಮಲ ಮತ್ತು ವೃಷಭಜ್ಞಾನ ಪ್ರಾಪ್ತಿ - ಕುದುರೆನಿರ್ವಾಣ - ಬೋಧಿವಕ್ಷಪ್ರಥಮ ಧರ್ಮೋಪದೇಶ - ಧರ್ಮಚಕ್ರಪರಿನಿರ್ವಾಣ - ಸ್ಥೂಪ

Thursday, December 4, 2014


PHYSICAL GEOGRAPHY ಪ್ರಾಕೃತಿಕ ಭೂಗೋಳಶಾಸ್ತ್ರ
 ▼

Tuesday, 18 November 2014
ಜಗತ್ತಿನಲ್ಲಿ ಸಂಭವಿಸಿದ ಪ್ರಬಲ ಭೂಕಂಪನ ಘಟನೆಗಳು


ಚೀನಾದ ಭೂಕಂಪ ಮುನ್ನೆಚ್ಚರಿಕೆ ಕೇಂದ್ರಗಳಲ್ಲಿಯ ದಾಖಲೆಗಳ ಪ್ರಕಾರ 1900ರಿಂದೀಚೆಗೆ ಜಗತ್ತಿನಲ್ಲಿ ಸಂಭವಿಸಿದ ಪ್ರಬಲ ಭೂಕಂಪನ ಘಟನೆಗಳು ಈ ಕೆಳಗಿನಂತಿವೆ.


* ಜನವರಿ 31, 1906- ರಿಕ್ಟರ್ ಮಾಪನದಲ್ಲಿ 8.8 ತೀವ್ರತೆಯ ಭೂಕಂಪ. ಈಕ್ವೆಡಾರ್ ಕಡಲು ತೀರ ಮತ್ತು ಕೋಲಂಬಿಯಾದಲ್ಲಿ ಸಾವಿರ ಜನರನ್ನು ಬಲಿ ತೆಗೆದುಕೊಂಡಿತು.


* ಮೇ 21, 1960- ಚಿಲಿಯಲ್ಲಿ 9.5 ತೀವ್ರತೆಯ ಭೂಕಂಪ. 1,665 ಜನರ ಸಾವು.


* ಮಾರ್ಚ್ 27, 1964- ಅಮೆರಿಕದ ಅಲಾಸ್ಕಾದಲ್ಲಿ 8.4 ತೀವ್ರತೆಯ ಭೂಕಂಪ ಮತ್ತು ಸುನಾಮಿ ಅಲೆಯಿಂದ ಅಪಾರ ಜೀವ ಮತ್ತು ಆಸ್ತಿಗೆ ಹಾನಿ.


* ಡಿಸೆಂಬರ್ 26, 2004-ಇಂಡೋನೆಷ್ಯಾದ ಸುಮಾತ್ರಾ ದ್ವೀಪದಲ್ಲಿ 8.9 ತೀವ್ರತೆಯ ಭೂಕಂಪ ಮತ್ತು ಭಾರಿ ಗಾತ್ರದ ಸುನಾಮಿ ಅಲೆಗೆ ಇಂಡೋನೆಷ್ಯಾ ಮತ್ತು ಭಾರತದಲ್ಲಿ 2.20,000 ಜನ ಬಲಿ.


* 28 ಮಾರ್ಚ್, 2008- ಸುಮಾತ್ರಾದಲ್ಲಿ 8.5 ತೀವ್ರತೆಯ ಭೂಕಂಪ. ಅಪಾರ ಆಸ್ತಿಪಾಸ್ತಿ ಮತ್ತು ಜೀವ ಹಾನಿ.


* ಮೇ 12, 2008- ಆಗ್ನೇಯ ಚೀನಾದಲ್ಲಿ 8.0 ತೀವ್ರತೆಯ ಭೂಕಂಪ. 70 ಸಾವಿರ ಜನರ ಸಾವು.


* 27 ಫೆಬ್ರುವರಿ, 2010- ದಕ್ಷಿಣ ಚಿಲಿಯಲ್ಲಿ 8.8 ತೀವ್ರತೆಯ ಭೂಕಂಪ. 300 ಜನರ ಸಾವು.


Powered by Blogger


ANCIENT HISTORY(ಪ್ರಾಚೀನ ಇತಿಹಾಸ)
 ▼
Monday, 9 December 2013
ಮೌರ್ಯರು ಮತ್ತು ಕುಶಾನರು
ಮೌರ್ಯ ಸಾಮ್ರಾಜ್ಯ

ಮೌರ್ಯ ಸಾಮ್ರಾಜ್ಯ ಭಾರತವನ್ನು ಒಗ್ಗೂಡಿಸಿದ ಮೊದಲ ದೊಡ್ಡ ಸಾಮ್ರಾಜ್ಯ. ಕ್ರಿ.ಪೂ. ೩೨೧ ರಿ೦ದ ಕ್ರಿ.ಪೂ. ೧೮೫ ರ ವರೆಗೆ ಅಸ್ತಿತ್ವದಲ್ಲಿದ್ದ ಈ ಸಾಮ್ರಾಜ್ಯ, ಮೌರ್ಯ ವಂಶದ ಚಕ್ರವರ್ತಿಗಳಿಂದ ಆಳಲ್ಪಟ್ಟಿತ್ತು. ಇದರ ತುಟ್ಟತುದಿಯಲ್ಲಿ ಇದು ಆಧುನಿಕ ಭಾರತದ ಬಹುಭಾಗವನ್ನು
ಒಳಗೊಂಡಿತ್ತಲ್ಲದೆ, ಪಾಕಿಸ್ತಾನ ಮತ್ತು ಭಾಗಶಃ ಅಫ್ಘಾನಿಸ್ತಾನಗಳನ್ನೂ ಒಳಗೊಂಡಿತ್ತು.
ಉಗಮ
ಕ್ರಿ.ಪೂ. ೩೨೬ ರಲ್ಲಿ ಗ್ರೀಸ್ ನ ಅಲೆಕ್ಸಾಂಡರ್ ಭಾರತದ ಉತ್ತರಪಶ್ಚಿಮ ಭಾಗದ ಕೆಲ ರಾಜ್ಯಗಳನ್ನು ಗೆದ್ದ ನಂತರ ಸಾಮಂತ ರಾಜ್ಯಗಳನ್ನು ಸ್ಥಾಪಿಸಿದ (ಸತ್ರಪಗಳು). ಬೇಗನೆಯೇ ಅಲೆಕ್ಸಾಂಡರ್ ಭಾರತದಿ೦ದ ಹಿ೦ದಿರುಗಿ ಕ್ರಿ.ಪೂ. ೩೨4ರಲ್ಲಿ ನಿಧನನಾದ ನಂತರ ಆತನ ಸಾಮ್ರಾಜ್ಯ ಹಂಚಿಹೋಗಲಾರ೦ಭಿಸಿತು. ಆಗ ಸೃಷ್ಟಿಯಾದ ಅವಕಾಶಗಳನ್ನು ಭಾರತದಲ್ಲಿ ಉಪಯೋಗಿಸಿಕೊಂಡದ್ದು ಚಂದ್ರಗುಪ್ತ ಮೌರ್ಯ.

ಸಾಮ್ರಾಜ್ಯದ ಸ್ಥಾಪನೆ
ಮೂಲತಃ ತಕ್ಷಶಿಲೆಯವನಾಗಿದ್ದಿರಬಹುದಾದ ಚಂದ್ರಗುಪ್ತ ಅನೇಕ ಬಾರಿ ಗ್ರೀಕರ ಯುದ್ಧನೀತಿಗಳನ್ನು ಗಮನಿಸಿದ್ದ. ಅಲೆಕ್ಸಾಂಡರನ ಸಾಮ್ರಾಜ್ಯದ ಅವನತಿಯ ನಂತರ ಗ್ರೀಕರ ಯುದ್ಧತಂತ್ರಗಳೊಂದಿಗೆ ತನ್ನ ತಂತ್ರಗಳನ್ನು ಸೇರಿಸಿ, ಚಾಣಕ್ಯ ಕೌಟಿಲ್ಯನ ಸಹಾಯದೊಂದಿಗೆ ಮಗಧ ರಾಜ್ಯದ ನಂದ ವಂಶವನ್ನು ಅಧಿಕಾರದಿ೦ದ ಇಳಿಸಿ ಗಂಗಾ ನದಿ ತೀರದಲ್ಲಿ ತನ್ನ ಸಾಮ್ರಾಜ್ಯವನ್ನು ಕ್ರಿ.ಪೂ. ೩೨೧ ರಲ್ಲಿ ಸ್ಥಾಪಿಸಿದ. ನಂತರ, ಇಂದಿನ ಪಂಜಾಬ್ ಪ್ರದೇಶವನ್ನು ಸಹ ಗೆದ್ದು ತಕ್ಷಶಿಲೆಯ ವರೆಗೆ ತನ್ನ ಸಾಮ್ರಾಜ್ಯವನ್ನು ವಿಸ್ತರಿಸಿದ.

ಮೌರ್ಯ ಸಮ್ರಾಟರು


ಅಶೋಕನ ರಾಜಚಿಹ್ನೆ

ಚಂದ್ರಗುಪ್ತ

ಕ್ರಿ.ಪೂ. ೩೦೧ ರಲ್ಲಿ ಸೆಲ್ಯೂಸಿಡ್ ಸಾಮ್ರಾಜ್ಯದ ಚಕ್ರವರ್ತಿ ಸೆಲ್ಯೂಕಸ್, ಭಾರತದ ಉತ್ತರಪಶ್ಚಿಮದಲ್ಲಿ ಕಳೆದುಕೊಂಡಿದ್ದ ಭಾಗಗಳನ್ನು ಮತ್ತೊಮ್ಮೆ ಗೆದ್ದುಕೊಳ್ಳಲು ಪ್ರಯತ್ನಿಸಿದ. ಸ್ಪಷ್ಟ ಫಲಿತಾಂಶ ಕಾಣದ ಯುದ್ಧದ ನಂತರ ಸೆಲ್ಯೂಕಸ್ ಮತ್ತು ಚಂದ್ರಗುಪ್ತ ಶಾಂತಿಯ ಒಪ್ಪಂದ ಮಾಡಿಕೊಂಡರು. ಸೆಲ್ಯೂಕಸ್ ನ ಮಗಳನ್ನು ಚಂದ್ರಗುಪ್ತ ವಿವಾಹವಾದದ್ದಲ್ಲದೆ, ಗಾಂಧಾರ ಮತ್ತು ಅರಕೋಸಿಯಾ ಪ್ರಾಂತ್ಯಗಳನ್ನು ಪಡೆದ. ಹಾಗೆಯೇ ಸೆಲ್ಯೂಕಸ್ ಚಂದ್ರಗುಪ್ತನ ಸೈನ್ಯದಿ೦ದ ೫೦೦ ಯುದ್ಧದಆನೆಗಳನ್ನು ಪಡೆದ (ಕ್ರಿ.ಪೂ. ೩೦೧ ರ ಗ್ರೀಕ್ ಅರಸರ ಮೇಲಿನ ಇಪ್ಸಸ್ ಯುದ್ಧದಲ್ಲಿ ಈ ಆನೆಗಳು ಸೆಲ್ಯೂಕಸ್ ನ ವಿಜಯದಲ್ಲಿ ಪ್ರಮುಖ ಪಾತ್ರ ವಹಿಸಿದವು). ರಾಜನೈತಿಕ ಸಂಬಂಧಗಳು ಏರ್ಪಟ್ಟ ನಂತರ ಅನೇಕ ಗ್ರೀಕರು ಚ೦ದ್ರಗುಪ್ತನ ಆಸ್ಥಾನಕ್ಕೆ ಬರಲಾರಂಭಿಸಿದರು (ಉದಾ: ಗ್ರೀಕ್ ಚರಿತ್ರಕಾರ ಮೆಗಾಸ್ತನೀಸ್).

ಚಾಣಕ್ಯನ ಮ೦ತ್ರಿತ್ವದ ಅಡಿಯಲ್ಲಿ ಚ೦ದ್ರಗುಪ್ತ ಕೇ೦ದ್ರೀಕೃತವಾದ ರಾಜ್ಯವ್ಯವಸ್ಥೆಯನ್ನು ಸ್ಥಾಪಿಸಿದ.ರಾಜಧಾನಿ ಪಾಟಲಿಪುತ್ರ (ಇ೦ದಿನ ಪಾಟ್ನಾ). ಮೆಗಾಸ್ತನೀಸ್ ವರ್ಣಿಸುವ೦ತೆ, ಮರದ ಕೋಟೆಯನ್ನು ಹೊ೦ದಿದ್ದ ನಗರ ಕೋಟೆಯಲ್ಲಿ ೬೪ ದ್ವಾರಗಳು ಮತ್ತು ೫೭೦ ಗೋಪುರಗಳನ್ನು ಹೊ೦ದಿದ್ದಿತು. ಚಾಣಕ್ಯನು ತಕ್ಷಶಿಲೆಯ ವಿಶ್ವ್ವವಿದ್ಯಾಲಯದ ಪ್ರಾಧ್ಯಾಪಕನಾಗಿದ್ದ.ಚಾಣಕ್ಯನು ಒಳ್ಳೆಯ ಅರ್ಥಶಾಸ್ತ್ರಗ್ನನಾಗಿದ್ದ. ಮೌರ್ಯರ ಸಾಮ್ರಾಜ್ಯವನ್ನು ಚಾಣಕ್ಯನು ಕಟ್ಟಿದ್ದು ಭಾರತವನ್ನು ಯವನರ ದೌರ್ಜನ್ಯದಿನ್ದ ಕಾಪಾದಲು. ಚಂದ್ರಗುಪ್ತನು ಒಳ್ಳೆಯ ಆದಡಳಿತಗಾರನಾಗಿದ್ದ

ಬಿಂದುಸಾರ

ಚ೦ದ್ರಗುಪ್ತನ ಮಗ ಬಿಂದುಸಾರ ಮೌರ್ಯ ಸಾಮ್ರಾಜ್ಯವನ್ನು ಭಾರತದ ದಕ್ಷಿಣದತ್ತ ವಿಸ್ತರಿಸಿದ. ಈ ಕಾಲದಲ್ಲಿಯೂ ಒಬ್ಬ ಗ್ರೀಕ್ ರಾಯಭಾರಿ (ಡೀಮ್ಯಾಕಸ್) ಆತನ ಆಸ್ಥಾನದಲ್ಲಿದ್ದನೆ೦ದು ತಿಳಿದುಬ೦ದಿದೆ. ಈತನ ಮಗನೇ ಅಶೋಕ.

ಅಶೋಕ

ಮೌರ್ಯ ಸಾಮ್ರಾಜ್ಯದ ಅತಿ ಪ್ರಸಿದ್ಧ ಚಕ್ರವರ್ತಿ ಸಾಮ್ರಾಟ್ ಅಶೋಕ (ಆಡಳಿತ: ಕ್ರಿ.ಪೂ. ೨೭೩-೨೩೨). ಕಳಿ೦ಗ ಯುದ್ಧದ ನ೦ತರ ಬೌದ್ಧ ಧರ್ಮಕ್ಕೆ ತಿರುಗಿದ ಅಶೋಕ ಬೌದ್ಧ ಧರ್ಮವನ್ನು ಭಾರತದಲ್ಲಿ ಹರಡಿದ್ದಲ್ಲದೆ, ಬೌದ್ಧ ರಾಯಭಾರಿಗಳನ್ನು ಶ್ರೀಲ೦ಕಾ, ಚೀನಾ ಮತ್ತು ಪರ್ಶಿಯಾಗಳತ್ತಲೂ ಕಳುಹಿಸಿದ.ಈತನ ಬಿರುದು"ದೇವಾಂನಾಂಪ್ರಿಯ" ಅಂದರೆ ದೇವರಿಗೆ ಪ್ರೀತಿಯದವನು. ಭಾರತದಲ್ಲಿ ಬೌದ್ಧ ಧರ್ಮ ಬೆಳೆಯಲು ಅಶೋಕನು ಬಹಳ ಶ್ರಮಿಸಿದನು. ಬೌದ್ಹ ಧರ್ಮದ ಪ್ರಚಾರಕ್ಕಾಗಿ ತನ್ನ ಮಕ್ಕಳನ್ನು ಶ್ರೀಲ೦ಕಾಗೆ ಅಶೋಕನು ಕಳುಹಿಸಿದನು.
ಅವನತಿ
ಅಶೋಕನ ಆಡಳಿತದ ನ೦ತರ ೫೦ ವರ್ಷಗಳ ಕಾಲ ಮೌರ್ಯ ಸಾಮ್ರಾಜ್ಯ ದುರ್ಬಲ ಅರಸರಿ೦ದ ಆಳಲ್ಪಟ್ಟಿತು. ಮೌರ್ಯ ವ೦ಶದ ಕೊನೆಯ ಚಕ್ರವರ್ತಿ ಬೃಹದ್ರಥ. ಕ್ರಿ.ಪೂ. ೧೮೫ ರಲ್ಲಿ ಸೈನ್ಯದ ಕವಾಯತನ್ನು ವೀಕ್ಷಿಸುತ್ತಿದ್ದಾಗ ಅವನ ಸೇನಾಧಿಪತಿ ಪುಷ್ಯಮಿತ್ರ ಶುಂಗ ಆತನನ್ನು ಕೊಲೆ ಮಾಡಿ ಶುಂಗವಂಶವನ್ನು ಸ್ಥಾಪಿಸಿದ.


ಮೌರ್ಯ ಸಾಮ್ರಾಜ್ಯ
ಭಾರತದಲ್ಲಿ ಏಳಿಗೆಗೆ ಬಂದ ಸಾಮ್ರಾಜ್ಯಗಳಲ್ಲಿ ಮೊತ್ತ ಮೊದಲನೆಯ ಸಾಮ್ರಾಜ್ಯ - ಮಾರ್ಯ ಸಾಮ್ರಾಜ್ಯ
ಅನೇಕ ಸಣ್ಣ ರಾಜ್ಯಗಳನ್ನು ಒಟ್ಟುಗೂಡಿಸಿ ಏಕ ಚಕ್ರಾಧಿಪತ್ಯವನ್ನು ಸ್ಥಾಪಿಸಿದವರು - ಮೌರ್ಯರು
ಶಾಂತಿ, ಅಹಿಂಸೆ , ದಯ , ಧರ್ಮ , ನೀತಿ ಮೊದಲಾದ ಮಾನವೀಯ ಮೌಲ್ಯಗಳನ್ನು ಮೊದಲ ಭಾರಿಗೆ ಪ್ರಪಂಚಕ್ಕೆ ಪರಿಚಯಿಸಿದವರು - ಮೌರ್ಯರು
ಮೌರ್ಯರ ಕಾಲದ ಭಾರತದ ಇತಾಹಾಸದಲ್ಲಿ ಇತಿಹಾಸಕಾರರನ್ನು ಕತ್ತಲೆಯಿಂದ ಬೆಳಕಿನತ್ತ ಒಯ್ಯುವ ಪೂರ್ವಕಾಲ ಎಂದವರು - ವಿ.ಎ.ಸ್ಮಿತ್
ಮೌರ್ಯರ ರಾಜಧಾನಿ - ಪಾಟಲಿಪುತ್ರ
ಆಧಾರಗಳು

ಕೌಟಿಲ್ಯನ - ಅರ್ಥಶಾಸ್ತ್ರ
ಮೆಗಸ್ತಾನಿಸ್ ನ - ಇಂಡಿಕಾ
ವಿಶಾಖದತ್ತನ - ಮುದ್ರಾರಾಕ್ಷಸ
ಮೇಗಸ್ತಾನಿಸ್ ಈ ದೇಶದವನು - ಗ್ರೀಕ್

ಮೌರ್ಯರ ಮೂಲಗಳು
ಮೌರ್ಯ ಸಾಮ್ರಾಜ್ಯದ ಸ್ಥಾಪಕ - ಚಂದ್ರಗುಪ್ತ ಮೌರ್ಯ
ವಿಷ್ಣು ಪುರಾಣದ ಪ್ರಕಾರ ನಂದ ಅರಸನ ಪತ್ನಿ ಮುರ ಎಂಬುವಳ ಪುತ್ರ - ಚಂದ್ರಗುಪ್ತ ಮೌರ್ಯ
ಅರ್ಥಶಾಸ್ತ್ರ ಕೃತಿಯ ಕರ್ತೃ - ಕೌಟಿಲ್ಯ
ಕೌಟಿಲ್ಯನಿಗಿದ್ದ ಇನ್ನೇರಡು ಹೆಸರು - ಚಾಣಕ್ಯ ಮತ್ತು ವಿಷ್ಣುಗುಪ್ತ
ಕೌಟಿಲ್ಯನು ಅಧ್ಯಯನ ಮಾಡಿದ ವಿ.ವಿ.ನಿಲಯ - ತಕ್ಷಶಿಲ
ಚಂದ್ರಗುಪ್ತ ಮೌರ್ಯನನ್ನು ಅಧಿಕಾರದಲ್ಲಿ ಕೂರಿಸಿದವನು - ಕೌಟಿಲ್ಯ
ಕೌಟಿಲ್ಯ ಈ ಅರಸನ ಮಂತ್ರಿಯಾಗಿದ್ದ - ಚಂದ್ರಗುಪ್ತ ಮೌರ್ಯ
ಅರ್ಥಶಾಸ್ತ್ರ ಕೃತಿ ಈ ಭಾಷೆಯಲ್ಲಿ ಬರೆಯಲಾಗಿದೆ - ಸಂಸ್ಕೃತ
ಅರ್ಥಶಾಸ್ತ್ರ ಇದು - ಸಂಪೂರ್ಮ ರಾಜ್ಯಾಡಳಿತದವನ್ನು ಕುರಿತುದ್ದಾಗಿದೆ
The Prime ಗ್ರಂಥದ ಕರ್ತೃ - ಮೆಕೆವೆಲ್ಲಿ
ಅರ್ಥಶಾಸ್ತ್ರ ಕೃತಿಯನ್ನು ಈ ಗ್ರಂಥಕ್ಕೆ ಹೋಲಿಸಲಾಗಿದೆ - ಮೆಕೆವೆಲ್ಲಿಯ ದ ಪ್ರೈಮ್
ಬಾರತದ ಮೆಕೆವೆಲ್ಲಿ ಎಂದು ಕರೆಯಲ್ಪಟ್ಟವರು - ಕೌಟಿಲ್ಯ
ಅರ್ಥಶಾಸ್ತ್ರ ಕೃತಿಯು - ಐವತ್ತು ಅಧ್ಯಯನಗಳನ್ನು ಹೊಂದಿದೆ

ಅರ್ಥಶಾಸ್ತ್ರದ ಪ್ರಮುಖ ಮೂರು ಭಾಗಗಳು
ರಾಜ ಅವನ ಸಮಿತಿ ಮತ್ತು ಸರಕಾರ ವಿವಧ ಶಾಖೆಗಳು
ಸಿವಿಲ್ ಮತ್ತು ಕ್ರಿಮಿನಲ್ ಕಾಯಿದೆ
ಅಂತರ ರಾಜ್ಯಗಳ ಕಾಯಿದೆ , ರಾಯಭಾರ ಮತ್ತು ಕದನ

ಚಂದ್ರಗುಪ್ತ ಮೌರ್ಯ
ಕೌಟಿಲ್ಯನನ್ನು ಕೂರೂಪಿ ಎಂದು ಹೊರ ಹಾಕಿದವರು - ಧನನಂದ
ಕೌಟಿಲ್ಯನ ಪ್ರಾರಂಭದ ವೃತ್ತಿ - ಧರ್ಮಶಾಲೆಯ ಅಧ್ಯಕ್ಷ
ಚಂದ್ರಗುಪ್ತ ಮೌರ್ಯನ ಪ್ರಾರಂಭದ ವೃತ್ತಿ ಜೀವನ - ದನ ಕಾಯುವವನು
ಚಂದ್ರಗುಪ್ತ ಮೌರ್ಯ ತರಭೇತಿ ಪಡೆದ ಶಾಲೆ - ತಕ್ಷಶಿಲೆ
ಚಂದ್ರಗುಪ್ತನಿಗೆ ತರಬೇತಿ ನೀಡಿದವನು - ಕೌಟಿಲ್ಯ
ಚಂದ್ರಗುಪ್ತ ಮೌರ್ಯನ ಏಳಿಗೆಯ ಅವಧಿಯಲ್ಲಿ ಭಾರತಕ್ಕೆ ಧಾಳಿ ಮಾಡಿದ ಮ್ಯಾಸಿಡೋನಿಯಾದ ದೊರೆ - ಅಲೆಗ್ಸಾಂಡರ್
ಅಲೆಗ್ಸಾಂಡರ್ ಗೆದ್ದ ಭಾರತದ ಪ್ತಾಂತ್ಯಕ್ಕೆ ದೊರೆಯಾಗಿ ಬಂದವನು - ಸೆಲ್ಯುಕಸ್
ಅಲೆಗ್ಸಾಂಡರ್ ನ ರಾಯಭಾರಿ ಸೇನಾಧಿಪತಿ - ಸೆಲ್ಯುಕಸ್ ನಿಕೆಟರ್
ಚಂದ್ರಗುಪ್ತ ಮೌರ್ಯನ ಆಸ್ಥಾನದಲ್ಲಿದ್ ಸೆಲ್ಯೂಕಸ್ ನ ರಾಯಭಾರಿ - ಮೆಗಸ್ತಾನಿಸ್
ಜೈನ ಗುರು ಭದ್ರಬಾಹುವಿನೊಂದಿಗೆ ದಕ್ಷಿಣದ ಶ್ರವಣಬೆಳಗೋಳದಲ್ಲಿ ಚಂದ್ರಗುಪ್ತ ಮೌರ್ಯನು ಕೈಗೊಂಡ ವ್ರತ - ಸಲ್ಲೇಖನ ವ್ರತ
ಉತ್ತರ ಭಾರತದಲ್ಲಿ ಕ್ಷಾಮದ ಕುರಿತು ಭವಿಷ್ಯ ನುಡಿದ ಜೈನ ಗುರು - ಭದ್ರಬಾಹು
ಚಂದ್ರಗುಪ್ತ ಮೌರ್ಯ ಮರಣ ಹೊಂದಿದ ವರ್ಷ - ಕ್ರಿ.ಪೂ.298
ಶ್ರವಣಬೆಳಗೊಳದಲ್ಲಿ ಚಂದ್ರಗುಪ್ತ ಬಸದಿಯ ನಿರ್ಮಾತೃ - ಚಂದ್ರಗುಪ್ತ ಮೌರ್ಯ
ಚಂದ್ರಗುಪ್ತ ಮೌರ್ಯ ಕೊನೆಯುಸಿರೆಳೆದ ಬೆಟ್ಟ - ಚಂದ್ರಗಿರಿ ಬೆಟ್ಟ
ಚಂದ್ರಗುಪ್ತ ಮೌರ್ಯನ ಮಗನ ಹೆಸರು - ಬಿಂದುಸಾರ
ಮೌರ್ಯರ ಶ್ರೇಷ್ಠ ಚಕ್ರವರ್ತಿ - ಅಶೋಕ
ಹರಿವಂಶ ಕೃತಿಯ ಕರ್ತೃ - ಜಿನಸೇನಾ
ಬೃಹತ್ ಕಥಾ ಕೋಶ ಕೃತಿಯ ಕರ್ತೃ - ಹರಿಷೇಣ
ಶ್ರವಣಬೆಳಗೋಳದ ಪ್ರಾಚೀನ ಹೆಸರು - ಕಾಥವಪುರಿ
ತಾರಾನಾಥ ಈ ದೇಶದ ಇತಿಹಾಸಕಾರ - ಟಿಬೆಟ್

ಅಶೋಕ
ಅಶೋಕನ ತಂದೆಯ ಹೆಸರು - ಬಿಂದುಸಾರ
ಅಧಿಕಾರವನ್ನು ಧರ್ಮದ ಕವಚದಿಂದ ಸುತ್ತಿಟ್ಟ ಮೌರ್ಯ ದೊರೆ - ಅಶೋಕ

ಆಧಾರಗಳು
ಅಶೋಕನ ಶಾಸನಗಳು ಈ ಲಿಪಿಯನ್ನು ಹೊಂದಿದೆ - ಬ್ರಾಹ್ಮಿಲಿಪಿ
ಅಶೋಕನ ಶಾಸನಗಳನ್ನು ಅರ್ಥೈಸಿ ವಿವರಣಿ ನೀಡಿದವರು - ಜೇಮ್ಸ್ ಪ್ರಿಸ್ಸೆಸ್
ಅಶೋಕನಿಗಿದ್ದ ಬಿರುದುಗಳು - ದೇವನಾಂಪ್ರಿಯ , ಪ್ರಿಯದರ್ಶಿ
ಮಸ್ಕಿ ಶಾಸನವನ್ನು ಶೋಧಿಸಿದ ವರ್ಷ - 1915
ಅಶೋಕನನ್ನು ಪ್ರಿಯದರ್ಶಿ ಅಶೋಕ ಎಂದು ಸಂಭೋದಿಸಿಲಾದ ಶಾಸನ - ಮಸ್ಕಿ ಶಾಸನ
ಅಶೋಕನನ್ನು ರಾಜ ಅಶೋಕ , ದೇವನಾಂಪ್ರಿಯ ಎಂಬ ಹೆಸರುಗಳಿಂದ ಸಂಭೋಧಿಸಲಾದ ಶಾಸನ - ಬಳ್ಳಾರಿ ಜಿಲ್ಲೆಯ ನಿಟ್ಟೂರು ಶಾಸನ
ನಿಟ್ಟೂರಿನ ಶಾಸನದ ರಚನಾಕಾರ - ಉಪಗುಪ್ತ
ನಿಟ್ಟೂರಿನ ಶಾಸನದ ಲಿಪಿಕಾರ - ಚಡಪ

ಅಶೋಕನ ಬಾಲ್ಯದ ಜೀವನ
ಅಶೋಕನ ಬಾಲ್ಯ ಜೀವನದ ಬಗೆಗೆ ಬೆಳಕು ಚೆಲ್ಲುವ ಬೌದ್ಧ ಗ್ರಂಥಗಳು - ದೀಪವಂಶ ಹಾಗೂ ಮಹಾ ವಂಶ
ಬಿಂದುಸಾರನ ಆಳ್ವಿಕೆಯಲ್ಲಿ ಅಶೋಕ ಈ ಪ್ರದೇಶದ ರಾಜ್ಯಪಾಲನಾಗಿದ್ದ - ಉಜ್ಜಯಿನಿ ಮತ್ತು ತಕ್ಷಶಿಲೆ
ಅಶೋಕನ ಸಂಸ್ಥಾನದ ಪಟ್ಟಧರಸಿ - ತಿಷ್ಷಮಿತ್ರೆ
ಅಶೋಕನು ಪ್ರೇಮ ವಿವಾಹ ಮಾಡಿಕೊಂಡ ಮಹಿಳೆ - ವಿದಿಶಾ ನಗರದ ಸುಪ್ರಸಿದ್ಧ ಶ್ರೇಷ್ಠಿಯ ಮಗಳಾದ - ಮಹಾದೇವಿ
ಅಶೋಕನ ಮಂತ್ರಿಯ ಹೆಸರು - ರಾಧಗುಪ್ತ
ಅಶೋಕನು ಸಿಂಹಾಸನಾ ರೂಢನಾದ ವರ್ಷ - ಕ್ರಿ.ಪೂ.269

ಅಶೋಕನ ದಿಗ್ವೀಜಯ
ಒರಿಸ್ಸಾದ ಪ್ರಾಚೀನ ಹೆಸರು - ಕಳಿಂಗ
ಅಶೋಕನು ನಡೆಸಿದ ಕೊನೆಯ ಯುದ್ಧ - ಕಳಿಂಗ ಯುದ್ಧ
ಕಳಿಂಗ ಯುದ್ಧ ನಡೆದ ಪ್ರದೇಶ - ಭುವನೇಶ್ವರದಿಂದ 150 ಕಿ.ಮೀ ಪ್ರದೇಶದಲ್ಲಿರುವ ಫೌಲಿ ಎಂಬಲ್ಲಿ ನಡೆಯಿತು
ಮೈಸೂರಿನ ಪ್ರಾಚೀನ ಹೆಸರು - ಮಹಿಷ ಮಂಡಳ

ಅಶೋಕ ಮತ್ತು ಬೌದ್ಧ ಧರ್ಮ
ಬೌದ್ಧಧರ್ಮ ಪ್ರಚಾರದಲ್ಲಿ ಅಗ್ರಗಣ್ಯ ಅರಸ - ಅಶೋಕ
ಪ್ರಪ್ರಥಮ ಬಾರಿಗೆ ಧರ್ಮದ ವಿಜಯವು ವಿದೇಶಗಳಲ್ಲಿ ಮೊಳಗಿದ್ದು - ್ಶೋಕನ ಕಾಲದಲ್ಲಿ
ಪಾಟಲಿಪುತ್ರದಲ್ಲಿ ಮೂರನೇ ಬೌದ್ಧ ಸಮ್ಮೇಳನ ನಡೆಸಿದವನು - ಅಶೋಕ
ಅಶೋಕನು ತೆರಿಗೆಯಿಂದ ಮಾಪಿ ಮಾಡಿದ ಪ್ರದೇಶ - ಲುಂಬಿಣಿ

ಅಶೋಕನ ಆಡಳಿತ
ಅಶೋಕನ ರಾಜ್ಯವನ್ನ ಈ ಹೆಸರಿನಿಂದ ಕರೆಯುವರು - ಧರ್ಮರಾಜ್ಯ ಅಥವಾ ಸುಖೀರಾಜ್ಯ
ಧರ್ಮವನ್ನು ಹರಡುವುದ ಮೂಲಕ ಭಾರತವನ್ನು ಏಕಾಧಿಪತ್ಯಕ್ಕೆ ಒಳಪಡಿಸಿದ ಅರಸ - ಅಶೋಕ
ಕಾನ್ ಸ್ಟಂಟೈನ್ ಅಥವಾ ಚಾರ್ಲ್ ಮನ್ ಅಥವಾ ನೆಪೋಲಿಯನ್ ಗೆ ಹೋಲಿಸಲಾದ ಅರಸ - ಅಶೋಕ
ವಿಜಯದಿಂದ ವೈರಾಗ್ಯಕ್ಕೆ ಬಂದ ಏಕಮೇವ ಅಧ್ವೀತಿಯ ಸಾಮ್ರಾಟ - ಅಶೋಕ

ಮೌರ್ಯರ ಪಥನ
ಮೌರ್ಯರ ಕೊನೆಯ ಅರಸ - ಬೃಹದ್ರತ
ಬೃಹದ್ರತನನ್ನ ಕೊಲೆಗೈದ ಶುಂಗ ಅರಸ - ಪುಷ್ಯಮಿತ್ರ ಶುಂಗ
ಮೌರ್ಯರ ಅಧಿಕಾರವನ್ನು ಕೊನೆಗೊಳಿಸಿದವರು - ಶುಂಗರು

ಮೌರ್ಯ ವಂಶಾವಳಿ
ಚಂದ್ರಗುಪ್ತ ಮೌರ್ಯ - ಕ್ರಿ.ಪೂ .320 -298
ಬಿಂದುಸಾರ - ಕ್ರಿ.ಪೂ.298 – 273
ಅಶೋಕ - ಕ್ರಿ.ಪೂ. 273 – 232
ದಶರಥ ಮೌರ್ಯ - ಕ್ರಿ.ಪೂ. 232 – 226
ಸಂಪ್ರತಿ - ಕ್ರಿ.ಪೂ. 226 – 215
ಕಾಲಶೋಕ - ಕ್ರಿ.ಪೂ.215 – 202
ಜೀವವರ್ಮ - ಕ್ರಿ.ಪೂ. 202 – 195
ಸುಧನ್ಯ ಮೌರ್ಯ - ಕ್ರಿ.ಪೂ. 195 – 181
ಬೃಹದ್ರತ ಮೌರ್ಯ - ಕ್ರಿ.ಪೂ. 181 – 180

ಕಲೆ ಮತ್ತು ವಾಸ್ತುಶಿಲ್ಪಕ್ಕೆ ಮೌರ್ಯರ ಕೊಡುಗೆ

ಅಶೋಕನು ತನ್ನ ಅಧಿಕಾರವದಿಯಲ್ಲಿ ನಿರ್ಮಿಸಿದ ಸ್ಥೂಪಗಳ ಸಂಖ್ಯೆ - 84000
ಸ್ತೂಪಗಳನ್ನು - ಕಲ್ಲು ಮತ್ತು ಇಟ್ಟಿಗೆಗಳಿಂದ ನಿರ್ಮಿಸಲಾಗಿದೆ
ಸಾಂಚಿಯ ಸ್ತೂಪದ ಸ್ಥಾಪಕ - ಅಶೋಕ
ಸಾಂಚಿಯ ಸ್ತೂಪ ಪ್ರಸ್ತುತ ಈ ರಾಜ್ಯದಲ್ಲಿದೆ - ಮಧ್ಯಪ್ರದೇಶ
ಗೌತಮನ ಜೀವನಕ್ಕೆ ಸಂಬಂಧಿಸಿದ ಜಾತಕ ಕತೆಗಳ ದೃಶ್ಯವಳಿಯನ್ನು ಹೊಂದಿರುವ ಸ್ತೂಪದ ಹೆಸರು - ಬಾರ್ಹುತ ಸ್ತೂಪ
ಬಿಹಾರದ ರಾಜಧಾನಿ - ಪಾಟ್ನ
ಪಾಟ್ನದ ಹಿಂದಿನ ಹೆಸರು - ಪಾಟಲಿಪುತ್ರ
ಪಾಟಲಿಪುತ್ರಕ್ಕೆ ಬೇಟಿ ನೀಡಿದ ಗ್ರಕ್ ರಾಯಭಾರಿ - ಮೆಗಾಸ್ತಾನಿಸ್
ಕ್ರಿ.ಪೂ. 4ನೇ ಶತಮಾನದ ಕೊನೆಯಲ್ಲಿ ಭಾರತಕ್ಕೆ ಬಂದಿದ್ದು ಚೀನಿ ಪ್ರವಾಸಿ - ಫಾಹಿಯಾನ್
ಅಶೋಕನ ಕಾಲದ ಪ್ರಮುಖ ಗುಹಾಲಾಯಗಳು - ಸುಧಾಮ ಮತ್ತು ಕರ್ಣಚಾಪರ್
ಅಶೋಕನು ನಿರ್ಮಿಸಿದ ಸ್ತಂಭಗಳಲ್ಲಿ ಪ್ರಮುಖವಾದುದು - ಸಾರನಾಥದ ಸ್ತಂಭ

Extra Tips
ಭೀಮ ಮತ್ತು ವೇದಾವತಿ ನದಿಗಳ ನಡುವಣ ಪ್ರದೇಶ - ಕುಂತಲ
ಅಶೋಕನ ಕಾಲದ ಮಸ್ಕಿ ಶಾಸನದಲ್ಲಿರುವ ಲಿಪಿ - ಬ್ರಾಹ್ಮಿ
ಅಶೋಕನ ಮಸ್ಕಿ ಶಾಸನ ಈ ಭಾಷೆಯಲ್ಲಿ ಬರೆಯಲಾಗಿದೆ - ಪ್ರಾಕೃತ
ಅಶೋಕನನ್ನು ದೇವನಾಂಪ್ರಿಯ ಎಂದು ಸಂಭೋಧಿಸಿದ ಶಾಸನ - ಮಸ್ಕಿ
ಅಶೋಕನ ಕಾಲದ ರಾಜ್ಯದ ಅಧಿಕಾರಿಗಳು - ಧರ್ಮಾ ಮಹಾ ಮಾತ್ರರು
ಕೌಟಿಲ್ಯನ ಅರ್ಥಶಾಸ್ತ್ರದ ಮತ್ತೋಂದು ಹೆಸರು - - ಕೂಟನೀತಿಶಾಸ್ತ್ರ
ಕೌಟಿಲ್ಯನ ಅರಥಶಾಸ್ತ್ರವನ್ನು ಬೆಳಕಿದೆ ತಂದವರು - ಮೈಸೂರಿನ ಓರಿಯಂಟಲ್ ಲೈಬ್ರರಿಯ ಕ್ಯೂರೇಟರ್ ಆಗಿದ್ದ ಶ್ಯಾಮಾಶಾಸ್ತ್ರಿ
ಕೌಟಿಲ್ಯನ ಅರ್ಥಶಾಸ್ತ್ರ ಬೆಳಕಿಗೆ ಬಂದ ವರ್ಷ - 1909
ಇಂಡಿಕಾದ ಅಳಿದುಳಿದ ಚೂರುಗಳನ್ನು ಕೂಡಿಸಿ ನಮಗೆ ಅದರ ಪೂರ್ಣರ್ಥ ಒದಗಿಸಿವರು - ಡೈಡೋರಸ್
ಮಸ್ಕಿ ಶಾಸನವನ್ನು ಶೋಧಿಸಲಾದ ವರ್ಷ - 1915
ಅಲೆಗ್ಸಾಂಡರ್ ಕಾಲವಾದ ಪ್ರದೇಶ - ಬ್ಯಾಬಿಲಾನ್ .ಕ್ರಿ.ಪೂ. 323
ಅಹನಾನೂರು ಕೃತಿಯ ಕರ್ತೃ - ತಮಿಳು ಕವಿ , ಮಾಮುಲ್ನಾರ್
ಅಶೋಕನಿಗೆ ಬೌದ್ಧ ಧರ್ಮವನ್ನು ಧಾರೆ ಎರೆದ ಭಿಕ್ಷು - ಉಪಗುಪ್ತ
ಅಶೋಕನು ತನ್ನ ಆಡಳಿತದಲ್ಲಿ ಆರಂಭಿಸಿದ ಹೊಸ ಶಾಖೆ - ಧರ್ಮಾಮಹಾ ಮಾತೃ
ಅಶೋಕನ ಕಾಲದ ಕಂದಾಯ ಅಧಿಕಾರಿಗಳ ಹೆಸರು - ರಜ್ಜುಕ
ರಜ್ಜುಕರ ಮೇಲ್ವಿಚಾರಣಿಗೆ ನೇಮಕವಾಗಿದ್ದ ಅಧಿಕಾರಿಗಳು - ಯಾತ್ರ
ಮೌರ್ಯರ ಕಾಲದ ರಾಜ್ಯದ ಆಡಳಿತದ ಮುಖಂಡ - ರಾಜ
ಮೌರ್ಯರ ಆಡಳಿತದಲ್ಲಿ ರಾಜರಿಗೆ ಸಲಹೆಯನ್ನು ನೀಡುತ್ತಿದ್ದವರು - ಅಮಾತ್ಯರು
ಸರ್ವಲೋಹಹಿತ ಎಂಬ ಉದಾತ್ತ ದ್ಯೇಯ ಹೊಂದಿದ್ದವರು - ಅಶೋಕ
ಮೌರ್ಯರ ಆಡಳಿತದಲ್ಲಿ ಸಚಿವರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಅಮಾತ್ಯರು
ಅಶೋಕನ ಕಾಲದಲ್ಲಿ ಸಚಿವರನ್ನು ಈ ಹೆಸರಿನಿಂದ ಕರೆಯಲಾಗಿದೆ - ಧರ್ಮಮಹಾಮಾತ್ರರು
ಮೌರ್ಯರ ಹಣಕಾಸು ವಿಭಾಗದ ಅಧಿಕಾರಿ - ಕೋಶಾಧ್ಯಕ್ಷ
ಕೃಷಿ ವಿಭಾಗದ ಅಧ್ಯಕ್ಷನ ಹೆಸರು - ಸೀತಾಧ್ಯಕ್ಷ
ಅಬಕಾರಿ ವಿಭಾಗದ ಅಧ್ಯಕ್ಷ - ಸುರಾಧ್ಯಕ್ಷ
ಸೇನಾ ವಿಭಾಗದ ಅಧ್ಯಕ್ಷ - ಬಲಾಧ್ಯಕ್ಷ
ಲೆಕ್ಕ ಹಾಗೂ ತನಿಖೆ ವಿಭಾಗದ ಮುಖ್ಯಸ್ಥ - ಅಷ್ಯಪಟಲಾಧ್ಯಕ್ಷ
ಕೋಶದ ವಿಭಾಗದ ಮುಖ್ಯಸ್ಥ ಹೆಸರು - ಸನ್ಕಿದಾತ
ಉಗ್ರಾಣ ಮುಖ್ಯಸ್ಥನ ಹೆಸರು - ಸಮೂರ್ತ
ನ್ಯದ ಮುಖ್ಯಸ್ಥ - ಸೇನಾಪತಿ
ಕೋಟೆ ಕೊತ್ತಲದ ಅಧಿಕಾರಿ - ಮರ್ಗಪಾಲ

ಚಂದ್ರಗುಪ್ತ ಮೌರ್ಯನ ಯುದ್ಧ ಕಛೇರಿಯಲ್ಲಿದ್ದ 6 ಮಂಡಲಗಳು
ಒಂದನೇಮಂಡಲ - ನೌಕಡಳಿತ
2 ನೇ ಮಂಡಲ - ಸಾರಿಗೆ ಸಂಪರ್ಕ , ಮನರಂಡನೆ ವ್ಯವಸ್ಥೆ
3 ನೇ ಮಂಡಲ - ಕಾಲ್ದಳ
4 ನೇ ಮಂಡಲ - ಅಶ್ವದಳ
5 ನೇ ಮಂಡಲ - ರಥದಳ
6 ನೇ ಮಂಡಲ - ಗಜದಳ

ಮೌರ್ಯರ ಕಾಲದ ಎರಡು ನ್ಯಾಯಾಲಯಗಳು - ಧರ್ಮಸ್ಥೇಯ ಹಾಗೂ ಕಂಟಕ ಶೋಧನಾ
ಇಂದಿನ ಸಿವಿಲ್ ನ್ಯಾಯಾಲಯವನ್ನು ಹೋಲುತ್ತಿದ್ದ ನ್ಯಾಯಾಲಯ - ಧರ್ಮಸ್ಥೇಯ
ಇಂದಿನ ಕ್ರಿಮಿನಲ್ ನ್ಯಾಯಾಲಯವನ್ನು ಹೋಲುವ ನ್ಯಾಯಾಲಯ - ಕಂಟಕ ಶೋಧನಾ
ಸೌರಾಷ್ಟ್ರದ ಇನ್ನೋಂದು ಹೆಸರು - ಕಾಥೆವಾಡ
ಮೌರ್ಯರ ಕಾಲದಲ್ಲಿ ಜಿಲ್ಲೆಗಳನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಅಹಾರ ಅಥವಾ ವಿಷಯ
ಸ್ಟ್ರಾಬೋ ಈ ದೇಶದ ವಿದ್ವಾಂಸ - ಗ್ರೀಕ್
ಮೌರ್ಯರ ರಾಜ್ಯಾಡಳಿತ ಕ್ಷೇತ್ರದಲ್ಲಿ ಕಂಡು ಬರುವ ಪ್ರಥಮ ಘಟಕ - ಗ್ರಾಮ
ಗ್ರಾಮಗಳ ಮುಖಂಡರನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಗ್ರಾಮಿಕ
ಗ್ರಾಮೀಕರ ಮೇಲಾಧಿಕಾರಿಯ ಹೆಸರು - ಗೋಪ
ಗೋಪನ ಮೇಲಾಧಿಕಾರಿಯ ಹೆಸರು - ಸ್ಥಾನಿಕ
ನಗರದ ಮುಖಂಡನ ಹೆಸರು - ನಗರಿಕ
ಹರಪ್ಪ ಸಂಸ್ಕೃತಿಯ ನಂತರ ಕಲೆ ಮತ್ತು ವಾಸ್ತು ಶಿಲ್ಪಕ್ಕೆ ಯೋಗ್ಯ ಕಾಲ - ಮೌರ್ಯರ ಕಾಲ
ಸಾಂಚಿ ಪದದ ಅರ್ಥ - ಶಾಂತಿಯ ಸ್ಥ ಳ
ಮೌರ್ಯರ ಪತನಾ ನಂತರ ದಕ್ಷಿಣ ಬಾರತದಲ್ಲಿ ಅಧಿಪತ್ಯಕ್ಕೆ ಬಂದವರು - ಶಾತವಾಹನರು
ಪ್ರಾಚೀನ ಭಾರತದ ಪ್ರಥಮ ಐತಿಹಾಸಿಕ ಸಾಮ್ರಾಜ್ಯ - ಮೌರ್ಯ ಸಾಮ್ರಾಜ್ಯ
ಪ್ರಾಚೀನ ಭಾರತದ ಅತ್ಯಂತ ದೊಡ್ಡ ಸಾಮ್ರಾಜ್ಯ - ಮೌರ್ಯ ಸಾಮ್ರಾಜ್ಯ
ಮೌರ್ಯರ ರಾಜ ಲಾಂಛನ - ಧರ್ಮಚಕ್ರ
ಶಾಸನಗಳ ಪಿತಾಮಹಾ ಶಾಸನಗಳ ರಾಜ. ಸ್ವಕಥನಗಾರ ಎಂದು ಖ್ಯಾತಿವೆತ್ತ ಮೌರ್ಯ ಅರಸ - ಅಶೋಕ
ಅಶೋಕನ ಶಾಸನಗಳು ಈ ಲಿಪಿಯಗಳಲ್ಲಿ ಲಭ್ಯವಾಗಿದೆ - ಬ್ರಾಹ್ಮಿ ಹಾಗೂ ಖರೋಷ್ಠಿ
ಕಳಿಂಗ ಯುದ್ಧದ ಬಗೆಗೆ ಬೆಳಕು ಚೆಲ್ಲುವ ಅಶೋಕನ ಶಾಸನ - 13 ನೇ ಶಿಲಾ ಶಾಸನ
ಸುವರ್ಣಗಿರಿಯ ಇಂದಿನ ಹೆಸರು - ಕನಕಗಿರಿ ( ರಾಯಚೂರು ಜಿಲ್ಲೆ )
ಇಸಿಲದ ಇಂದಿನ ಹೆಸರು - ಬ್ರಹ್ಮಗಿರಿ ( ಚಿತ್ರದುರ್ಗ ಜಿಲ್ಲೆ )
ಚಂದ್ರಗುಪ್ತ ಮೌರ್ಯನು ಈತನನ್ನು ಕೊಂದು ಅಧಿಕಾರ ವಹಿಸಿಕೊಂಡನು - ನಂದರ ದೊರೆ ಧನನಂದ
ಭಾರತದ ಪ್ರಥಮ ಹಿಂದೂ ಸಾಮ್ರಾಜ್ಯದ ನಿರ್ಮಾಪಕ - ಚಂದ್ರಗುಪ್ತ ಮೌರ್ಯ
ಮಹಾಶಯ ಅಥವಾ The Great ಎಂದು ಕರೆಸಿಕೊಂಡ ಮೌರ್ಯ ದೊರೆ - ಅಶೋಕ
ಅಶೋಕನು ಸಿಂಹಾಸನಕ್ಕ ಬಂದಿದ್ದು - ಕ್ರಿ.ಪೂ.269 ರಲ್ಲಿ
ಕಳಿಂಗಾ ಯುದ್ಧದ ಸಮಯ ಕಳಿಂಗವನ್ನು ಆಳುತ್ತಿದ್ದ ಅರಸ - ಶುದ್ಧ ಧರ್ಮ
3 ನೇ ಬೌದ್ಧ ಸಮ್ಮೇಳನದ ಅಧ್ಯಕ್ಷ - ಮೊಗ್ಗಲಿಪುತ್ರ
ದಾರ್ಶನಿಕ ದೊರೆ ಎಂದು ಹೆಸರುವಾಸಿಯಾದ ದೊರೆ - ಅಶೋಕ
ಅಶೋಕನ ಕಾಲದಲ್ಲಿ ವಿಶ್ವದಲ್ಲಿಯೇ ಅತ್ಯಂತ ಶ್ರೀಮಂತವಾಗಿದ್ದ ಪ್ರಾಚೀನ ನಗರ - ಪಾಟಲಿಪುತ್ರ
ಪ್ರಿಯದರ್ಶಿ ,ರಾಜರ್ಷಿ ಎಂದು ಹೆಸರನ್ನು ಪಡೆದ ಮೌರ್ಯರ ಅರಸ - ಅಶೋಕ
ಭಾರತದ ಪ್ರಥಮ ರಾಷ್ಟ್ರೀಯ ರಾಜ - ಅಶೋಕ
ಭಾರತದ ದ್ವೀತಿಯ ಬುದ್ಧ ಎಂದು ಕರೆಯಲ್ಪಟ್ಟವರು - ಅಶೋಕ
ಭಾರತದಲ್ಲಿ ದಕ್ಷ ಕೇಂದ್ರಿಕೃತ ಆಡಳಿತ ಪದ್ಧತಿಗೆ ಭದ್ರ ಬುನಾದಿಯನ್ನು ಹಾಕಿದವರು - ಮೌರ್ಯರು
ಮೌರ್ಯರ ಆಡಳಿತ ತಿಳಿಯಲು ಪ್ರಮುಖ ಆಧಾರಗಳು - ಕೌಟಿಲ್ಯನ ಅರ್ಥಶಾಸ್ತ್ರ ಹಾಗೂ ಮೆಗಸ್ತನೀಸ್ ನ ಇಂಡಿಕಾ ಗ್ರಂಥ
ರಾಜನಿಗೆ ಆಡಳಿತದಲ್ಲಿ ಸಲಹೆಯನ್ನು ನೀಡಲು ಇದ್ಧ ಸಲಹಾ ಸಮಿತಿಯ ಹೆಸರು - ಮಂತ್ರಿಪರಿಷತ್
ಮೌರ್ಯರು ಮಂತ್ರಿಗಳನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಅಮಾತ್ಯರು
ಮೌರ್ಯರ ಕಾಲಾವಧಿಯಲ್ಲಿ ಮೌರ್ಯರ ಮಂತ್ರಿಗಳಿದ್ದು ವಾರ್ಷಿಕ ವೇತನ - 48000 ಪಣ
ವಿವಿಧ ಇಲಾಖೆಗಳ ಆಡಲಿತ ಮುಖ್ಯಸ್ಥ - ಅಧ್ಯಕ್ಷ
ಮೌರ್ಯರ ಕಾಲವದಲ್ಲಿ ನಗರ ಮತ್ತು ಗ್ರಾಮಗಳಲ್ಲಿ ನ್ಯಾಯದಾನ ಮಾಡುತ್ತಿದ್ದವರು - ರಾಜುಕರು ಮತ್ತು ಮಹಾ ಮಾತ್ಯರು
ಮೌರ್ಯರ ಗ್ರಾಮ ಮಟ್ಟದಲ್ಲಿ ನ್ಯಾಯದಾನ ಮಾಡುತ್ತಿದ್ದವರು - ಪಂಚರು
ಮೌರ್ಯರ ಕಂದಾಯ ಸಂಗ್ರಹಾಧಿಕಾರಿಗಳು - ರಾಜುಕ , ಸಮಹರ್ತ ಹಾಗೂ ಸನ್ನಿದತರು
ಗಿರ್ನಾರದಲ್ಲಿ ಸುದರ್ಶನ ಎಂಬ ಸರೋವರವನ್ನು ನಿರ್ಮಿಸಿದವನು - ಚಂದ್ರಗುಪ್ತ ಮೌರ್ಯ
ಕೌಟಿಲ್ಯನು ಗೂಢಾಚಾರರನ್ನು ಈ ಹೆಸರಿನಿಂದ ಕರೆದಿದ್ದಾನೆ - ಗುದಪುರುಷರು
ಪ್ಲೀನಿ ಈ ದೇಶದ ವಿದ್ವಾಂಸ - ರೋಮನ್
ಮೌರ್ಯರು ಬಳಸುತ್ತಿದ್ದ ಯುದ್ಧ ತಂತ್ರ - ಕೂಟಯುದ್ಧ ತಂತ್ರ
ಪ್ರಪಂಚದಲ್ಲಿ ಮೊಟ್ಟ ಮೊದಲು ಜನಗಣತಿಯನ್ನು ಆರಂಭಿಸಿದ್ದು - ಕ್ರಿ.ಪೂ. 6 ನೇ ಶತಮಾನದಲ್ಲಿ
ಕ್ರಿ.ಪೂ.6 ನೇ ಶತಮಾನದಲ್ಲಿ ಮೊಟ್ಟ ಮೊದಲ ಜನಗಣತಿಯನ್ನು ಆಂಭಿಸಿದ ದೇಶ - ರೋಮ್
ಪ್ರಪಂಚದಲ್ಲಿ ಮೊಟ್ಟ ಮೊದಲು ಜನಗಣತಿಯನ್ನು ಆರಂಭಿಸಿದ ದೊರೆ - ರೋಮ್ ದೊರೆ ಸೆರ್ವಿಯನ್
ಪ್ರಪಂಚದಲ್ಲಿ ಜನಗಣತಿಯನ್ನು ಆರಂಭಿಸಿದ ಎರಡನೇ ದೇಶ - ಭಾರತ
ಪಾಟಲಿಪುತ್ರದ ಹಾಗೇ ನಗರಾಡಳಿತ ಹೊಂದಿದ್ದ ನಗರಗಲಳು - ತಕ್ಷಶಿಲಾ , ಉಜ್ಜಯಿನಿ

ಮೌರ್ಯರ ಪೌರಾಡಳಿತ ಮಂಡಳಿಗಳು
ಕೈಗಾರಿಕ ಮಂಡಳಿ
ವಿದೇಶಿಯರ ಮಂಡಳಿ
ಜನಗಣತಿ ದಾಖಾಲಾತಿ ಮಂಡಳಿ
ಅಳತೆ ಮತ್ತು ತೂಕ ಮಂಡಳಿ
ಸಿದ್ಧ ವಸ್ತುಗಳ ಮಂಡಳಿ
ತೆರಿಗೆ ಮಂಡಳಿ

ನಗರದಲ್ಲಿ ಮಾರುವ ವಸ್ತುಗಳ ಮೇಲೆ ಮೌರ್ಯರು ವಿಧಿಸುತ್ತಿದ್ದ ತೆರಿಗೆಯ ಹೆಸರು - ತೈತ್ಸ್
ಮೌರ್ಯರ ಕಾಲದ ಜಿಲ್ಲಾಧಿಕಾರಿ - ಸಮಹರ್ತಿ
ಶಿಲೆಯಿಂದ ವಾಸ್ತುಶಿಲ್ಪ ರಚಿಸಿದ ಮೊದಲಿಗರು - ಮೌರ್ಯರು
ಈ ಅರಸನ ಕಾಲದಲ್ಲಿ ಮೊಟ್ಟ ಮೊದಲು ಮರದ ಬದಲಿಗೆ ಕಲ್ಲನ್ನು ವಾಸ್ತುಶಿಲ್ಪಕ್ಕೆ ಬಳಸಲಾಯಿತು - ಅಶೋಕ
ಬುದ್ಧನ ಅವಶೇಷಗಳ ಮೇಲೆ ನಿರಮಿಸಿರುವ ಸ್ಮಾರಕಗಳು - ಸ್ತೂಪಗಳು
ಪಾಟಲಿ ಪುತ್ರದಲ್ಲಿ ವಿಶ್ವವಿಖ್ಯಾತಯನ್ನು ಪಡೆದ ಅರಮನೆ - ಚಂದ್ರಗುಪ್ತನ ಅರಮನೆ
ಮೌರ್ಯರ ಶಿಲ್ಪಕಲಾ ಚಾತುರ್ಯಕ್ಕೆ ಉತ್ತಮ ನಿದರ್ಶನ - ಸ್ತಂಭಗಳು
ಏಕಶಿಲೆಯಿಂದ ನಿರಮಾಣ ಮಾಡಿದ ಕಲ್ಲಿನ ಕಂಬಗಳು - ಸ್ತಂಭಗಳು
ಭಾರತೀಯತೆಯ ಸಾರಸಂಗ್ರಹವಾದ ಮೌರ್ಯರ ವಾಸ್ತುಶಿಲ್ಪ ಕೊಡುಗೆ - ಸಾರನಾಥದ ಅಶೋಕ ಸ್ತಂಭ
Oxford History of India ಕೃತಿಯ ಕರ್ತೃ - ವಿ.ಎ.ಸ್ಮಿತ್
ಬುದ್ಧ ಹಾಗೂ ಮಹಾವೀರ ಜನಿಸಿದ ಪ್ರದೇಶ - ಮಗಧ
ಮಗಧ ಪ್ರದೇಶವು ಇಂದಿನ ಈ ಬಾಗದಲ್ಲಿದೆ - ಬಿಹಾರ
ನಂದ ವಂಶದ ನಂತರ ಮಗಧದಲ್ಲಿ ಆಳ್ವಿಕೆಗೆ ಬಂದವರು - ಮೌರ್ಯರು
ಮೌರ್ಯ ಸಂತತಿಯ ಗಣ್ಯ ವ್ಯಕ್ತಿಗಳು - ಚಂದ್ರಗುಪ್ತ ಮೌರ್ಯ ಮತ್ತು ಅಶೋಕ
ಜೈನಧರ್ಮವನ್ನು ಸ್ವೀಕರಿಸಿದ ಮೌರ್ಯ ದೊರೆ - ಚಂದ್ರಗುಪ್ತ ಮೌರ್ಯ
ಗ್ರೀಕರ ಧಾಳಿಯಿಂದ ಅಸ್ತವ್ಯಸ್ಥಗೊಂಡ ಪ್ರದೇಶ - ಪಂಜಾಬ್
ಚಂದ್ರಗುಪ್ತ ಮೌರ್ಯ ಈ ಪ್ರದೇಶವನ್ನು ಗೊದ್ದುಕೊಂಡು ತನ್ನ ಮೊದಲ ಸಾಹಸಿ ಜೀವನ ಆರಂಭಿಸಿದ - ಪಂಜಾಬ್
ಸೌರಾಷ್ಟ್ರದಲ್ಲಿ ಸುದರ್ಶನ ಎಂಬ ಸರೋವರವನ್ನು ನಿರ್ಮಿಸಿದ ಚಂದ್ರಗುಪ್ತ ಮೌರ್ಯನ ಅಧಿಕಾರಿ - ಪುಷ್ಯಗುಪ್ತ
ಪ್ರೀತಿಯ ಮೂಲಕ ವಿಜಯ ಸಾಧಿಸಿದ ನವಯುಗದ ಪ್ರವರ್ತಕ - ಅಶೋಕ
ಮೌರ್ಯರ ಕಾಲದಲ್ಲಿ ಸಾರ್ವಜನಿಕ ಹಿತ ಗಮನಿಸುವ ಅದಿಕಾರಿಯನ್ನು ಈ ಹೆಸರಿನಿಂದ ಕರೆಯುವರು - ವಜ್ರಭೂಮಿಕ
ಅಶೋಕನ ಕಾಲದಲ್ಲಿ ಪ್ರಾಂತ್ಯಗಳ ಅಧಿಕಾರಿ - ಕುಮಾರ
ಪ್ರಾಂತಗಳ ಕೆಳಗಿದ್ ಮೌರ್ಯರ ಆಡಳಿತ ಪ್ರದೇಶ - ಜನಪದ
ಜನಪದವನ್ನು ನೋಡಿಕೊಳ್ಳುತ್ತಿದ್ದ ಅಧಿಕಾರಿ - ಸಮಹರತೃ
ಮೌರ್ಯರ ಕಾಲದಲ್ಲಿ ಕೈಗಾರಿಕೆಗಳ ಮೇಲ್ವಿಚಾರಣಿಯನ್ನು ನೋಡಿಕೊಳ್ಳುತ್ತಿದ್ದ ್ಧಿಕಾರಿ - ಸೂತ್ರಧ್ಯಕ್ಷ
ಭಾರತದಲ್ಲಿ ಮರದ ಮೇಲೆ ಉಣ್ಣಿ ಬೆಳೆಯುತ್ತದೆ ಎಂದು ಹೇಳಿದವರು - ಹೆರಡೋಟಸ್
ಮೌರ್ಯ ಸಾಮ್ರಾಜ್ಯದ ಅವನತಿಗೆ ಕಾರಣ
ಅರಸು ಮಕ್ಕಳಲ್ಲಿದ್ ಪ್ರತ್ಯೇಕತಾ ಭಾವನೆ
ಭಿನ್ನತೆಗಳಿಂದ ಕೂಡಿದ್ದ ಸಾಮ್ರಾಜ್ಯ
ದೂರದ ಪ್ರಾಂತ್ಯಕ್ಕೆ ಸಾರಿಗೆ ಸಂಪರ್ಕ ಕೊರತೆ
ಅತಿಯಾದ ಕೇಂದ್ರಿಕರಣ
ಅಶೋಕನು ಯುದ್ಧಗಳ ಕಡೆಗೆ ಗಮನ ಹರಿಸದಿದ್ದದ್ದು
ಅಶೋಕನು ಬೌದ್ಧ ಪರ ಧೋರಣಿ
ದುರ್ಬಲ ಹಾಗೂ ಅದಕ್ಷ ಉತ್ತರಾಧಿಕಾರಿಗಳು

ಸಲ್ಲೇಖನಾ ವ್ರತದ ಮೂಲಕ ತನ್ನ ್ಂತ್ಯವನ್ನು ಕಂಡುಕೊಂಡ ಮೊದಲ ಚಕ್ರವರ್ತಿ - ಚಂದ್ರಗುಪ್ತ ಮೌರ್ಯ
ಅಮಿತ್ರ ಘಾತ ಅಥವಾ ಶತೃಗಳ ಸಂಹಾರಕ ಎಂದು ಕರೆಯಲ್ಪಟ್ಟ ಅರಸ - ಚಂದ್ರಗುಪ್ತ ಮೌರ್ಯ ( ಬಿಂದುಸಾರ )
ಬಿಂದೂಸಾರನ ಆಸ್ಥಾನಕ್ಕೆ ಬಂದಿದ್ದ ಈಜಿಪ್ಟ್ ನ ರಾಯಭಾರಿ - ಡಿಯೋನಿಯಸ್
ಪ್ರಿಯದರ್ಶಿ ರಾಜ ಎಂದು ಕರೆಸಿಕೊಂಡವನು - ಅಶೋಕ
ಪ್ರಿಯದರ್ಶಿ ರಾಜ ಪದದ ಅರ್ಥ - ಆನಂದ ದಾಯಕ ರಾಜ
ಅಶೋಕನ ಕಾಲದ ಧರ್ಮ ಪ್ರಚಾರಕರು
ಮಜ್ಜಂಟಿಕ - ಕಾಶ್ಮೀರ ಮತ್ತು ಗಾಂಧಾರ
ಮಜ್ಜಮ - ಹಿಮಾಲಯ ದೇಶ
ಮಹಾ ರಕ್ಷಿತ - ಗ್ರೀಕ್ ದೇಶ
ಮಹಾ ಧರ್ಮರಕ್ಷಿತ - ಮಹಾರಾಷ್ಟ್ರ
ಮಹಾದೇವ - ಮಹಿಷಮಂಡಲ ( ಮೈಸೂರು )
ರಕ್ಷಿತ - ವನವಾಸಿ ( ಉತ್ತರ ಕನ್ನಡ )
ಸೋನ ಮತ್ತು ಉತ್ತರ - ಬರ್ಮಾ ( ದೂರ ಪ್ರಾಚ್ಯ )
ಮಹೇಂದ್ರ ಮತ್ತು ಸಂಘಮಿತ್ರೆ - ಶ್ರೀಲಂಕಾ ( ಸಿಲೋನ್ , ಸಿಂಹಳ )


ಮೌರ್ಯರ ಸಾಮ್ರಾಜ್ಯದ ಸಪ್ತಾಂಗದ ಒಂದು ಅಂಗ - ಅರಸ
ಮೌರ್ಯರ ರಾಜ್ಯದ ಕಂದಾಯ ಮೂಲ - ಭೂಕಂದಾಯ
ಮೌರ್ಯರ ಆಡಲಿತದಲ್ಲಿನ ಶ್ರೇಣಿಪದ್ಧತಿಯನ್ನು ಈ ಹೆಸರಿನಿಂದ ಕರೆಯುವರು - ಗಿಲ್ಡ್
ಗಿಲ್ಡ್ ಗಳ ಮೇಲೆ ಹಿಡಿತವನ್ನು ಸಾಧಿಸಿದವನು - ಮಹಾಶೆಟ್ಟಿ
ಮೌರ್ಯರ ವಾಣಿಜ್ಯದ ಮೇಲ್ವಿಚಾರಕ - ಪನ್ಯಾಧ್ಯಕ್ಷ
ಮೌರ್ಯರ ಮಾರುಕಟ್ಟೆಯ ಮೇಲ್ವಿಚಾರಕ - ಸಂಸ್ಥಾಧ್ಯಕ್ಷ
ತೂಕ ಮತ್ತು ಅಳತೆಯ ಮೇಲ್ವಿಚಾರಕ - ಪಾತವಾಧ್ಯಕ್ಷ
ಮೌರ್ಯರ ಕಾಲಾವಧಿಯಲ್ಲಿ ಪಾಟಲಿ ಪುತ್ರದಿಂದ ಸಾಮ್ರಾಜ್ಯದ ಗಡಿಯವೆರೆಗೆ ಇದ್ದ ರಸ್ತೆಯನ್ನು ಈ ಹೆಸರಿನಿಂದ ಕರೆಯುವರು - Grand trunk road (ಪ್ರಧಾನ ರಸ್ತೆ )
ಮೌರ್ಯರು ಸರ್ಕಾರದಿಂದ ಟಂಕಿಸಲ್ಪಟ್ಟ ನಾಣ್ಯಗಳು - ಪಂಚ್ ಮಾರ್ಕಿನ ನಾಣ್ಯ
ಮೌರ್ಯರ ಕಾಲದ ಪಶ್ಚಿಮ ಬಂದರುಗಳು - ಏಡನ್ ( Broch and sopara )
ಮೌರ್ಯರು ಆಮದು ರಪ್ತು ಹಾಗೂ ಕರ ವಸೂಲಿಗಾಗಿ ಬಳಸಿದ ನಾಣ್ಯಗಳು - ಕಾನೂನು ಸಮ್ಮತ ನಾಣ್ಯಗಳು
ದಿನನಿತ್ಯದ ಸರಕುಗಳನ್ನು ಕೊಳ್ಳಲು ಬಳಸಿದ ನಾಣ್ಯಗಳು - ಸಾಂಕೇತಿಕ ನಾಣ್ಯ
ಮೌರ್ಯರ ಪ್ರಮುಖ ನಾಣ್ಯಗಳು - ನಿಖ್ಖ ( ಬಂಗಾರ ) ಪುರಾನ ( ಬೆಳ್ಳಿ ) ಕರ್ಪಪಣ ( ತಾಮ್ರ )
ಮೌರ್ಯರು ಶಿಕ್ಷಣವನ್ನು ಆರಂಭಿಸುವಾಗ ಬಳಸಿದ ಸಂಸ್ಕಾರ - ಚೌಲ ಸಂಸ್ಕಾರ
ಮೌರ್ಯರ ಆಡಳಿತದಲ್ಲಿ ಹೂವಿನ ವಿನ್ಯಾಸವನ್ನು ಹೊಂದಿದ್ದ ಬಟ್ಟೆ - ಮಸ್ಕಿನ್ ಬಟ್ಟೆ
ಕಲ್ಪಸೂತ್ರ ವನ್ನು ಬರೆದ ವ್ಯಕ್ತಿ - ಭದ್ರಬಾಹು
ಕಾಮಸೂತ್ರ ಕೃತಿಯ ಕರ್ತೃ - ವಾತ್ಸಾಯನ
ಸಾರಾನಾಥದ ಅಶೋಕನ ಸ್ತಂಭವನ್ನು ಭಾರತ ಸರ್ಕಾರ ರಾಷ್ಟ್ರೀಯ ಲಾಂಛನವನ್ನಾಗಿ ಅಳವಡಿಸಿಕೊಂಡ ವರ್ಷ - 1950 ರಲ್ಲಿ
ಸಾರಾನಾಥದ ಸ್ಥೂಪದ ಕೆಳಭಾಗದಲ್ಲಿ ಸತ್ಯ ಮೇವ ಜಯತೆ ಎಂಬ ಹೇಳಿಕೆಯನ್ನು ಈ ಲಿಪಿಯಲ್ಲಿ ಬರೆಯಲಾಗಿದೆ - ದೇವನಾಗರಿ
ಕರ್ನಾಟಕದ ಮೌರ್ಯರ ಲಾಂಛನ - ನವಿಲು
ಮೌರ್ಯರ ಆಡಲಿತದ ಭಾಷೆ - ಪ್ರಾಕೃತ
ಚಾಣಕ್ಯನ ಮೂಲ ಪ್ರದೇಶ - ತಕ್ಷಶಿಲೆ
ಚಾಣಕ್ಯನಿಂದ ವಿರಚಿತ ಅರ್ಥಶಾಸ್ತ್ರ ಕೃತಿಗೆ ಇರುವ ಇನ್ನೋಂದು ಹೆಸರು - ದಂಡನೀತಿ ಶಾಸ್ತ್ರ
ಮೌರ್ಯರ ಆಡಳಿತ ಕರ್ನಾಟಕದಲ್ಲಿ ಈ ಭಾಗದಲ್ಲಿತ್ತು - ಉತ್ತರ ಕರ್ನಾಟಕ
ಗ್ರೀಕ್ ದೊರೆ ಸೆಲ್ಯುಕಸ್ ನೊಂದಿಗೆ ವೈವಾಹಿಕ ಸಂಬಂಧವನ್ನು ಹೊಂದಿದ್ದ ಮೌರ್ಯ ದೊರೆ - ಚಂದ್ರಗುಪ್ತ ಮೌರ್ಯ
ಬಿಂದು ಸಾರನಿಗಿದ್ದ ಬಿರುದು - ಅಮಿತ್ರ ಘಾತ
ಅಶೋಕನು ಸಿಂಹಾಸನರೋಹಣ ಸಂಧರ್ಭದಲ್ಲಿ ತೊಡಕಾಗಿದ್ದ ದಾಯಾದಿ - ಸುಶೀಮ
ಮಸ್ಕಿ ಶಾಸನ ಪ್ರಸ್ತುತ ಈ ಜಿಲ್ಲೆಯಲ್ಲಿದೆ - ಕೊಪ್ಪಳ
ಮೌರ್ಯರ ಕಾಲದ ಹಣದ ಹೆಸರು - ಪಮ , ನಿಷ್ಕ
ಮೌರ್ಯರ ಕಾಲದ ಪ್ರಸಿದ್ಧ ಬೌದ್ಧ ಹಾಗೂ ಜೈನ ಕೇಂದ್ರಗಳು - ಬನವಾಸಿ ಮತ್ತು ಶ್ರವಣಬೆಳಗೋಳ
ಅಶೋಕನ ತಾಯಿಯ ಹೆಸರು - ಸುಭದ್ರಾಂಗಿ
ಅಶೋಕನ ಇಷ್ಟ ದೇವತೆ - ಶಿವ
ಅಶೋಕನ ಕಾಲದ ದಕ್ಷಿಣ ಭಾಗದ ರಾಜಧಾನಿ - ಸುವರ್ಣಗಿರಿ ( ರಾಯಚೂರು )
ಭಾರತದ ಶಾಸನಗಳ ಪಿತಾಮಹಾ - ಅಶೋಕ
ಅಶೋಕನ ಕಾಲದಲ್ಲಿ ಸುವರ್ಣಗಿರಿಯನ್ನು ಆಳುತ್ತಿದ್ದ ಪ್ರಾಂತ್ಯಾಧಿಕಾರಿಯ ಹೆಸರು - ಆರ್ಯಪುತ್ರ
ಅಶೋಕನಿಗಿದ್ದ ಇತರ ಬಿರುದುಗಳು - ಕಾಳಾಶೋಕ ಹಾಗೂ ಚಂಡಾಶೋಕ
ಚಂದ್ರಗುಪ್ತ ಮೌರ್ಯ ಸುಮಾರು - 24 ವರ್ಷ ಆಳಿದ
ಅಶೋಕನು ಸಿಂಹಾಸನಕ್ಕೆ ಏರಿದ್ದು - ಕ್ರಿ.ಪೂ. 273 ರಲ್ಲಿ
ಕಳಿಂಗ ರಾಜ್ಯ ಎಂದರೇ - ಒರಿಸ್ಸಾ ಪ್ರಾಂತ್ಯ
ಮೌರ್ಯರ ಕಾಲದ ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿಯ ಬಗೆಗೆ ಬೆಳಕು ಚೆಲ್ಲುವ ಕೃತಿ - ಜಾತಕ ಕತೆಗಳು ( ಕೌಟಿಲ್ಯನ ಅರ್ಥಶಾಸ್ತ್ರ )
ಅಶೋಕನು ಶ್ರೀಲಂಕಾದಲ್ಲಿ ಬೌದ್ಧ ಧರ್ಮ ಪ್ರಚಾರಕ್ಕಾಗಿ ಕೈಗೊಂಡ ಕಾರ್ಯಗಳ ವರ್ಣನೆಯನ್ನು ತಿಳಿಸುವ ಕೃತಿಗಳು - ದೀಪವಂಶ ಹಾಗೂ ಮಹಾವಂಶ
ಅಶೋಕನು ಟಿಬೆಟ್ ನಲ್ಲಿ ಬೌದ್ಧ ಧರ್ಮ ಪ್ರಚಾರಕ ಮಾಡಿದುದರ ಬಗೆಗೆ ತಿಳಿಸುವ ಕೃತಿ - ದಿವ್ಯವದನ
ಪರಿಶಿಷ್ಟ ಪರ್ವಣ ಕೃತಿಯ ಕರ್ತೃ - ಹೇಮಚಂದ್ರ
ದೇಶೋದ್ಧಾರಕ ಎಂಬ ಪದದ ಬಿರುದುನ್ನು ಹೊಂದಿದ್ದ ಮೌರ್ಯ ಅರಸ - ಚಂದ್ರಗುಪ್ತ ಮೌರ್ಯ
ಚಂದ್ರಗುಪ್ತ ಮೌರ್ಯನು ಗ್ರೀಕರನ್ನು ಹೊಡೆದೊಡಿಸಿ ಪಡೆದುಕೊಂಡ ಬಿರುದು - ದೇಶೋದ್ದಾರಕ
ಚಂದ್ರಗುಪ್ತನು ನಂದರನ್ನು ಬಗ್ಗು ಬಡಿದು ಪಡೆದುಕೊಂಡ ಬಿರುದು - ಧರ್ಮೋದ್ಧಾರಕ
ಗಿರ್ನಾರ್ ಹಾಗೂ ಜುನಾಗಡ್ ಶಾಸನದ ಕರ್ತೃ - ರುದ್ರದಾಮನ್
ಸುದರ್ಶನ ಕೆರೆಯ ಇತಾಹಾಸದ ಮೇಲೆ ಬೆಳಕು ಚೆಲ್ಲುವ ಶಾಸನಗಳು - ರುದ್ರದಾಮನ್ ಹಾಗೂ ಸ್ಕಂದ ಗುಪ್ತನ ಶಾಸನಗಳು
ಧನನಂದ ಹಾಗೂ ಚಂದ್ರಗುಪ್ತ ಮೌರ್ಯರ ನಡುವಿನ ಯುದ್ಧದ ಕುರಿತು ಬೆಳಕು ಚೆಲ್ಲುವ ನಾಟಕ ಕೃತಿ - ವಿಶಾಖದತ್ತನ ಮುದ್ರಾರಾಕ್ಷಸ
ಚಂದ್ರಗುಪ್ತ ಮೌರ್ಯನು ಜೌನ ಧರ್ಮಕ್ಕೆ ಮತಾಂತರ ಗೊಳ್ಳುವ ಕುರಿತಾಗಿ ತಿಳಿಸುವ ಜೈನ ಕೃತಿ - ಭದ್ರಬಾಹುವಿನ ಪರಿಶಿಷ್ಟ ಪರ್ವನ್
ಬಿಂದುಸಾರನ ಸಮಕಾಲಿನ ಸಿರಿಯಾದ ಅರಸ - ಏಂಟಿಯೋಕಸ್
ಅಸೋಕನ ಶಾಸನವನ್ನು ಮೊಟ್ಟ ಮೊದಲು ಓದಿದವರು - 1837 ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯಾ ಜೇಮ್ಸ್ ಪ್ರಿನ್ಸಸ್
ಅಶೋಕನನನ್ನು ಅನುಕರಣಿ ಮಾಡಿದ ಸಿಂಹಳದ ಅರಸ - ತಿಪ್ಪ
ಕಳಿಂಗ ಯುದ್ಧ ನಡೆದು ಎಷ್ಟು ವರ್ಷಗಳ ಬಳಿಕ ಅಶೋಕ ಬೌದ್ಧ ಧರ್ಮ ಸ್ವೀಕರಿಸಿದ - ಎರಡೂವರೆ
ಮೌರ್ಯರು ನಾಲ್ಕು ವಿಭಾಗಳಾಗಿ ವಿಭಜಿಸಿದ ರಾಜ್ಯಗಳು - ತಕ್ಷಶಿಲಾ , ಉಜ್ಜಯಿನಿ .ತೋಪಾಲಿ ಹಾಗೂ ಸುವರ್ಣಗಿರಿ
ಮೌರ್ಯರು ಅದಿಕಾರಿಗಳಿಗೆ ಈ ರೂಪದಲ್ಲಿ ವೇತನವನ್ನು ನೀಡುತ್ತಿದದ್ದು - ನಗದು ರೂಪದಲ್ಲಿ
ಅಶೋಕನು ಬೌದ್ಧಧರ್ಮವನ್ನು ಸ್ವೀಕರಿಸಿದ ಪರಿಯನ್ನು ತಿಳಿಸುವ ಶಾಸನ - ಬಬ್ರುಶಾಸನ
ಬಲಿ ಎಂಬ ತೆರಿಗೆಯಿಂದ ವಿನಾಯಿತಿ ಪಡೆದ ಗ್ರಾಮ - ಲುಂಬಿನಿ
ಲುಂಬಿನಿಯನ್ನು ಈ ಹೆಸರಿನಿಂದಲು ಕರೆಯುವರು - ರುಮ್ಮಿಂದೇಯ
ಅಶೋಕನು ಬೌದ್ಧ ಧರ್ಮವನ್ನು ಸ್ವೀಕರಿಸಿದ ನಂತರ ಮೊಟ್ಟ ಮೊದಲು ದರ್ಶಿಸಿದ ಪ್ರಾಂತ್ಯ - ಲುಂಬಿನಿ ಗ್ರಾಮ
ಅಶೋಕನ ಆಸ್ಥಾನದಲ್ಲಿದ್ದ ಗ್ರೀಕ್ ರಾಯಭಾರಿ - ತಿಹಾಪ
ಮೌರ್ಯರ ಕಾಲದ ಪ್ರಸಿದ್ಧ ವಿ.ವಿ.ನಿಲಯ - ತಕ್ಷಶಿಲ
ಅಶೋಕನ ಪ್ರಧಾನ ಮಂತ್ರಿಯ ಹೆಸರು - ರಾಧಗುಪ್ತ
ಬಿಂದುಸಾರನ ಪ್ರಧಾನ ಮಂತ್ರಿ - ಬಿಲ್ಲಾಟಕ
ಸಂಗ್ರಹಾ ಎಂದರೆ - 10 ಗ್ರಾಮಗಳಿಗೆ ಒಂದು ನ್ಯಾಯಸ್ಥಾನ
ದ್ರೋಣಮುಖಿ ಎಂದರೆ - 400 ಗ್ರಾಮಗಳಿದ್ದ ಒಂದು ನ್ಯಾಯಸ್ಥಾನ
ಫಿರೋಜ್ ಷಾ ತುಘಲಕ್ ,ದೆಹಲಿಗೆ ರವಾನಿಸಿದ ಅಶೋಕನ ಶಿಲಾಶಾಸನಗಳು - ಮಿರತ್ ಶಾಸನ ಹಾಗೂ ತೋಪ್ರ ಶಾಸನ
ಗ್ರೀಕ್ ಹಾಗೂ ಅರೇಬಿಕ್ ಭಾಷೆಗಳಲ್ಲಿರುವ ಅಶೋಕನ ಶಾಸನಗಳು ಇರುವ ಪ್ರದೇಶ - ಕಂದಾಹಾರ್
ಚಂದ್ರಗುಪ್ತ ಮೌರ್ಯನ ತಂದೆಯ ಹೆಸರು - ಶಕುನಿ
ಅಶೋಕನನ್ನು ಮಗಧ ರಾಜ ನೆಂದು ಸಂಭೋದಿಸಲಾದ ಶಾಸನ - ಬಬ್ರೂಶಾಸನ
ಅಶೋಕನ ಪಟ್ಟದ ರಾಣಿ - ಅಸಂಧಿ ಮಿತ್ರೆ
ರಂದ್ರದ ಗುರುತು ನಾಣ್ಯಗಳ ಮೇಲೆ ಇದ್ಧ ಪ್ರಧಾನ ಚಿಹ್ನೆಗಳು - ನವಿಲು ,ಬೆಟ್ಟ ,ಕ್ರೆಸೆಂಟ್
ಮೌರ್ಯರ ಕಾಲದಲ್ಲಿ ಬೃಹತ್ ಅರಮನೆಯನ್ನು ಕಟ್ಟಿಸಿದ ದೊರೆ - ಚಂದ್ರಗುಪ್ತಮೌರ್ಯ
ಕಳಿಂಗಾ ಪ್ರದೇಶವು ಈ ಎರಡು ನದಿಗಳ ಮಧ್ಯದಲ್ಲಿನ ಪ್ರದೇಶವಾಗಿದೆ - ಮಹಾನದಿ ಮತ್ತು ಗೋದಾವರಿ
ಕಳಿಂಗ ಯುದ್ಧದ ಮೇಲೆ ಬೆಳಕು ಚೆಲ್ಲುವ ಶಾಸನ - 12 ನೇ ಬಂಡೆಕಲ್ಲು ಶಾಸನ
ಅಶೋಕನ ಶಾಸನದ ಬಗೆಗಳು
ಬಂಡೆ ಕಲ್ಲಿನ ಶಾಸನ
ಕಿರು ಬಂಡೆ ಕಲ್ಲಿನ ಶಾಸನ
ಸ್ತಂಭ ಶಾಸನ
ಗುಹಾ ಶಾಸನ

ಮೌರ್ಯರ ಆಡಳಿತದಲ್ಲಿ ಸರಕಾರಕ್ಕೆ ಕೊಡಬೆಕಾಗಿದ್ದ ಕಂದಾಯ ಭಾಗ - 1/6 ಭಾಗ
ಮೌರ್ಯರ ಆಡಳಿತದಲ್ಲಿ ವಿನಿಮಯ ವ್ಯವಹಾರ ನೋಡಿಕೊಳ್ಳುತ್ತಿದ್ದವನು - ಸನ್ನಿಧಾತೃ
ಮೌರ್ಯರ ಕಾಲದ ವಿವಾಹ ಪದ್ಧತಿ

ಬ್ರಹ್ಮ - ವಜ್ರ ವೈಡೂರ್ಯಗಳೊಂದಿಗೆ ಕನ್ಯಾಧಾನ
ಪ್ರಜಾಪತ್ಯ - ಸ್ತ್ರೀಪುರುಷ ಪವಿತ್ರ ಕರ್ತವ್ಯಕ್ಕಾಗಿ ವಿವಾಹವಾಗುವುದು
ಅರ್ಷ - ಒಂದು ಜೊತೆ ಹಸುವನ್ನು ನೀಡಿ ಕನ್ಯೆಯನ್ನು ಪಡೆಯುವುದು
ದೈವ - ಯಾಜ್ಞಿಕ ಪುರೋಹಿತರೊಂದಿಗಿನ ಮದುವೆ
ಗಾಂಧರ್ವ - ಪ್ರೇಮ ವಿವಾಹ
ರಾಕ್ಷಸ - ಬಲತ್ಕಾರವಾಗಿ ವಿವಾಹವಾಗುವುದು
ಅಸುರ - ಹಣಕ್ಕಾಗಿ ಆದ ವಿವಾಹ
ಪೈಶಾಚ - ಕನ್ಯೆ ನಿದ್ರೆ ಅಥವಾ ಅಮಲಿನಲ್ಲಿದ್ದಾಗ ಅಪಹರಿಸಿ ಬಲತ್ಕಾರದಿಂದ ವಿವಾಹವಾಗುವುದು

ಅಲೆಗ್ಸಾಂಡರ್ ಬಗೆಗಿನ ಮಾಹಿತಿ
ಗುರು - ಅರಿಸ್ಟಾಟಲ್
ತಂದೆ ಹಾಗೂ ತಾಯಿ - ಎರಡನೇ ಫಿಲಿಪ್ಸ್ ಹಾಗೂ ಓಲಿಂಪಿಯಸ್
ಭಾರತಕ್ಕೆ ಆಹ್ವಾನವಿತ್ತ ಭಾರತದ ರಾಜ - ತಕ್ಷಶಿಲೆಯ ರಾಜ ಅಂಬಿ
ಹೋರಾಟ - ಪುರುರವನೊಡನೆ
ಭಾರತದಲ್ಲಿ ಗೆದ್ದ ಪ್ರದೇಶಗಳಿಗೆ ನೇಮಿಸಿದ ಅಧಿಕಾರಿಗಳು - ಸತ್ರೆಪ

ಕುಶಾನರು


ಮೌರ್ಯರ ನಂತರ ಮಗಧ ಸಾಮ್ರಾಜ್ಯವನ್ನಾಳಿದವರು - ಶುಂಗರು
ಶುಂಗರ ನಂತರ ಮಗಧದಲ್ಲಿ ಅಧಿಕಾರಕ್ಕೆ ಬಂದವರು - ಕಣ್ವರು
ಶುಂಗರು ಮತ್ತು ಕಣ್ವರು ಮಗಧ ರಾಜ್ಯವನ್ನು - 150 ವರ್ಷಗಳ ಕಾಲ ಆಲಿದರು
ಕಣ್ವರ ಕಾಲದ ಪ್ರಮುಖ ಜೈನರ ಕೇಂದ್ರ - ಮಥುರಾ ಪಟ್ಟಣ
ಯೋಗ ಸೂತ್ರ ಕೃತಿಯ ಕರ್ತೃ - ಪತಂಜಲಿ
ವ್ಯಾಕರಮ ಶಾಸ್ತ್ರದ ಪಂಡಿತ - ಪಾಣಿನಿ
ಕುಶಾನರು ಈ ಬುಡಕಟ್ಟಿಗೆ ಸೇರಿದವರಾಗಿದ್ದಾರೆ - ಚೀನಾದ ಯು-ಚಿ ಎಂಬ ಬುಡಕಟ್ಟಿಗೆ ಸೇರಿದವರು
ಕುಶಾನರು ಭಾರತದ ಮೇಲೆ ಧಾಳಿ ಮಾಡಿದ್ದು - ಕ್ರಿ.ಶ.1 ನೇ ಶತಮಾನ
ಕುಶಾನರು ತಮ್ಮ ಅಧಿಕಾರವನ್ನು ಮೊದಲು ಸ್ಥಾಪಿಸಿಕೊಂಡ ಪ್ರದೇಶ - ಪಂಜಾಬ್
ಕುಶಾನರ ರಾಜಧಾನಿ - ಪೇಷಾವರ ಅಥವಾ ಪುರುಷಪುರ
ಪೇಷಾವರ ಈಗ ಈ ಭಾಗದಲ್ಲಿದೆ - ಪಾಕಿಸ್ತಾನ ಭಾಗವಾಗಿದೆ
ಕುಶಾನರಲ್ಲಿ ಹೆಚ್ಚು ಪ್ರಸಿದ್ದಿಯಾದವನು - ಕಾನಿಷ್ಕ

ಮೌರ್ಯ ಸಾಮ್ರಾಜ್ಯದ ನಂತರ ಆಳಿದ ಸಣ್ಣ ರಾಜವಂಶಗಳು
ಶುಂಗರು
ಕಣ್ವರು
ಚೇರರು
ಶಾತವಾಹನರು , ಇವೆಲ್ಲ ಅಲೆಮಾರಿ ಪಂಗಡಗಳು
ಈ ರಾಜ್ಯದ ಮೇಲೆ ಆಕ್ರಮಣವೆಸಗಿದ ವಿದೇಶಿಯರು
a. ಇಂಡೋ - ಬ್ಯಾಕ್ಟ್ರಿಯನ್ನರು ( ಇಂಡೋ - ಗ್ರೀಕರು )
b. ಶಕರು - ಸಿಥಿಯನ್ನರು
c. ಇಂಡೋ ಪಾರ್ಥಿಯನ್ನರು ( ಪಲ್ಲವರು )
d. ಕುಶಾನರು
ಮೌರ್ಯರ ನಂತರ ಪ್ರಪ್ರಥಮವಾಗಿ ಸವಿಸ್ತಾರವಾದ ಸಾಮ್ರಾಜ್ಯವನ್ನು ಸ್ಥಾಪಿಸಿದವರು - ಕುಶಾನರು
ಕುಶಾನರು ಮೂಲತಃ ಈ ಪ್ರಾಂತ್ಯದವರು - - ಚೀನಾದ ಕುನ್ - ಸು ( ಆಧುನಿಕ ಚೀನಾ )

ಕುಶಾನರ ಐತಿಹಾಸಿಕ ಹಿನ್ನಲೆ
ಇವರು ಮೂಲತಃ ಯೂ -ಚಿ. ಪಂಗಡದವರು
ಇವರು ಆಧುನಿಕ ಚೀನಾ ಅಥವಾ ಕನ್ - ಸೂ ಪ್ರಾಂತ್ಯದಲ್ಲಿ ವಾಸಿಸುತ್ತಿದ್ದರು
ಸುಮಾರು ಕ್ರಿ.ಪೂ.165 ರಲ್ಲಿ ಹುಂಗ್ - ನು ಬುಡಕಟ್ಟು (ಹೂಣರು ) ನವರಿಂದ ಆಕ್ರಮಣಕ್ಕೆ ತುತ್ತಾಗಿ ಸೋಲನ್ನು ಅನುಭವಿಸಿದರು
ಈ ಆಕ್ರಮಣದಲ್ಲಿ ಇವರು ತಮ್ಮ ಮುಖಂಡನನ್ನು ಕೆಳೆದುಕೊಂಡರು
ತದ ನಂತರ ಮುಖಂಡನ ಪತ್ನಿಯ ನೇತೃತ್ವದಲ್ಲಿ ಆ ಪ್ರದೇಶದಿಂದ ಪಲಾಯನ ಮಾಡಿದರು
ಪಲಾಯನ ಸಂದರ್ಭದಲ್ಲಿ ವೂ - ಸನ್ ರನ್ನು ಸೋಲಿಸಿ ಇವರ ಮುಖ್ಯಸ್ಥರನ್ನು ಸಂಹರಿಸಿದರು
ಈ ಸಂದರ್ಭದಲ್ಲಿ ಒಂದು ಗುಂಪು ಪಶ್ಚಿಮಾಭಿಮುಖವಾಗಿ ಮುಂದುವರೆದು ಓಕ್ಸಾರ್ಟಸ್ ಪ್ರದೇಶದಲ್ಲಿದ್ದ ಶಕರನ್ನು ಸೋಲಿಸಿ ಅಲ್ಲಿಯೇ ನೆಲೆನಿಂತರು
ಆದರೆ ಅದು ಬಹಳ ಕಾಲ ನೆಲೆ ನಿಲ್ಲಲು ಸಾಧ್ಯವಾಗಲಿಲ್ಲ ಕಾರಣ ವೂ - ಸನ್ ರ ಮುಖ್ಯಸ್ಥನ ಮಗ ಪ್ರಾಬಲ್ಯಕ್ಕೆ ಬಂದು ನೆಲೆ ನಿಂತಿದ್ದ ಯೂಚಿಗಳನ್ನು ಸೋಲಿಸಿದರು
ತದ ನಂತರ ಯೂಚಿಗಳು ಆಕ್ಸಸ್ ಅಥವಾ ಆಮುದರ್ಯ ಕಣಿವೆಯ ಪಶ್ಚಿಮ ಮತ್ತು ದಕ್ಷಿಣದತ್ತ ಮುಂದುವರಿದು ಶಕರನ್ನು ಪುನಃ ಸೋಲಿಸಿ ಬ್ಯಾಕ್ಟ್ರಿಯಾ ಎಂದು ಗುರುತಿಸ್ಪಟ್ಟಿರುವ ತಾ - ಹಿಯಾ ದಲ್ಲಿ ಕ್ರಿ.ಪೂ. 1 ನೇ ಶತಮಾನದಲ್ಲಿ ಆರಂಭದಲ್ಲಿ ನೆಲೆನಿಂತರು
ಪ್ರಾರಂಭದಲ್ಲಿ ವ್ಯಾಪಾರದಲ್ಲಿ ತೊಡಗಿಕೊಂಡಿದ್ದು ಸ್ಥಳೀಯರನ್ನು ಆಕರ್ಷಿಸಿಕೊಂಡು ಆಕ್ಸಸ್ ನ ಉತ್ತರದಲ್ಲಿ ಆಧುನಿಕ ಬೊಖಾರ ಅಥವಾ ಸೋಗ್ಡಿಯಾನದಲ್ಲಿ ರಾಜಧಾನಿಯನ್ನು ಸ್ಥಾಪಿಸಿದರು . ಇಲ್ಲಿಗೆ ಅವರ ಅಲೆಮಾರಿ ಜೀವನ ಕೊನೆಗೊಂಡು ಸಾಮ್ರಾಜ್ಯ ಸ್ಥಾಪನಾ ಕಾರ್ಯ ಪ್ರಾರಂಭವಾಯಿತು .ಪ್ರಾರಂಭದಲ್ಲಿ ತಾವು ಸ್ಥಾಪಿಸಿದ್ದ ಐದು ಪ್ರಾಂತ್ಯಗಳಾಗಿ ವಿಭಜಿಸಿದ ಪ್ರತಿಯೊಂದನ್ನು ಮುಖ್ಯಸ್ಥನ ಆಳ್ವಿಕೆಗೆ ಒಳಪಡಿಸಿದವರು ಅವುಗಳಲ್ಲಿ ಕಿ - ಷಾಂಗ್ ಎನ್ನುವುದು ಕೂಡ ಒಂದು ಹೀಗೆ 100 ವರ್ಷಗಳು ಉರುಳಿದ ನಂತರ ಕಿ - ಷಾಂಗ್ ನ ಮುಖ್ಯಸ್ಥನಾಗಿದ್ದ 1 ನೇ ಕುಜುಲ ಕಡ್ ಫೀಸಸ್ ಎಲ್ಲಾ ಪ್ರಾಂತ್ಯಗಳನ್ನು ಏಕೀಕೃತ ಸಾಮ್ರಾಜ್ಯವನ್ನು ಸ್ಥಾಪಿಸಿದನು .ಇದೇ ಕುಶಾನರ ಸಾಮ್ರಾಜ್ಯ
ಕುಶಾನರ ಸಾಮ್ರಾಜ್ಯದ ಸ್ಥಾಪಕ - 1ನೇ ಕುಜುಲ ಕಡ್ ಫೀಸಿಸ್
1ನೇ ಕುಜುಲ ಕಡ್ ಫೀಸಿಸ್ ನ ನಂತರ ಅಧಿಕಾರಕ್ಕೆ ಬಂದ ಕುಶಾನ್ ಅರಸ - ವಿಮಾ ಕಡ್ ಫೀಸಸ್

ಕುಶಾನರ ಪ್ರಸಿದ್ದ ಅರಸ – ಕಾನಿಷ್ಕ


ಕಾನಿಷ್ಕನ ಈ ಧರ್ಮದ ಅನುಯಾಯಿಯಾಗಿದ್ದ - ಬೌದ್ಧ ಧರ್ಮ
2 ನೇ ಅಶೋಕ ಎಂದು ಕರೆಸಿಕೊಂಡ ಕುಶಾನರ ದೊರೆ - ಕಾನಿಷ್ಕ
4 ನೇ ಬೌದ್ಧ ಸಮ್ಮೇಳನ ನಡೆದ ಸ್ಥಳ - ಶ್ರೀನಗರದ ಕುಂಡಲಿವನ
4 ನೇ ಬೌದ್ಧ ಸಮ್ಮೇಳನವನ್ನು ವ್ಯವಸ್ಥೆಗೊಳಿಸಿದವನು - ಕಾನಿಷ್ಕ
4 ನೇ ಬೌದ್ಧ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದವರು - ವಸುಮಿತ್ರ
ತ್ರಿಪಿಟಕಗಳ ಮೇಲೆ ಬರೆದ ಮಹಾಭಾಷ್ಯವನ್ನು ಈ ಹೆಸರಿನಿಂದ ಕರೆಯಲಾಗಿದೆ - ಮಹಾವಿಭಾಷ
ಕಾನಿಷ್ಕನ ಕಾಲವಧಿಯಲ್ಲಿ ಕಂಡುಬಂದ ಬೌದ್ಧಧರ್ಮದ ಪಂಥಗಳು - ಹೀನಾಯಾನ ಮತ್ತು ಮಹಾಯಾನ
ಕಾನಿಷ್ಕನು ಈ ಪಂಥವನ್ನ ಅನುಸರಿಸಿದನು - ಮಹಾಯಾನ
ಕಾನಿಷ್ಕನ ಕಾಲವಧಿಯಲ್ಲಿ ಹೆಚ್ಚು ಪ್ರಚಾರಕ್ಕೆ ಬಂದ ಪಂಥ - ಮಹಾಯಾನ ಪಂಥ
ಬೋದಿ ಸತ್ವರು ಎಂದರೆ - ಬುದ್ಧನ ಗುಣಗಳನ್ನು ಮೈಗೂಡಿಸಿಕೊಂಡವ
ಪಾಲಿ ಭಾಷೆಗೆ ಮಹತ್ವವನ್ನು ಕೊಟ್ಟ ಪಂಥ - ಹೀನಾಯಾನಗಳು
ಅಶ್ವಘೋಷ ಕವಿ ಈತನ ಆಸ್ಥಾನದಲ್ಲಿದ್ದ - ಕಾನಿಷ್ಕ

ಅಶ್ವಘೋಷ ಕವಿಯ ಪ್ರಮುಖ ಕೃತಿಗಳು
ಬುದ್ಧ ಚರಿತ - ಬುದ್ಧನ ಜೀವನ ಚರಿತ್ರೆಯನ್ನು ಒಳಗೊಂಡಿದೆ
ಸೌಂದರನಂದ ಕಾವ್ಯ - ಬುದ್ಧನ ಜೀವನದ ಪ್ರಮುಖ ಘಟನೆ ಒಳಗೊಂಡಿದೆ
ವಜ್ರಾಶುಚಿ ಅಥವಾ ವಜ್ರದ ಸೂಚಿ - ಅಂದಿನ ಜಾತಿ ವ್ಯವಸ್ಥೆಯ ಬಗೆಗಿನ ವಿವರ
ಸರಿಪುತ್ರ ಪ್ರಕರಣ - ಮತಾಂತರ ಹಾಗೂ ಸಮಾನತೆಯ ಸಿದ್ಧಾಂತ
ಭಾರತದ ಮಾರ್ಟಿನ್ ಲೂಥರ್ ಹಾಗೂ ಐನ್ ಸ್ಟೀನ್ ಎಂದು ಕರೆಯಲ್ಪಡುವ ಕವಿ ಅಥವಾ ತತ್ವಜ್ಞಾನಿ - ನಾಗಾರ್ಜುನ
ನಾಗಾರ್ಜನ ಎಂಬ ತತ್ವಜ್ಞಾನಿ ಈತನ ಆಸ್ಥಾನದಲ್ಲಿದ್ದ - ಕಾನಿಷ್ಕ
ಮಾಧ್ಯಮಿಕ ಸೂತ್ರ ಎಂಬ ಕೃತಿಯ ಕರ್ತೃ - ನಾಗಾರ್ಜುನ
ಮಾಧ್ಯಮಿಕ ಸೂತ್ರ ಈ ಸಿದ್ಧಾಂತವನ್ನು ಒಳಗೊಂಡಿದೆ - ಸಾಪೇಕ್ಷ ಸಿದ್ಧಾಂತ

ನಾಗಾರ್ಜುನ ಕವಿಯ ಪ್ರಮುಖ ಕೃತಿಗಳು

ಪ್ರಾಜ್ಞಪರ ಮಿತ್ರ ಸೂತ್ರ - ವೇದಾಂತ ಕೃತಿಯಾಗಿರುವ ಇದು ಮಾಧ್ಯಮಿಕ ಸೂತ್ರದ ಇನ್ನೋಂದು ಹೆಸರು
ಸುಹೃಲ್ಲೇಖ ಅಥವಾ ಮಿತ್ರನಿಗೊಂದು ಪತ್ರ - ಇದು ನಾಲ್ಕು ಆರ್ಯ ಸತ್ಯಗಳು ಹಾಗೂ ಅಷ್ಟಾಂಗ ಮಾರ್ಗವನ್ನು ಕುರಿತು ತಿಳಿಸುತ್ತದೆ
ಚರಕ ಕವಿ ಈ ರಾಜನ ಆಸ್ಥಾನದಲ್ಲಿದ್ದನು - ಕಾನಿಷ್ಕ
ಚರಕ ಸಂಹಿತೆ ಕೃತಿಯ ಕರ್ತೃ - ಚರಕ
ಆರ್ಯುವೇದ ಔಷದ ಶಾಸ್ತ್ರದ ಕುರಿತು ತಿಳಿಸುವ ಚರಕ ಕವಿಯ ಕೃತಿ - ಚರಕ ಸಂಹಿತೆ
ಚರಕ ಸಂಹಿತೆ ಈ ಭಾಷೆಗಳಿಗೆ ತರ್ಜುಮೆಗೊಂಡಿದೆ - 7 ನೇ ಶತಮಾನದಲ್ಲಿ ಪರ್ಶಿಯನ್ ಹಾಗೂ 8ನೇ ಶತಮಾನದಲ್ಲಿ ಅರೇಬಿಕ್ ಭಾಷೆಗೆ
ಕಾನಿಷ್ಕನ ಕಾಲದ ಪ್ರಮುಖ ವಿದ್ವಾಂಸರು - ವಸುಮಿತ್ರ ಹಾಗೂ ಪಾರ್ಶ್ವ ( 4 ನೇ ಬೌದ್ಧ ಸಮ್ಮೇಳನದಲ್ಲಿ ಪ್ರಮುಖ ಪಾತ್ರ ವಹಿಸಿದರು )
ಕುಶಾನರ ಕಾಲ ಗುಪ್ತರ ಯುಗಕ್ಕೆ ಅಥ್ಯುತ್ತಮ ಪೀಠಿಕೆ ಎಂದವರು - ಡಾ//.ಹೆಚ್.ಜಿ.ರಾಲಿನ್ ಸನ್
ಆಧುನಿಕ ಪೇಷವರ ಎಂದು ಕರೆಯಲ್ಪಡುವ ಪ್ರದೇಶ - ಗಾಂಧಾರ
ಕುಶಾನರ ಪ್ರಮುಖ ಕಲಾ ಕೇಂದ್ರ - ಗಾಂಧಾರ
ಗ್ರೀಕ್ ಹಾಗೂ ಭಾರತೀಯ ಕಲಾ ಲಕ್ಷಣಗಳನ್ನು ಒಳಗೊಂಡಿರುವ ಕಲೆ - ಗಾಂಧಾರ ಕಲೆ
ಗಾಂಧಾರ ಕಲೆಯನ್ನು ಈ ಹೆಸರಿನಿಂದಲೂ ಕರೆಯುವರು - ಇಂಡೋ - ಗ್ರೀಕ್ ಕಲೆ ಅಥವಾ ಗ್ರೀಕ್ ಬೌದ್ಧ ಕಲೆ ಅಥವಾ ಗ್ರೀಕ್ ರೋಮನ್ ಕಲೆ

ಕಾನಿಷ್ಕನ ಕಾಲದ ವಿವಿಧ ಕಲಾ ಪಂಥಗಳು
ಗಾಂಧಾರ ಕಲಾ ಪಂಥ
ಮಥುರಾ ಕಲಾ ಪಂಥ
ಸಾರನಾಥ ಕಲಾ ಪಂಥ

ಬುದ್ಧನ ಬೃಹದಾಕಾರದ ಮೂರ್ತಿ ಈ ಕಲೆಯನ್ನು ಹೊಂದಿದೆ - ಗಾಂಧಾರ ಕಲೆ
ಬುದ್ಧನು ಪ್ರಪ್ರಥಮ ವಿಗ್ರಹ ರಚನೆ ಈ ಕಲೆಯನ್ನು ಹೊಂದಿದೆ - ಮಥುರಾ ಶಿಲ್ಪಕಲೆ
ಏಜಿಸಿಲಾಸ್ ಎಂಬ ಗ್ರೀಕ್ ವಾಸ್ತು ಶಿಲ್ಪಯ ಆಶ್ರಯದಾತ - ಕಾನಿಷ್ಕ
ಪೇಷಾವರದಲ್ಲಿ ಅವಶೇಷಗಳ ಗೋಪುರಗಳನ್ನು ಕಟ್ಟಿಸಿದವರು - ಕಾನಿಷ್ಕ
ಕುಶಾನರ ಕಾಲದಲ್ಲಿ ಮಹಾನ್ ವ್ಯಕ್ತಿಗಳ ಹೆಣವನ್ನು ಸುಟ್ಟು ಬರುವ ಬೂದಿಯನ್ನು ಸಂರಕ್ಷಿಸಿಡುತ್ತಿದ್ದ ಪೆಟ್ಟಿಗೆಯ ಹೆಸರು - ಕಾನಿಷ್ಕ
ಕಾಶ್ಮೀರದಲ್ಲಿ ಕಾನಿಷ್ಕಪುರ ಎಂಬ ನಗರ ನಿರ್ಮಾತೃ - ಕಾನಿಷ್ಕ
ತಕ್ಷಶಿಲೆಯ ಸಿರ್ ಸುರ್ ನಗರಕ್ಕೆ ಅಡಿಗಲ್ಲು ಹಾಕಿದವನು - ಕಾನಿಷ್ಕ
ಕುಶಾನರ ಕಾಲದಲ್ಲಿ ಚೀನಾಕ್ಕೆ ಹೋಗಿ ಬೌದ್ಧ ಕೃತಿಯನ್ನು ಚೀನಿ ಭಾಷೆಗೆ ಭಾಷಂತರಿಸಿದವರು - ಕಶ್ಯಾಪ ಮಾತಾಂಗ
ಗಾಂಧಾರ ಬುದ್ಧನ ವಿಶಿಷ್ಟ ಲಕ್ಷಣ - ದಪ್ಪ ಹೊದಿಕೆ ಮತ್ತು ಮಡಿಕೆ ಗೆರೆಗಳು
ಗಾಂಧಾರ ಶಿಲ್ಪ ಕಲೆಯು ಸಂಪ್ರದಾಯವು ಈ ದೇಶದ ಬೌದ್ಧ ಕಲೆಯ ಹುಟ್ಟಿಗೆ ಕಾರಣವಾಯಿತು - ಜಪಾನ್
ಕನಿಷ್ಕನ ಪ್ರಸಿದ್ದ ಆಸ್ಥಾನದ ಕವಿ - ಅಶ್ವಘೋಷ
ಕಾನಿಷ್ಕನ ರಾಜಧಾನಿ - ಪುರುಷಪುರ
ಕಾಶ್ಗರ , ಯಾರ್ಖಂಡ್ ,ಖೋಟಾನಗಳ ಮೇಲೆ ಪ್ರಭುತ್ವ ಸಾಧಿಸಿದ ಮೊದಲ ಇಂಡೋ - ಏಷಿಯಾಟಿಕ್ ದೊರೆ - ಕಾನಿಷ್ಕ
ಬುದ್ಧನು ಆಕೃತಿಯನ್ನು ತನ್ನ ನಾಣ್ಯಗಳಲ್ಲಿ ಮುದ್ರಿಸಿದ ಮೊದಲ ರಾಜ - ಕಾನಿಷ್ಕ
ಕಾನಿಷ್ಕನ ಅದಿಕಾರದ ಅವಧಿ - ಕ್ರಿ.ಶ. 78 ರಿಂದ 120

ಗಾಂಧಾರ ಶಿಲ್ಪಕಲೆಯ ಲಕ್ಷಣಗಳು
ಕಂದು ಬಣ್ಣದ ಪದರ ಶಿಲೆಯಲ್ಲಿ ಮೂಡಿದೆ
ಬಾಹ್ಯ ಸೌಂದರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ
ವಿಗ್ರಹಳಲ್ಲಿ ಮೀಸೆಯನ್ನು ತೋರಿಸಲಾಗಿದೆ
ತಲೆಗೂದಲುಗಳು ಮೆಟ್ಟಿಲು ಮೆಟ್ಟಿಲುಗಳಾಗಿ ಮೇಲಿರುತ್ತದೆ
ಧರಿಸಿರುವ ಉಡುಪು ಗ್ರೀಕರ ಟೋಗ ಮಾದರಿ

ದೇವಪುತ್ರ ಎಂಬ ಬಿರುದನ್ನು ಹೊಂದಿದ್ದ ಕುಶಾನರ ಅರಸ - 2 ನೇ ಕಾಡ್ ಪೈಸಸ್
2 ನೇ ಕಾಡ್ ಪೈಸಸ್ ಧರಿಸಿದ್ದ ದೇವಪುತ್ರ ಎಂಬ ಬಿರುದನ್ನು ಹೊಂದಿದ್ದ ಕುಶಾನರ ದೊರೆ - ಕಾನಿಷ್ಕ
ಕ್ರಿ.ಶ.78 ಹೊಸ ಶಕ ವರ್ಷವನ್ನು ಆರಂಭಿಸಿದ ದೊರೆ - ಕಾನಿಷ್ಕ
ಕುಶಾನರು ಈ ಸಾಮ್ರಾಜ್ಯದೊಂದಿಗೆ ವ್ಯಾಪಾರ ಸಂಬಂಧ ಹೊಂದಿದ್ದರು - ರೋಮ್ ಸಾಮ್ರಾಜ್ಯ
ಮೌರ್ಯರ ಸಾಮ್ರಾಜ್ಯ ನಂತರ ಭಾರತೀಯ ಸಂಸ್ಕೃತಿಗೆ ಮೆರುಗು ನೀಡಿದವರು - ಕುಶಾನರು
ಮಹಾಯುದ್ಧ ಪಂಥದ ಉದಯವಾದದ್ದು ಇವರ ಕಾಲದಲ್ಲಿ - ಕುಶಾನರು
ಮೊದಲನೇ ಕುಜುಲ ಕಡ್ ಪೀಸಸ್ ನ ಇನ್ನೋಂದು ಹೆಸರು - ಕುಸುಲುಕ
ಚಿನ್ನದ ನಾಣ್ಯಗಳನ್ನು ಬಳಕೆಗೆ ತಂದ ಮೊದಲ ಕುಶಾನ ದೊರೆ - ವೀಮ ಕಡ್ ಪೀಸಸ್
ಕ್ಷತ್ರಪರೆಂಬ ಪ್ರಾಂತ್ಯಾಧಿಕಾರಿಗಳನ್ನು ನೇಮಿಸಿದ ಕುಶಾನ ದೊರೆ - ಕಾನಿಷ್ಕ
ಕಾನಿಷ್ಕನು ಬೌದ್ಧ ಧರ್ಮವನ್ನು ಸ್ವೀಕರಿಲು ಕಾರಣನಾದವನು - ಅಶ್ವಘೋಷ ಹಾಗೂ ವಿಶ್ವಮಿತ್ರ
ಕಾನಿಷ್ಕನ ಕಾಲದ ಮಹತ್ವ ಘಟನೆ - 4 ನೇ ಬೌದ್ಧ ಸಮ್ಮೇಳನ
4 ನೇ ಬೌದ್ಧ ಸಮ್ಮೇಳನದ ಕುರಿತಾದ ಮಾಹಿತಿಯನ್ನು ಇಲ್ಲಿ ಸಂಗ್ರಹಿಸಲಾಗಿದೆ - ಶಿಲಾಕೋಶ ಹಾಗೂ ಸ್ತೂಪಗಳಲ್ಲಿ
ಕಾನಿಷ್ಕನ ನಂತರ ಸಾಮ್ರಾಜ್ಯವನ್ನಾಳಿದ ಕುಶಾನ ದೊರೆಗಳು - ಹುವಿಷೈ ಹಾಗೂ ವಾಸುದೇವ
ಕಾನಿಷ್ಕನು ಪಟ್ಟಕ್ಕೆ ಬಂದ ವರ್ಷ - ಕ್ರಿ.ಶ.78
ರಾಜ ತರಂಗಿಣಿ ಕೃತಿಯ ಕರ್ತೃ - ಕಲ್ಹಣ
ಸಾಹಿತ್ಯ ಸಂಸ್ಕೃತಿಯ ಮುನ್ನಡೆಯ ಕಾಲ ಎಂದು ಕರೆಯಲ್ಪಡುವ ಕಾಲ - ಕುಶಾನರ ಕಾಲ
ಕಾನಿಷ್ಕನ ಆಸ್ಥಾನದಲ್ಲಿದ್ದ ವೈದ್ಯ ಶಾಸ್ತ್ರದ ಪಂಡಿತರು - ಚರಕ ಹಾಗೂ ಸುಶೃತ
ಅರಬ್ಬರ ಯೂನಾನಿ ಪದ್ದತಿ ಇವರಿಂದ ಪ್ರಭಾವಿತವಾಗಿದೆ - ಚರಕ ಹಾಗೂ ಸುಶೃತ
ಕುಶಾನರ ಕಾಲದಲ್ಲಿ ನಾಣ್ಯಗಳಲ್ಲಿ ಬರವಣಿಗೆ ಈ ಲಿಪಿಯನ್ನು ಹೊಂದಿದ - ಗ್ರೀಕ್ ಹಾಗೂ ಖರೋಷ್ಠಿ
ಪ್ಲೀನಿ ಈ ದೇಶದ ಇತಿಹಾಸಕಾರ - ರೋಮ್
ಕುಶಾನರ ಕಾಲದ ದೇಶಿಯ ಶಿಲ್ಪ ಕಲೆಯ ಕೇಂದ್ರ - ಮಥುರಾ
ಮಥುರಾ ಶೈಲಿಗೆ ಆಧಾರ - ಜಾನಪದ ಕಥಾ ಶೈಲಿ
ಆಸ್ಥಾನದ ಕವಿಗಳನ್ನು ಪೋಷಿಸಿದ ಉತ್ತರ ಭಾರತದ ಅರಸರಲ್ಲಿ ಮೊದಲಿಗರು - ಕುಶಾನರು
ಕಣ್ವರ ಆಳ್ವಿಕೆಯ ಕಾಲದ ಪ್ರಸಿದ್ದ ಜೈನ ಕೇಂದ್ರ - ಮಥುರಾ ಪಟ್ಟಣ
ಕುಶಾನರು ಯೂಚಿ ಪಂಗಢದ ಈ ಗುಂಪಿಗೆ ಸೇರಿದವರಾಗಿದ್ದಾರೆ - ತಿಷಾಂಗ ಬಣದವರು
ಬುದ್ದನ ವಿಗ್ರಹರಾಧನೆಯನ್ನು ಪ್ರಾರಂಭಿಸಿದ್ದು ಈ ರಾಜನ ಕಾಲದಲ್ಲಿ - ಕಾನಿಷ್ಕ
ಕಾನಿಷ್ಕನ ಕಾಲಾನಂತರ - ಶಾಲಿವಾಹನ ಶಕ ಪ್ರಾರಂಭವಾಯಿತು
ಮಿಹಿರ್ ಎಂದರೇ - ಸೂರ್ಯ
ಮೊದಲ ದೊರೆ - ಕಡ್ ಪೀಸಿಸ್
ಕಡ್ ಪೀಸಿಸ್ ನ ಇನ್ನೋಂದು ಹೆಸರು - ವೀಮಾ ಕಡ್ ಪೀಸಿಸ್
ಎರಡನೇ ದೊರೆ - 2 ನೇ ಕ್ಯಾಡ್ ಪೀಸಿಸ್
2 ನೇ ಕ್ಯಾಡ್ ಪೀಸಿಸ್ ನ ಇನ್ನೋಂದು ಹೆಸರು - ಕೂಸಿಲ ಕ್ಯಾಡ್ ಪೀಸಿಸ್
2 ನೇ ಕ್ಯಾಡ್ ಪೀಸಿಸ್ ಈತನ ಅವಧಿ - ಕ್ರಿ.ಶ.65 – 78
ಕಾನಿಷ್ಕ ಪುರದ ಬಗೆಗೆ ಮಾಹಿತಿಯನ್ನು ಒಳಗೊಂಡಿರುವ ಕೃತಿ - ಕಲ್ಹಣನ ರಾಜ ತರಂಗಿಣಿ
ಕಾನಿಷ್ಕಪುರ ಈ ರಾಜ್ಯದಲ್ಲಿ ನಿರ್ಮಾಣವಾಯಿತು - ಕಾಶ್ಮೀರ
ಕುಶಾನರ ನಂತರ ಭಾರತದಲ್ಲಿ ಏಳಿಗೆಗೆ ಬಂದವರು - ನಾಗರು
ಭಾರತದಲ್ಲಿ ಮೊದಲು ಬೆಳ್ಳಿ ನಾಣ್ಯಗಳನ್ನು - ಹೊರತಂದವರು - ಕುಶಾನರು

anilhalebeedu: ಕಲಿಕಾ ಚೇತರಿಕೆ ಉಪಕ್ರಮ ಪಾಠಟಿಪ್ಪಣಿಗಳು 2022-23

anilhalebeedu: ಕಲಿಕಾ ಚೇತರಿಕೆ ಉಪಕ್ರಮ ಪಾಠಟಿಪ್ಪಣಿಗಳು 2022-23 :   ತರಗತಿ ಕನ್ನಡ ಇಂಗ್ಲೀಷ್ ಹಿಂದಿ ಗಣಿತ ವಿಜ್ಞಾನ ಸಮಾಜ ವಿಜ್ಞಾನ...